19
May, 2026

A News 365Times Venture

19
Tuesday
May, 2026

A News 365Times Venture

ಸಿಎಂ, ಡಿಸಿಎಂ ದಯವಿಟ್ಟು ನನ್ನನ್ನು ಬದುಕಲು ಬಿಡಿ- ಶಾಸಕ ಜೀವರಾಜ್

Date:

ಬೆಂಗಳೂರು,ಮೇ,6,2026 (www.justkannada.in): ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆಮತಗಳ ಮರುಎಣಿಕೆಯಲ್ಲಿ 52 ಮತಗಳ ಅಂತರದಿಂದ ಬಿಜೆಪಿ ಜೀವರಾಜ್ ಗೆಲುವು ಸಾಧಿಸಿದ್ದು ಈ ಮಧ್ಯೆ ಅಂಚೆ ಮತಗಳನ್ನ ತಿದ್ದಲಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ದೂರು ದಾಖಲಿಸಿದೆ.

ಈ ಕುರಿತು ಮಾತನಾಡಿರುವ ಶಾಸಕ ಜೀವರಾಜ್, ಸಿಎಂ ಸಿದ್ದರಾಮಯ್ಯನವರೇ ಡಿಸಿಎಂ ಡಿಕೆ ಶಿವಕುಮಾರ್ ಅವರೇ ದಯವಿಟ್ಟು ನನ್ನನ್ನು ಬದುಕಲು ಬಿಡಿ  ಎಂದು ಮನವಿ ಮಾಡಿದ್ದಾರೆ.

ಇಮೇಲ್ ನಲ್ಲಿ ಆಯೋಗದಿಂದ ಪ್ರಮಾಣ ಪತ್ರ ಬಂತು   ಪ್ರಮಾಣ ಪತ್ರ ಬಂದ ಸ್ವಲ್ಪ ಹೊತ್ತಿನಲ್ಲಿ ಎಫ್ ಐಆರ್ ಹಾಕಿದ್ದಾರೆ.  ಇವರ ಅಧಿಕಾರಿಗಳೇ ಮಾತು ಕೇಳಿ ಎಫ್ ಐಆರ್ ಮಾಡಿದ್ದಾರೆ .ಕೋರ್ಟ್ ನಿಂದ ತಡೆ ತರದಿದ್ರೆ ಬಂಧಿಸುವ ಸಾಧ್ಯತೆ ಇತ್ತು. ಆಗ ಪ್ರಮಾಣ ಪತ್ರ ಕೊಡಲಿಲ್ಲ. ಈಗ ಪ್ರಮಾಣವಚನಕ್ಕೆ ಬಿಡುತ್ತಿಲ್ಲ . ಸಿಎಂ, ಡಿಸಿಎಂ ಹಿರಿಯರು ದಯವಿಟ್ಟು ನನ್ನನ್ನು ಬದುಕಲು ಬಿಡಿ ಎಂದು ಶಾಸಕ ಜೀವರಾಜ್ ಮನವಿ ಮಾಡಿದರು.

Key words: CM, DCM, please let me, live, MLA, Jeevaraj

The post ಸಿಎಂ, ಡಿಸಿಎಂ ದಯವಿಟ್ಟು ನನ್ನನ್ನು ಬದುಕಲು ಬಿಡಿ- ಶಾಸಕ ಜೀವರಾಜ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഒ.ബി.സി വിഭാഗങ്ങൾക്കുള്ള സംവരണം നിർത്തലാക്കി ബംഗാളിലെ ബി.ജെ.പി സർക്കാർ

കൊൽക്കത്ത: ഒ.ബി.സി വിഭാഗക്കാർക്കുള്ള സംവരണം നിർത്തലാക്കി ബംഗാളിൽ പുതുതായി അധികാരത്തിലേറിയ സുവേന്ദു...

ராகுல் காந்தி, பினராயி விஜயன் முன்னிலையில் வி.டி.சதீசன் கேரள முதல்வராக பதவியேற்பு Photo Album

ராகுல் காந்தி, பிரியங்கா காந்தி, பினராயி விஜயன் உள்ளிட்ட முக்கிய தலைவர்கள்...

Nalgonda: రక్తసంబంధానికే మాయని మచ్చ.. ఆస్తి కోసం ఎంత పని చేశారంటే..!

ఆస్తుల కోసం రక్త సంబంధీకులే పగవాళ్లుగా మారుతున్నారు. సొంత వారిని హత్య...