25
April, 2026

A News 365Times Venture

25
Saturday
April, 2026

A News 365Times Venture

ಕಾಂಗ್ರೆಸ್ ನಲ್ಲಿ 100ಕ್ಕೆ 100 ಗೊಂದಲ ಇರೋದು ನಿಜ- ಸಚಿವ ಸತೀಶ್ ಜಾರಕಿಹೊಳಿ

Date:

ಬೆಳಗಾವಿ,ಏಪ್ರಿಲ್,25,2026 (www.justkannada.in):  ಕಾಂಗ್ರೆಸ್ ನಲ್ಲಿ 100ಕ್ಕೆ 100 ಗೊಂದಲ ಇರೋದು ನಿಜ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಮುಸ್ಲೀಂ ಮುಖಂಡರಿಂದ ಅಸಮಾಧಾನ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ,  ಕಾಂಗ್ರೆ ಪಕ್ಷದಲ್ಲಿ 100ಕ್ಕೆ 100ರಷ್ಟು ಗೊಂದಲ ಇರೋದು ನಿಜ. ಒಳಮೀಸಲಾತಿಯಂತೆ ಇದು ಕೂಡ ಸರಿ ಹೋಗುತ್ತೆ ಎಂದರು.

ಪಕ್ಷದಲ್ಲಿ ಸಮಸ್ಯೆ ಇರೋದು ಸಹಜ.  ಸಿಎಂ, ಡಿಸಿಎಂ ಸಂಫುಟ ಪುನಾರಚನೆ ವಿಚಾರದಲ್ಲಿ ಗೊಂದಲವಿದೆ. ಸಮಸ್ಯೆ ಇತ್ಯರ್ಥಪಡಿಸುವಂತೆ ಹೈಕಮಾಂಡ್ ಗೆ ಮನವಿ ಮಾಡಿದ್ದೇವೆ.  ಎಲ್ಲವೂ ಸರಿಯಾಗುತ್ತದೆ. ನಮ್ಮ ಹೈಕಮಾಂಡ್ ಎಲ್ಲವನ್ನು ಬಗೆಹರಿಸುತ್ತಾರೆ ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.

Key words:  true, 100% confusion , Congress,  Minister, Satish Jarkiholi

The post ಕಾಂಗ್ರೆಸ್ ನಲ್ಲಿ 100ಕ್ಕೆ 100 ಗೊಂದಲ ಇರೋದು ನಿಜ- ಸಚಿವ ಸತೀಶ್ ಜಾರಕಿಹೊಳಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

"குழந்தைகளின் பிஞ்சு மனதில் நஞ்சை விதைக்கிறார்" – விஜய் மீது காவல் ஆணையாளரிடம் பரபரப்பு புகார்

கோவை கணபதி பகுதியைச் சேர்ந்த வி.சி.க. தொண்டரணி மாவட்ட அமைப்பாளர் பாலகிருஷ்ணன்...

‘അവന്റെ അസ്ഥികളെ പുഴുക്കള്‍ തിന്നുതീര്‍ത്തു’; വിശുദ്ധ ഫ്രാന്‍സിസ് സേവ്യറിനെതിരായ അധിക്ഷേപ പരാമര്‍ശത്തില്‍ വലതുപക്ഷ പ്രഭാഷകന്‍ അറസ്റ്റില്‍

പനാജി: വിശുദ്ധ ഫ്രാന്‍സിസ് സേവ്യറിനെതിരെ അധിക്ഷേപകരവും വര്‍ഗീയ വിദ്വേഷം വളര്‍ത്തുന്നതുമായ പരാമര്‍ശങ്ങള്‍...