17
April, 2026

A News 365Times Venture

17
Friday
April, 2026

A News 365Times Venture

ಅವರೇನು ಸಿಎಂ ಗುಂಪು ಅಂತಾ ಬೋರ್ಡ್ ಹಾಕಿಕೊಂಡಿದ್ದಾರಾ? ಡಿಸಿಎಂ ಡಿಕೆ ಶಿವಕುಮಾರ್

Date:

ಬೆಂಗಳೂರು,ಏಪ್ರಿಲ್,17,2026 (www.justkannada.in):  ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ಗುಂಪು ಅಂತೀರಾ?  ಅವರೇನು ಸಿಎಂ ಗುಂಪು ಅಂತಾ ಬೋರ್ಡ್ ಹಾಕಿಕೊಂಡಿದ್ದಾರಾ? ಎಂದು ಮಾಧ್ಯಮಗಳಿಗೆ ಡಿಸಿಎಂ ಡಿಕೆ ಶಿವಕುಮಾರ್ ಪ್ರಶ್ನಿಸಿದರು.

ಸಿಎಂ ಸಿದ್ದರಾಮಯ್ಯ ಮತ್ತು ತಾವು ಒಟ್ಟಿಗೆ ಪ್ರಯಾಣ ಮಾಡಿದ ಕುರಿತು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಗರಂ ಆದ ಡಿಸಿಎಂ ಡಿಕೆ ಶಿವಕುಮಾರ್, ಸಿಎಂ ಮತ್ತು ನಾನು  ದಿನವು ಒಟ್ಟಿಗೆ ಕುಳಿತುಕೊಳ್ಳುತ್ತೇವೆ. ದಿನವೂ ಮಾತನಾಡುತ್ತೇವೆ. ಸುಮ್ಮನೆ ನೀವೇ ಭಾಗ ಮಾಡುತ್ತೀದ್ದೀರಿ ನನ್ನ ಗುಂಪು ನನ್ನ ಗುಂಪು ಅಂತೀರಾ ಎಲ್ಲಿದೆ ನಮ್ಮ ಗುಂಪು?  ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯನವರ   ಗುಂಪು ಅಂತೀರಾ ಅವರೇನು ಸಿಎಂ ಗುಂಪು ಅಂತಾ ಬೋರ್ಡ್ ಹಾಕಿಕೊಂಡಿದ್ದಾರಾ? ನನ್ನ ಗುಂಪು ಅಂತ ನಾನೇನಾದರೂ ಬೋರ್ಡ್ ಹಾಕಿಕೊಂಡಿದ್ದೀನಾ ? ಎಂದು ಕಿಡಿಕಾರಿದರು.

140 ಶಾಸಕರೂ ನನ್ನ ಮತ್ತು ಸಿಎಂ ಅವರ ಗುಂಪೇ.  ಸುಮ್ಮನೇ ಗುಂಪು ಎಂದು ಹೇಳುತ್ತೀರಿ ಯಾವ ಗುಂಪು ಸಹ ಇಲ್ಲ. ಒಂದೇ ಗುಂಪು ಅದು ಕಾಂಗ್ರೆಸ್ ಗುಂಪು ಎಂದು ಡಿಕೆ ಶಿವಕುಮಾರ್ ತಿಳಿಸಿದರು.

Key words: CM, group, DCM, DK Shivakumar

The post ಅವರೇನು ಸಿಎಂ ಗುಂಪು ಅಂತಾ ಬೋರ್ಡ್ ಹಾಕಿಕೊಂಡಿದ್ದಾರಾ? ಡಿಸಿಎಂ ಡಿಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ബി.ജെ.പിയുടെ വോട്ട് വിഹിതം ഇടിയുന്നു, മണ്ഡല പുനര്‍ നിര്‍ണയം അധികാരത്തിലേക്കുള്ള കുറുക്കുവഴി: കേന്ദ്രത്തിനെതിരെ ഡിംപിള്‍ യാദവ്

ന്യൂദല്‍ഹി: വനിതാ സംവരണ നിയമത്തെക്കുറിച്ചുള്ള പ്രതിപക്ഷത്തിന്റെ നിലപാട് കേന്ദ്രസര്‍ക്കാര്‍ തെറ്റായി ചിത്രീകരിക്കുകയാണെന്ന്...

ஹார்முஸ் ஜலசந்தியை முழுமையாகத் திறந்த ஈரான்; எப்போது வரை இந்தக் குட் நியூஸ்?

அமெரிக்கா - ஈரான் போர் நிறுத்தம் அறிவித்த பின்னும், ஈரான் முழுமையாக...

GT vs KKR: విక్టరీ కోసం కోల్‌కతా పోరు.. బ్యాటింగ్ ఎవరిదంటే?

ఐపీఎల్ 2026లో భాగంగా జరిగే 25వ మ్యాచ్‌లో గుజరాత్ టైటాన్స్, కోల్‌కతా...

മന്തിക്കടയുടെ വിഷുപരസ്യത്തിൽ ശ്രീകൃഷ്ണൻ; സംഘപരിവാർ പ്രവർത്തകന്റെ പരാതിയിൽ ഉടമയെ അറസ്റ്റ് ചെയ്ത പോലീസ്

ആലപ്പുഴ: മന്തിക്കടയുടെ വിഷുപരസ്യത്തിൽ ശ്രീകൃഷ്ണന്റെ ചിത്രം ഉപയോഗിച്ചതിൽ കടയുടമയെ അറസ്റ്റ് ചെയ്ത്...