29
July, 2026

A News 365Times Venture

29
Wednesday
July, 2026

A News 365Times Venture

ನಾಳೆ ಮೈಸೂರಿಗೆ ಸಿಎಂ ಸಿದ್ದರಾಮಯ್ಯ

Date:

ಮೈಸೂರು, ಮೇ,5,2026 (www.justkannada.in): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೇ 06 ರಂದು ನಾಳೆ ಮೈಸೂರು ಜಿಲ್ಲಾ ಪ್ರವಾಸವನ್ನು ಹಮ್ಮಿಕೊಳ್ಳಲಿದ್ದಾರೆ.

ಮೇ 06 ರಂದು ಬೆಳಗ್ಗೆ 10:55 ಕ್ಕೆ ವಿಶೇಷ ವಿಮಾನದ ಮೂಲಕ ಬೆಂಗಳೂರಿನಿoದ ಮೈಸೂರಿಗೆ ಆಗಮಿಸಲಿದ್ದಾರೆ. ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಜಯಂತ್ಯೋತ್ಸವ ಸಮಿತಿ ವತಿಯಿಂದ ಕರ್ನಾಟಕ ಕಲಾಮಂದಿರದಲ್ಲಿ ಆಯೋಜಿಸಿರುವ ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಹಾಗೂ 2025-26 ನೇ ಸಾಲಿನ ಕಾಯಕಯೋಗಿ ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಪ್ರಶಸ್ತಿ ಪ್ರಧಾನ ಸಮಾರಂಭ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ರಾತ್ರಿ 7 ಗಂಟೆಗೆ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಸಿಎಂ ಸಿದ್ದರಾಮಯ್ಯ ನಂತರ ಮೈಸೂರಿನಲ್ಲಿ ವಾಸ್ತವ್ಯ ಮಾಡುವರು. ಮೇ 07 ರಂದು ಬೆಳಗ್ಗೆ 11:25 ಕ್ಕೆ ಮೈಸೂರಿನಿಂದ ಬೆಂಗಳೂರಿಗೆ ತೆರಳಲಿದ್ದಾರೆ.

Key words: CM, Siddaramaiah, Mysore, tomorrow

The post ನಾಳೆ ಮೈಸೂರಿಗೆ ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

വിഡ്ഢികള്‍ സ്വയം ദൈവമെന്ന് കരുതുന്നു, അന്ധഭക്തര്‍ വിഡ്ഢികളെ പിന്തുടരുന്നു; രാഹുലിന്റെ പ്രസംഗത്തില്‍ ബഹളം വെച്ച് ബി.ജെ.പി

ന്യൂദല്‍ഹി: ലോക്‌സഭയില്‍ ഭരണ പക്ഷ അംഗങ്ങളെ ചൊടിപ്പിച്ച് രാഹുല്‍ ഗാന്ധിയുടെ പ്രസംഗം....

எஸ்.பி.வேலுமணி ஆதரவாளர்கள் பதவி பறிப்பு – கோவை அதிமுக-வில் முற்றும் மோதல்?

தமிழ்நாடு சட்டப்பேரவையில் நடந்த நம்பிக்கை வாக்கெடுப்பின்போது, த.வெ.க அரசிற்கு ஆதரவு அளித்த...

Pawan Kalyan: జనసేన పార్టీ కీలక నిర్ణయం.. ఆ 26 మంది అవుట్!

జనసేన పార్టీ సంస్థాగత నిర్మాణంలో కీలక మార్పులకు శ్రీకారం చుట్టింది. పార్టీ...

CWRC ಆದೇಶ ಅವೈಜ್ಞಾನಿಕ: ರಾಜ್ಯಕ್ಕೆ ಮರಣಶಾಸನ – ಕೇಂದ್ರ ಸಚಿವ HDK

ಹಾಸನ,ಜುಲೈ,29, 2026 (www.justkannada.in): ಕಾವೇರಿ ನೀರು ನಿಯಂತ್ರಣ ಸಮಿತಿ (cwrc)...