4
May, 2026

A News 365Times Venture

4
Monday
May, 2026

A News 365Times Venture

ತಮಿಳುನಾಡು ಫಲಿತಾಂಶ ನಮಗೆ ಅಚ್ಚರಿ ತಂದಿದೆ-ಡಿಸಿಎಂ ಡಿಕೆ ಶಿವಕುಮಾರ್

Date:

ಬೆಂಗಳೂರು,ಮೇ,4,2026 (www.justkannada.in):  ಪಂಚರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶ ಹೊರ ಬೀಳುತ್ತಿದ್ದು ಈ ಮಧ್ಯೆ ತಮಿಳುನಾಡಿನಲ್ಲಿ ವಿಜಯ್ ದಳಪತಿ ನೇತೃತ್ವದ ಟಿವಿಕೆ ಭರ್ಜರಿ ಮುನ್ನಡೆ ಸಾಧಿಸಿದೆ. ಈ ಫಲಿತಾಂಶದ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಅಚ್ಚರಿ ವ್ಯಕ್ತಪಡಿಸಿದ್ದಾರೆ.

ಕೇರಳ,ತಮಿಳುನಾಡು ವಿಧಾನಸಭಾ ಚುನಾವಣಾ ಫಲಿತಾಂಶದ ಬಗ್ಗೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಕೇರಳದಲ್ಲಿ ನಿರೀಕ್ಷೆ ಇತ್ತು. ಕೇರಳ ಜನರು ನಿರೀಕ್ಷೆಯನ್ನ ಬಯಸಿದ್ದರು. ಆದರೆ ತಮಿಳುನಾಡು ಫಲಿತಾಂಶ ನಮಗೆ ಅಚ್ಚರಿ ತಂದಿದೆ. ಇಷ್ಟೊಂದು ಮೇಜರ್ ಶಿಫ್ಟ್ ಆಗುತ್ತೆ ಅಂದುಕೊಂಡಿರಲಿಲ್ಲ ಎಂದರು.

ಬಾಗಲಕೋಟೆ, ದಾವಣಗೆರೆ ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಮುನ್ನಡೆ ಬಗ್ಗೆ ಮಾತನಾಡಿದ ಡಿಕೆ ಶಿವಕುಮಾರ್, ಜನರು ನಮ್ಮ ಜೊತೆ ವಿಶ್ವಾಸದಲ್ಲಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ 12 ಸಾವಿರ ಲೀಡ್ ಇದೆ. ಎಸ್ ಡಿಪಿಐಗೆ ಅಷ್ಟು ವೋಟ್‍ ಕ್ರಾಸ್ ಆಗುತ್ತೆ ಅಂದುಕೊಂಡಿರಲಿಲ್ಲ ಗ್ಯಾರಂಟಿ ಚೆನ್ನಾಗಿ ನಡೆಯುತ್ತಿದೆ ಎಂದರು.

Key words: Tamil Nadu, results, DCM, DK Shivakumar

The post ತಮಿಳುನಾಡು ಫಲಿತಾಂಶ ನಮಗೆ ಅಚ್ಚರಿ ತಂದಿದೆ-ಡಿಸಿಎಂ ಡಿಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

പയ്യന്നൂരിലും പാര്‍ട്ടിക്ക് പാഠം; വി. കുഞ്ഞികൃഷ്ണനിലൂടെ ജനത്തിന്റെ തിരുത്ത്

കണ്ണൂര്‍:നിയമസഭാ തെരഞ്ഞെടുപ്പിന്റെ വോട്ടെണ്ണല്‍ പുരോഗമിക്കവേ ഇടതുകോട്ടകളില്‍ പാര്‍ട്ടി നേരിടുന്നത് കനത്ത തിരിച്ചടി....

West Bengal Results: మమతా బెనర్జీ నివాసం ముందు బీజేపీ ‘‘జైశ్రీరామ్’’ నినాదాలు..

West Bengal Results: బెంగాల్ ఎన్నికల్లో బీజేపీ క్లీన్ స్వీప్ చేసింది....

ഓണ്‍ലൈന്‍ ട്രേഡിങ് തട്ടിപ്പ്; 25 കോടിയോളം തട്ടിയെടുത്ത മുഖ്യ പ്രതിയടക്കം രണ്ട് പേര്‍ ഹൈദരാബാദില്‍ പിടിയില്‍

കൊച്ചി: ഓണ്‍ലൈന്‍ ട്രേഡിങിലൂടെ എറണാകുളം സ്വദേശിയില്‍ നിന്നും 25 ലക്ഷത്തോളം തട്ടിയെടുത്ത...