18
April, 2026

A News 365Times Venture

18
Saturday
April, 2026

A News 365Times Venture

ಮಹಿಳಾ ಮೀಸಲಾತಿ ಮಸೂದೆ ಸೋಲು: ಪ್ರಜಾಪ್ರಭುತ್ವ, ವಿಪಕ್ಷಗಳ ಏಕತೆಯ ಗೆಲುವು- ಪ್ರಿಯಾಂಕ ಗಾಂಧಿ

Date:

ನವದೆಹಲಿ, ಏಪ್ರಿಲ್,18,2026 (www.justkannada.in): ಮಹಿಳಾ ಮೀಸಲಾತಿ ಮಸೂದೆ ಸೋತಿರುವುದು ಸಂವಿಧಾನ, ಪ್ರಜಾಪ್ರಭುತ್ವ ಹಾಗೂ ವಿರೋಧ ಪಕ್ಷಗಳ ಏಕತೆಯ ಗೆಲುವಾಗಿದೆ ಎಂದು ಕಾಂಗ್ರೆಸ್‌‍ ನಾಯಕಿ ಹಾಗೂ ಸಂಸದೆ ಪ್ರಿಯಾಂಕ ಗಾಂಧಿ ನುಡಿದರು.

ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಿಯಾಂಕ ಗಾಂಧಿ, ಮಹಿಳಾ ಮೀಸಲಾತಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ದೇಶದ ಒಕ್ಕೂಟ ವ್ಯವಸ್ಥೆಯನ್ನು ಬದಲಾವಣೆ ಮಾಡಲು ಸಂಚು ರೂಪಿಸಿತ್ತು. ಆದರೆ ನಿನ್ನೆ ನಡೆದದ್ದು ಪ್ರಜಾಪ್ರಭುತ್ವದ ದೊಡ್ಡ ಗೆಲುವು. 2023ರ ಮಹಿಳಾ ಮೀಸಲಾತಿ ಕಾಯ್ದೆಯನ್ನು ಪ್ರಸ್ತುತ ಲೋಕಸಭೆಯ ಸದಸ್ಯರ ಸಂಖ್ಯೆಯ ಆಧಾರದ ಮೇಲೆ ಜಾರಿಗೆ ತರಬೇಕು ಎಂದು ಒತ್ತಾಯಿಸಿದರು.

2029ರೊಳಗೆ ಕ್ಷೇತ್ರ ಮರುವಿಂಗಡಣೆಯಾಗದಿದ್ದರೆ ತಮ ರಾಜಕೀಯ ಲಾಭಕ್ಕೆ ಧಕ್ಕೆಯಾಗುತ್ತದೆ ಎಂಬ ಕಾರಣದಿಂದ ಮಹಿಳಾ ಮೀಸಲಾತಿಯೊಂದಿಗೆ ಸಂಸತ್‌ ಕ್ಷೇತ್ರಗಳ ಸಂಖ್ಯೆಯನ್ನು ಹೆಚ್ಚಿಸುವ ಕ್ರಮ ಕೈಗೊಂಡಿದ್ದರು. ಮಹಿಳಾ ಮೀಸಲಾತಿ ಮಸೂದೆಗೆ ವಿರೋಧ ಪಕ್ಷಗಳು ಬೆಂಬಲ ನೀಡಲು ಸಾಧ್ಯವಾಗಲಿಲ್ಲ. ಆದರೆ, ಏಕತೆಯಿಂದ ಇದ್ದರೆ ಸರ್ಕಾರವನ್ನು ಸೋಲಿಸಬಹುದು ಎಂಬುದನ್ನು ಇದು ತೋರಿಸಿದೆ ಎಂದು ಪ್ರಿಯಾಂಕ್ ಗಾಂಧಿ ತಿಳಿಸಿದರು.

Key words: Defeat, Women’s Reservation Bill, Priyanka Gandhi

The post ಮಹಿಳಾ ಮೀಸಲಾತಿ ಮಸೂದೆ ಸೋಲು: ಪ್ರಜಾಪ್ರಭುತ್ವ, ವಿಪಕ್ಷಗಳ ಏಕತೆಯ ಗೆಲುವು- ಪ್ರಿಯಾಂಕ ಗಾಂಧಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

​​ഇരട്ട പൗരത്വം; രാഹുൽ ഗാന്ധിക്കെതിരെയുള്ള എഫ്.ഐ.ആർ റദ്ദാക്കി അലഹാബാദ് ഹൈക്കോടതി

അലഹാബാദ്: ലോക്സഭാ പ്രതിപക്ഷ നേതാവ് രാഹുൽ ഗാന്ധിയുടെ ഇരട്ട പൗരത്വം അന്വേഷിക്കുന്നതിന്...

"பெண்கள் இட ஒதுக்கீட்டு மசோதாவிற்கு 66% வாக்கு கிடைக்கவில்லை தான்; ஆனால், பெண்களின் 100%.." – மோடி

பலத்த எதிர்பார்ப்புகளுடனும், எதிர்ப்புகளுடனும் இந்த வாரம் நாடாளுமன்றத்தில் தொகுதி மறுவரையறை மசோதா,...

Parachute Training: 50 అడుగుల ఎత్తులో పారాచూట్ ఫెయిల్.. ఇద్దరు సైనికులకు గాయాలు

కర్ణాటకలోని బళ్లారి జిల్లా పి.డి. హళ్ళి ప్రాంతంలో భారత సైన్యం నిర్వహించిన...

‘ആ നുണയും മായ്ച്ചു; വയനാട് ടൗണ്‍ഷിപ്പിലെ വീടിന് വിള്ളലെന്നത് വ്യാജ വാര്‍ത്തയെന്ന് മന്ത്രി കെ. രാജന്‍; നേരിട്ടെത്തി പരിശോധന

കല്പറ്റ: വയനാട് ദുരന്തബാധിധർക്കായി സർക്കാർ നിർമിച്ച വീടുകളിൽ വിള്ളൽ കണ്ടെന്ന വാർത്തയെ...