18
May, 2026

A News 365Times Venture

18
Monday
May, 2026

A News 365Times Venture

ಬಿಡದಿ ಟೌನ್ ಶಿಪ್ ನಿರ್ಮಾಣ: ರೈತರ ಜಮೀನು ಇಟ್ಟುಕೊಂಡು ದಂಧೆ ನಡೆಸುತ್ತಿದ್ದಾರೆ- ಮಾಜಿ ಪ್ರಧಾನಿ ಹೆಚ್.ಡಿಡಿ ಗುಡುಗು

Date:

ಬೆಂಗಳೂರು,ಮೇ,16,2026 (www.justkannada.in): ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣಕ್ಕೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡರು ವಿರೋಧ ವ್ಯಕ್ತಪಡಿಸಿದ್ದು, ರೈತರ ಜಮೀನು ಇಟ್ಟುಕೊಂಡು ದಂಧೆ ನಡೆಸುತ್ತಿದ್ದಾರೆ ಎಂದು ಗುಡುಗಿದ್ದಾರೆ.

ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು, ಬಿಡದಿ ಬಳಿ ಹೋಗೋಣ ನಾನು ಬರುತ್ತೇನೆ. ಸಿಎಂ ಸಿದ್ದರಾಮಯ್ಯ ನೀವು ಬನ್ನಿ.ಇದುವರೆವಿಗೂ ಸ್ಥಳೀಯ ಶಾಸಕರು, ತಹಶೀಲ್ದಾರ್ ಜನರ ಸಮಸ್ಯೆಯನ್ನು ಕೇಳಿಲ್ಲ. ಸಿಎಂ ಸಿದ್ದರಾಮಯ್ಯ ನನ್ನ ಹಳೆಯ ಸ್ನೇಹಿತರು.  ಇದೊಂದು ದಂಧೆ.  ರೈತರ ಜಮೀನನ್ನು ಇಟ್ಟುಕೊಂಡು ದಂಧೆ ನಡೆಸುತ್ತಿದ್ದಾರೆ. ಕನಕಪುರದಲ್ಲಿ ಎಷ್ಟು ಜಮೀನು ವಶಪಡಿಸಿಕೊಂಡಿದ್ದಾರೆಂಬ ಮಾಹಿತಿ ಇದೆ ಎಂದು  ಡಿಸಿಎಂ ಡಿಕೆ ಶಿವಕುಮಾರ್ ಹೆಸರು ಹೇಳದೆ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.

ಸ್ಥಳಕ್ಕೆ ಹೋಗುತ್ತೇನೆ.  ರೈತರು ಹೊಡೆದರೂ ಹೊಡೆಸಿಕೊಳ್ಳುತ್ತೇನೆಂಬ ಡಿಕೆ ಶಿವ ಕುಮಾರ್ ಹೇಳಿಕೆಗೆ ಕೌಂಟರ್ ಕೊಟ್ಟ ಹೆಚ್ ಡಿ ದೇವೇಗೌಡರು, ಅವರು ಹೋಗಿ ರೈತರಿಂದ ಹೊಡೆಸಿಕೊಂಡು ಬರಲಿ  ಅ ಮೇಲೆ ಮಾತನಾಡುತ್ತೇನೆ ಎಂದರು.

Key words:  Bidadi Township, farmers’ land, Former PM HD Devegowda

The post ಬಿಡದಿ ಟೌನ್ ಶಿಪ್ ನಿರ್ಮಾಣ: ರೈತರ ಜಮೀನು ಇಟ್ಟುಕೊಂಡು ದಂಧೆ ನಡೆಸುತ್ತಿದ್ದಾರೆ- ಮಾಜಿ ಪ್ರಧಾನಿ ಹೆಚ್.ಡಿಡಿ ಗುಡುಗು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

അമേരിക്കയും ഇസ്രഈലും മുസ്‌ലിം രാജ്യങ്ങളെ ശത്രുക്കളാക്കുന്നു; സയണിസ്റ്റ് ഭരണകൂടത്തിനെതിരെ ഒരുമിച്ച് നില്‍ക്കണമെന്ന് പെസസ്‌കിയാന്‍

ടെഹ്‌റാന്‍: അമേരിക്കയും ഇസ്രഈലും ഭിന്നിപ്പിക്കുന്ന പദ്ധതികളിലൂടെ മുസ്‌ലിം രാഷ്ട്രങ്ങളെ പരസ്പരം ശത്രുക്കളാക്കുകയാണെന്ന്...

`ஈரானின் 5 நிபந்தனைகளும் அமெரிக்காவின் 5 பதில் நிபந்தனைகளும்.!' – என்னவாகும் போர் நிறுத்தம்?

சீன பயணத்திற்குப் பிறகு, அமெரிக்க அதிபர் ட்ரம்ப் மீண்டும் 'ஈரான்' மீது...

വേദിയിൽ മുഖ്യമന്ത്രിയും മന്ത്രിമാരും മാത്രം മതി; സത്യപ്രതിജ്ഞയിൽ കടുത്ത നിയന്ത്രണങ്ങളേർപ്പെടുത്തി ലോക് ഭവൻ

തിരുവനന്തപുരം: നിയുക്ത മുഖ്യമന്ത്രി വി.ഡി. സതീശനും മന്ത്രിസഭയും നാളെ സത്യപ്രതിജ്ഞ ചെയ്യാനിരിക്കെ...