3
May, 2026

A News 365Times Venture

3
Sunday
May, 2026

A News 365Times Venture

50 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಸರ್ವೇ ಸೂಪರ್ ವೈಸರ್

Date:

ದಾವಣಗೆರೆ,ಮೇ,2,2026 (www.justkannada.in):  50 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಸರ್ವೇ ಸುರ್ವೈಸರ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ದಾವಣಗೆರೆಯಲ್ಲಿ ಚೆನ್ನಗಿರಿ ಎಡಿಎಲ್ ಆರ್ ಕಚೇರಿಯಲ್ಲಿ ನಡೆದಿದೆ.

ಸರ್ವೇ ಸೂಪರ್ ಕೆ.ಹೆಚ್ ಅಂಜಿನಪ್ಪ ಲೋಕಾಯುಕ್ತ ಬಲೆಗೆ ಬಿದ್ದವರು. ರೈತರೊಬ್ಬರ ಜಮೀನು ಹದ್ದುಬಸ್ತು ಮಾಡಿಕೊಡಲು 1 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದು ಸ್ನೇಹಿತ ಶ್ರೀಧರ್ ಮೂಲಕ ರೈತರೊಬ್ಬರ ಬಳಿ 50 ಸಾವಿರ ರೂ  ಲಂಚ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಸರ್ವೆ ಸೂಪರ್ ಕೆಎಚ್ ಅಂಜಿನಪ್ಪ ಮಧುರ ನಾಯಕನಹಳ್ಳಿ ಎಬಿ ಕುಮಾರನಾಯಕ ಎಂಬುವವರ ಬಳಿ 50,000 ಲಂಚ ಪಡೆಯಲು ಮುಂದಾಗಿದ್ದರು ಎನ್ನಲಾಗಿದೆ.  ದಾವಣಗೆರೆ ನಗರದ ಹಳೆ ಬಸ್ ನಿಲ್ದಾಣದ ದ್ವಾರಕಾ ಲಾಡ್ಜ್ ನಲ್ಲಿ ಲೋಕಾಯುಕ್ತ ಅಧಿಕಾರಿಗಳು ಸರ್ವೆ ಸೂಪರ್ ಕೆಎಚ್ ಅಂಜಿನಪ್ಪ ಜೊತೆಗೆ ಸ್ನೇಹಿತ ಶ್ರೀಧರ್ ಅವರನ್ನು ವಶಕ್ಕೆ ಪಡೆದಿದ್ದಾರೆ.

Key words: Lokayukta, Survey Supervisor, bribe ,Rs. 50,000

The post 50 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಸರ್ವೇ ಸೂಪರ್ ವೈಸರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

മാപ്പ് മാപ്പ് മാപ്പ്; സവര്‍ക്കര്‍ ബ്രിട്ടീഷ് ഭരണകാലത്ത് അഞ്ച് തവണ മാപ്പപേക്ഷ നല്‍കിയിരുന്നു: ചെറുമകന്‍

ന്യൂദല്‍ഹി: തീവ്ര ഹിന്ദുത്വവാദിയായ സവര്‍ക്കര്‍ ബ്രിട്ടിഷ് ഭരണകാലത്ത് അഞ്ച് തവണ മാപ്പപേക്ഷ...

Donald Trump: జర్మనీకి డబుల్ షాక్ ఇచ్చిన ట్రంప్..

Donald Trump: అమెరికా అధ్యక్షుడు జర్మనీ టార్గెట్ చేసుకుంటోంది. డొనాల్డ్ ట్రంప్...

പശ്ചിമേഷ്യയിൽ അമേരിക്കയ്ക്ക് കനത്ത പ്രഹരം; 16 സൈനിക താവളങ്ങൾ തകർത്തെന്ന് റിപ്പോർട്ട്

ടെഹ്‌റാൻ: പശ്ചിമേഷ്യയിലെ സൈനിക നീക്കങ്ങളിൽ ഇറാനും സഖ്യകക്ഷികളും എട്ട് രാജ്യങ്ങളിലായി ചുരുങ്ങിയത്...