12
May, 2026

A News 365Times Venture

12
Tuesday
May, 2026

A News 365Times Venture

ಸಚಿವ ಡಿ.ಸುಧಾಕರ್ ಪಂಚಭೂತಗಳಲ್ಲಿ ಲೀನ: ಅಂತ್ಯಕ್ರಿಯೆಯಲ್ಲಿ ಸಿಎಂ,ಡಿಸಿಎಂ ಭಾಗಿ

Date:

ಚಿತ್ರದುರ್ಗ,ಮೇ,11,2026 (www.justkannada.in):  ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫಲಿಸದೇ ನಿಧನರಾದ  ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ.ಸುಧಾಕರ್ ಅವರ ಅಂತ್ಯಕ್ರಿಯೆ ಇಂದು ಸಕಲ ಸರ್ಕಾರಿ ಗೌರವದೊಂದಿಗೆ ನೆರವೇರಿತು.

ಚಿತ್ರದುರ್ಗ ಜಿಲ್ಲೆ ಚಳ್ಳೆಕೆರೆಯ ಜೈನ್ ಚಿತಾಗಾರದಲ್ಲಿ ಜೈನ್ ಸಂಪ್ರದಾಯದಂತೆ ಸಚಿವ ಡಿ.ಸುಧಾಕರ್ ಅವರ ಅಂತ್ಯಕ್ರಿಯೆ ನೆರವೇರಿತು. ಇದಕ್ಕೂ ಮುನ್ನ ಪೊಲೀಸ್ ಗೌರವ ವಂದನೆ ಸಲ್ಲಿಸಲಾಯಿತು. ನಂತರ ಅಂತಿಮ ವಿಧಿ ವಿಧಾನ ನೆರವೇರಿಸಿಲಾಯಿತು.  ಡಿ.ಸುಧಾಕರ್ ಚಿತೆಗೆ ಪುತ್ರ ಸುಹಾಸ್  ಅಗ್ನಿಸ್ಪರ್ಶ ಮಾಡಿದರು.

ಸುಧಾಕರ್ ಅವರ ಅಂತ್ಯಕ್ರಿಯೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ರಾಜಕೀಯ ಮುಖಂಡರು ಸೇರಿ ಹಲವು ಗಣ್ಯರು ಭಾಗಿಯಾಗಿದ್ದರು.

Key words: Minister, D. Sudhakar, Funeral, CM, DCM

 

The post ಸಚಿವ ಡಿ.ಸುಧಾಕರ್ ಪಂಚಭೂತಗಳಲ್ಲಿ ಲೀನ: ಅಂತ್ಯಕ್ರಿಯೆಯಲ್ಲಿ ಸಿಎಂ,ಡಿಸಿಎಂ ಭಾಗಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ട്രംപിനെതിരായ വധശ്രമങ്ങള്‍ വെറും ‘നാടകം’: വിശ്വസിക്കാതെ നാലിലൊന്ന് അമേരിക്കക്കാര്‍; സര്‍വേ

വാഷിങ്ടണ്‍: അമേരിക്കന്‍ പ്രസിഡന്റ് ഡൊണാള്‍ഡ് ട്രംപിനെതിരെ നടന്ന വധശ്രമങ്ങള്‍ കെട്ടിച്ചമച്ചതാണെന്ന് യു.എസിലെ...

NEET Paper Leak: రూ. 30 వేలకే నీట్ పేపర్?.. లీక్‌లో కోచింగ్ సెంటర్లు, హాస్టళ్ల ప్రమేయం..

NEET Paper Leak: నీట్ పేపర్ లీక్ దేశవ్యాప్తంగా సంచలనంగా మారింది....

ಪ್ರಧಾನಿ ಮೋದಿ ಹೇಳಿದ್ದನ್ನು ಫಾಲೋ ಮಾಡುವುದು ಕಷ್ಟಸಾಧ್ಯ- ಸಚಿವ ಸತೀಶ್ ಜಾರಕಿಹೊಳಿ

ಬೆಂಗಳೂರು,ಮೇ,12,2026 (www.justkannada.in):  ಪ್ರಧಾನಿ ನರೇಂದ್ರ ಮೋದಿ ಹೇಳಿದ್ದನ್ನ ಫಾಲೋ ಮಾಡುವುದು...