20
April, 2026

A News 365Times Venture

20
Monday
April, 2026

A News 365Times Venture

ಮುಂದಿನ ಒಂದು ವಾರದವರೆಗೆ ರಾಜ್ಯದಲ್ಲಿ ಮಳೆ ಮುನ್ಸೂಚನೆ

Date:

ಬೆಂಗಳೂರು, ಏಪ್ರಿಲ್, 20,2026 (www.justkannada.in): ರಾಜ್ಯದಲ್ಲಿ  ಬಿಸಿಲನ ಆರ್ಭಟ ಜೋರಾಗಿದ್ದು, ಬಿಸಿಲನ ಝಳಕ್ಕೆ ಜನರು ತತ್ತರಿಸಿದ್ದಾರೆ. ಈ ನಡುವೆಯೇ ಇದೀಗ, ಮುಂದಿನ ಒಂದು ವಾರದವರೆಗೆ ರಾಜ್ಯದಲ್ಲಿ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ.

ಈ ಕುರಿತು ಮಾತನಾಡಿರುವ  ಹವಾಮಾನ ಇಲಾಖೆ ತಜ್ಞ ಸಿ.ಎಸ್.ಪಾಟೀಲ್, ತಾಪಮಾನದ ವೈಪರಿತ್ಯದಿಂದ ಅಕಾಲಿಕ ಮಳೆಯಾಗುವ ಸಾಧ್ಯತೆ ಸಹ ಹೆಚ್ಚಿದೆ. ಈಗಾಗಲೇ ಉತ್ತರ ವಲಯಗಳಲ್ಲಿ ಸ್ವಲ್ಪ ಮಟ್ಟಿನ ಮಳೆ ಕಂಡು ಬಂದಿದ್ದು, ಮುಂದಿನ ಒಂದು ವಾರದವರೆಗೆ ರಾಜ್ಯದಲ್ಲಿ ಮಳೆ ಸೂಚನೆ ಹೆಚ್ಚಿದೆ ಎಂದು ತಿಳಿಸಿದ್ದಾರೆ

ರಾಜ್ಯದ ಅನೇಕ ಜಿಲ್ಲೆಗಳಲ್ಲಿ 40 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಟಿದ್ದು ನಗರದಲ್ಲಿನ ಬಿಸಿಲಿನ ತಾಪಮಾನ ಹಳ್ಳಿ ಭಾಗಗಳಿಗೆ ಹೋಲಿಸಿದರೆ, ಹಳ್ಳಿಗಳಲ್ಲಿ ಬಿಸಿಲಿನ ತಾಪಮಾನ 2 ಡಿಗ್ರಿ ಸೆಲ್ಸಿಯಸ್ ನಷ್ಟು ಹೆಚ್ಚಿದೆ.  ತಾಪಮಾನದಿಂದ ರಾತ್ರಿ ಮತ್ತು ಹಗಲಿನಲ್ಲಿ ಉಷ್ಣಾಂಶ ಜಾಸ್ತಿ ಇರುತ್ತೆ. ಬಿಸಿಲಿನ ತಾಪಮಾನಕ್ಕೆ ಕೆರೆ, ಬಾವಿ, ಡ್ಯಾಂ ನೀರು ಆವಿಯಾಗುತ್ತಿದ್ದು, ಬಿಸಿಲಿಗೆ ಅನೇಕ ಜಲಾಶಯಗಳು ಬತ್ತಿ ಹೋಗುವ ಸಾಧ್ಯತೆ ಹೆಚ್ಚಿದೆ.  ಇದರಿಂದ ಪ್ರಾಣಿ, ಪಕ್ಷಿ, ಜನರಿಗೆ ನೀರಿನ ಅಭಾವ ಉಂಟಾಗುವ ಸಾಧ್ಯತೆ ಇದೆ  ಎಂದು ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.

Key words: Rain, forecast , state , next week

The post ಮುಂದಿನ ಒಂದು ವಾರದವರೆಗೆ ರಾಜ್ಯದಲ್ಲಿ ಮಳೆ ಮುನ್ಸೂಚನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഇറാൻ-അമേരിക്ക യുദ്ധം തുടർന്നാൽ എണ്ണ വ്യാപാരത്തിന് ചൈനീസ് യുവാൻ ഉപയോഗിക്കാൻ നിർബന്ധിതരായേക്കുമെന്ന് യു.എ.ഇ

അബുദാബി: എണ്ണ വ്യാപാരത്തിനായി തങ്ങൾ ചൈനീസ് യുവാൻ ഉപയോഗിക്കാൻ നിർബന്ധിതരായേക്കാം എന്ന്...

`செளமியா அன்புமணி-ஐ தோற்கடிக்க வேண்டும்; துரோக கும்பலுக்கு..!' – ராமதாஸ் காட்டம்

பாமக சார்பில் தர்மபுரியில் போட்டியிடும் சௌமியா அன்புமணியைத் தோற்கடிக்க வேண்டும் என்று...

KCR : పిల్లి శాపాలకు ఉట్లు తెగుతాయా..? కేసీఆర్ సావాలి అంటున్నారు.. నేను సావను..

జగిత్యాల వేదికగా జరిగిన బహిరంగ సభలో బీఆర్ఎస్ అధినేత కేసీఆర్ కాంగ్రెస్...

അഞ്ചുവർഷം മന്ത്രിയായിരുന്നിട്ടും മുതലാളി രാജൻ അല്ലല്ലോ കൂലിപ്പണിക്കാരൻ രാജൻ എന്നല്ലേ വിളിച്ചത്; ആ വിളിയിൽ അഭിമാനം: കെ. രാജൻ

തൃശ്ശൂർ: വയനാട് ദുരന്ത ബാധിതർക്കുള്ള ടൗൺഷിപ്പിലെ വീടുകളിലൊന്നിൽ വിള്ളൽ കണ്ടെന്ന പരാതിയെ...