16
May, 2026

A News 365Times Venture

16
Saturday
May, 2026

A News 365Times Venture

ಮತದಾರರ ಪಟ್ಟಿ ಪರಿಷ್ಕರಣೆ: ಶೇ 86 ರಷ್ಟು ಮ್ಯಾಪಿಂಗ್ ಕೆಲಸ ಮುಗಿದಿದೆ-ರಾಜ್ಯ ಮುಖ್ಯ ಚುನಾವಣಾಧಿಕಾರಿ

Date:

ಬೆಂಗಳೂರು,ಮೇ,15,2026 (www.justkannada.in): ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ವಿಚಾರ. ರಾಜ್ಯದಲ್ಲಿ ಶೇ. 86 ರಷ್ಟು ಮ್ಯಾಪಿಂಗ್ ಕೆಲಸ ಮುಗಿದಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್ ತಿಳಿಸಿದ್ದಾರೆ.

ಇಂದು ಈ ಕುರಿತು ಮಾತನಾಡಿದ ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್, ಕೊಡಗು ಜಿಲ್ಲೆಯಲ್ಲಿ ಶೇ 96 ರಷ್ಟು ಮ್ಯಾಪಿಂಗ್ ಕೆಲಸ ಮುಗಿದಿದೆ. ಚಿತ್ತಾಪುರದಲ್ಲಿ ಶೇ 99 ರಷ್ಟು ಮ್ಯಾಪಿಂಗ್ ಕೆಲಸ ಮಯುಗಿದೆ. ಡಿಸಿಗಳ ಜೊತೆ ಸಂಜೆ ಮ್ಯಾಪಿಂಗ್ ಕೆಲಸ ಕುರಿತು ವಿಡಿಯೋ ಕಾನ್ಫರೆನ್ಸ್ ಇದೆ. ಎಸ್ ಐಆರ್ ಫಾರಂನಲ್ಲಿ ಗಣತಿ ನಮೂನೆಯೇ ಮುಖ್ಯ. ಬೂತ್ ಮಟ್ಟದ ಅಧುಕಾರಿಗಳು  ಪ್ರತಿ ಮನೆಗೆ 2 ಸೆಟ್ ಗಣತಿ ನಮೂನೆಯನ್ನು ತಲುಪಿಸುತ್ತಾರೆ ಎಂದರು.

ಗಣತಿ ನಮೂನೆ ಮನೆಗೆ ತಂದಾಗ 1 ಸೆಟ್ ಭರ್ತಿ ಮಾಡಿಕೊಡಬೇಕು. ಗಣತಿ ನಮೂನೆಯ ಪ್ರತಿ ಮತದಾರರಿಗೂ ಕ್ಯೂಆರ್ ಕೋಡ್ ಇರುತ್ತೆ. 2002ರ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ಪರಿಶೀಲನೆಗೆ ಬರುತ್ತೆ ಎಂದರು.

ಎಸ ಐಆರ್ ಗೆ ಈಗಾಗಲೇ ದಿನಾಂಕ ನಿಗದಿಯಾಗಿದೆ. ಜೂನ್ 20ರಿಂದ ತರಬೇತಿ ಮುದ್ರಣ ಕಾರ್ಯ ಶುರುವಾಗಲಿದೆ. ಜೂನ್ 30 ರಿಂದ  ಜುಲೈ 29ರವರೆಗೆ ಮನೆ ಮನೆಗೆ ಭೇಟಿ ನೀಡಿ ಪರಿಷ್ಕರಣೆ ಮಾಡಲಾಗುತ್ತದೆ. ಅಕ್ಟೋಬರ್ 7 ರಂದು ಅಂತಿಮ ಮತದಾರರ ಪಟ್ಟಿ ಪ್ರಕಟ ಮಾಡುತ್ತೇವೆ ಎಂದರು.

Key words: Voter list, revision, 86% mapping work, completed, State Chief Electoral Officer

The post ಮತದಾರರ ಪಟ್ಟಿ ಪರಿಷ್ಕರಣೆ: ಶೇ 86 ರಷ್ಟು ಮ್ಯಾಪಿಂಗ್ ಕೆಲಸ ಮುಗಿದಿದೆ-ರಾಜ್ಯ ಮುಖ್ಯ ಚುನಾವಣಾಧಿಕಾರಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

നീറ്റ് ചോദ്യ ചോര്‍ച്ച; ആത്മഹത്യയല്ല ഭരണകൂടം നടത്തിയ കൊലപാതകം; നീറ്റ് ഉദ്യോഗാര്‍ത്ഥിയുടെ മരണത്തില്‍ രാഹുല്‍ ഗാന്ധി

ന്യൂദല്‍ഹി: നീറ്റ് പരീക്ഷ റദ്ദാക്കിയതിനെ തുടര്‍ന്ന് ഉത്തര്‍പ്രദേശില്‍ വിദ്യാര്‍ത്ഥി ആത്മഹത്യ ചെയ്ത...

சிவகாசி: "பட்டாசு வெடி விபத்துகள் குறித்து ஆராய குழு அமைக்கபடும்" – அமைச்சர் கீர்த்தனா உறுதி

தமிழக வெற்றிக் கழகத்தின் சார்பில் சிவகாசி சட்டமன்றத் தொகுதியில் போட்டியிட்டு வெற்றி...

ലീഗാണ് ഹൈക്കമാന്‍ഡെന്ന് വിദ്വേഷം പടര്‍ത്തിയ പരിവാര രാഷ്ട്രീയക്കാരെ, പട്ടികജാതിക്കാരനായ മന്ത്രിയില്ലാത്തതില്‍ വാദിക്കാന്‍ കണ്ടതേയില്ല: ശ്യാംകുമാര്‍

കോഴിക്കോട്: കഴിഞ്ഞ കാലങ്ങളില്‍ മന്ത്രിസഭകളില്‍ പട്ടികജാതി വിഭാഗത്തില്‍ നിന്നും മന്ത്രി ഇല്ലാതിരിക്കുന്നിട്ടും...