24
April, 2026

A News 365Times Venture

24
Friday
April, 2026

A News 365Times Venture

ಮೇ 5ರ ನಂತರ ರಾಜ್ಯ ರಾಜಕಾರಣದಲ್ಲಿ ಕ್ರಾಂತಿ: ರಾಷ್ಟ್ರಪತಿ ಆಳ್ವಿಕೆ ಬರುತ್ತೆ- ಬಿಜೆಪಿ ಶಾಸಕ

Date:

ತುಮಕೂರು,ಏಪ್ರಿಲ್,24,2026 (www.justkannada.in) :  ಮೇ 5ರ ನಂತರ ರಾಜ್ಯ ರಾಜಕೀಯದಲ್ಲಿ ಕ್ರಾಂತಿ ಆಗಲಿದೆ. ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತದೆ ಎಂದು ಬಿಜೆಪಿ ಶಾಸಕ ಬಿ.ಸುರೇಶ್ ಗೌಡ ಭವಿಷ್ಯ ನುಡಿದಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಬಿ.ಸುರೇಶ್ ಗೌಡ, ಪಂಚರಾಜ್ಯ ಚುನಾವಣೆ ನಂತರ ರಾಜಕೀಯ ಬದಲಾವಣೆ ಆಗುತ್ತೆ. ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕ ಕಚ್ಚಾಟ ಹೆಚ್ಚಾಗಿದೆ. ಸಿಎಂ ಆಗಬೇಕು ಅಂತಾ ಪರಮೇಶ್ವರ್  ರೇಸ್ ನಲ್ಲಿದ್ದಾರೆ. ಸತೀಶ್ ಜಾರಕಿಹೊಳಿ ಕೂಡ ರೇಸ್ ನಲ್ಲಿದ್ದಾರೆ. ಅತ್ತ ಎಂ.ಬಿ ಪಾಟೀಲ್ ಸಹ ಸಿಎಂ ಆಗಬೇಕು ಅಂತಾ ಇದ್ದಾರೆ. ಡಿಕೆ ಶಿವಕುಮಾರ್ ಈಗಾಗಲೇ ಸಿಎಂ ಆಗೋಗಿದ್ದಾರೆ ಮೇ 10ಕ್ಕೆ ಡೇಟ್ ಕೂಡ ಫಿಕ್ಸ್ ಆಗಿದೆ ಎಂದರು.

ಕಾಂಗ್ರೆಸ್ ಸರ್ಕಾರದಿಂದ ರಾಜ್ಯದ ಜನರು ರೋಸಿ ಹೋಗಿದ್ದಾರೆ. ಈಗ ಚುನಾವಣೆ ನಡೆದರೂ ಮೈತ್ರಿಕೂಟ 175 ಸ್ಥಾನ ಗೆಲ್ಲುತ್ತೆ ಎಂದು ಶಾಸಕ ಬಿ.ಸುರೇಶ್ ಗೌಡ ತಿಳಿಸಿದರು.

Key words: Revolution, state politics, after, May 5, BJP MLA, Suresh gowda

The post ಮೇ 5ರ ನಂತರ ರಾಜ್ಯ ರಾಜಕಾರಣದಲ್ಲಿ ಕ್ರಾಂತಿ: ರಾಷ್ಟ್ರಪತಿ ಆಳ್ವಿಕೆ ಬರುತ್ತೆ- ಬಿಜೆಪಿ ಶಾಸಕ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

"மாயாஜாலக் கணக்குகளை மக்கள் உடைத்து நொறுக்கியிருக்கிறார்கள்"- வாக்குப்பதிவு குறித்து தவெக விஜய்

தமிழகத்தில் இதுவரை இல்லாத அளவிற்கு வாக்கு சதவிகிதம் பதிவாகியிருக்கும் நிலையில் தவெக...

Vodafone Idea: వినియోగదారులకు శుభవార్త చెప్పిన వొడాఫోన్ ఐడియా.. రీఛార్జ్ ప్లాన్లపై కీలక ప్రకటన..

ప్రముఖ టెలికాం ఆపరేటర్ వోడాఫోన్ ఐడియా (Vi) ప్రస్తుతానికి రీఛార్జ్‌ ధరల...

ഇറാനെതിരെ എന്തിന് ആണവായുധം പ്രയോഗിക്കണം? വിഡ്ഡിത്തം ചോദിക്കരുത്: മാധ്യമങ്ങളോട് ട്രംപ്

വാഷിങ്ടണ്‍: ഇറാനെതിരെ യു.എസ് ആണവ ആക്രമണം നടത്തുമോ എന്ന മാധ്യമപ്രവര്‍ത്തകരുടെ ചോദ്യത്തിന്...