22
May, 2026

A News 365Times Venture

22
Friday
May, 2026

A News 365Times Venture

ಸಾರಿಗೆ ನೌಕರರ ಮುಷ್ಕರಕ್ಕೆ ಬ್ರೇಕ್ ವಿಚಾರ: ಕೋರ್ಟ್ PIL ನಾವು ಹಾಕಿಲ್ಲ- ಸಚಿವ ರಾಮಲಿಂಗರೆಡ್ಡಿ

Date:

ಬೆಂಗಳೂರು,ಮೇ,21,2026 (www.justkannada.in):  ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದ ವಿಚಾರ ಸಂಬಂಧ  ನ್ಯಾಯಾಲಯಕ್ಕೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ  ನಾವು ಹಾಕಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗರೆಡ್ಡಿ ಸ್ಪಷ್ಟಪಡಿಸಿದ್ದಾರೆ.

ವಿಧಾನಸೌಧದಲ್ಲಿ ಇಂದು ಮಾತನಾಡಿದ ಸಚಿವ ರಾಮಲಿಂಗರೆಡ್ಡಿ,  ಸರ್ಕಾರವೇ ಪಿಐಎಲ್ ಹಾಕಿಸಿದೆ ಎಮದು ಮಾಧ್ಯಮಗಳಲ್ಲಿ ವರದಿಯಾಗಿದೆ. ನ್ಯಾಯಾಲಯದಲ್ಲಿ ಯಾರು ಬೇಕಾದರೂ ಪಿಐಎಲ್ ಹಾಕಬಹುದು ನಾವು ಸಾವರ್ಜನಿಕ ಹಿತಾಸಕ್ತಿ ಅರ್ಜಿ ಹಾಕಿಲ್ಲ ಎಂದರು.

ಈಗ ಕೋರ್ಟ್ ಕಾರ್ಮಿಕ ಇಲಾಖೆಗೆ ಸೂಚನೆ ನೀಡಿದೆ ಕಾರ್ಮಿಕ ಇಲಾಖೆ ಜೊತೆ ನಮ್ಮ ಎಂಡಿ ಮಾತನಾಡಿ ನಿರ್ಧರಿಸುತ್ತಾರೆ. ನಮ್ಮ ಕೈಲಾದಷ್ಟು ಮಾಡಿಕೊಟ್ಟಿದ್ದೇನೆ.  ಅವರಿಗೆ ಒಪ್ಪಿಗೆ ಆಗುತ್ತಿಲ್ಲ ಈಗಾಗಲೇ 26 ತಿಂಗಳ ಹರಿಯರ್ಸ್ ನೀಡುವುದಾಗಿ ಹೇಳಿದ್ದೇವೆ.  12.5 % ವೇತನ ಪರಿಷ್ಕರಣೆಗೆ ಮುಂದಾಗಿದ್ದೇವೆ. ಆದರೆ ಅದಕ್ಕೆ ಅವರು ಒಪ್ಪುತ್ತಿಲ್ಲ ಎಂದು ಸಚಿವ ರಾಮಲಿಂಗರೆಡ್ಡಿ ತಿಳಿಸಿದರು.

Key words: Transport workers,  strike, PIL, court – Minister, Ramalingareddy

The post ಸಾರಿಗೆ ನೌಕರರ ಮುಷ್ಕರಕ್ಕೆ ಬ್ರೇಕ್ ವಿಚಾರ: ಕೋರ್ಟ್ PIL ನಾವು ಹಾಕಿಲ್ಲ- ಸಚಿವ ರಾಮಲಿಂಗರೆಡ್ಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഞങ്ങളുടെ സിസ്റ്റത്തിന് വീഴ്ചയില്ല; നീറ്റ് ചോദ്യപേപ്പര്‍ ചോര്‍ച്ചയില്‍ പാര്‍ലമെന്ററി സമിതിക്ക് മുമ്പില്‍ എന്‍.ടി.എ

  ന്യൂദല്‍ഹി: നീറ്റ്-യു.ജി ചോദ്യപേപ്പര്‍ ചോര്‍ച്ചയുമായി ബന്ധപ്പെട്ട് പാര്‍ലമെന്ററി സമിതിക്ക് മുമ്പില്‍...

தவெக அமைச்சரவையில் விசிக; அமைச்சராகும் வன்னியரசு!

முதல்வர் விஜய் தலைமையிலான தவெக அரசு பெரும்பான்மை பெறாத சூழலில் காங்கிரஸ்,...

Maoists Surrender : జార్ఖండ్‌లో మావోయిస్టులకు భారీ దెబ్బ.. ఒకేసారి 27 మంది లొంగుబాటు..!

Maoists Surrender : జార్ఖండ్ రాష్ట్రంలో నక్సలైట్ల నెట్‌వర్క్‌కు గట్టి ఎదురుదెబ్బ...

‘ಕಾಕ್ರೋಚ್’ X ಖಾತೆಗೆ ಭಾರತದಲ್ಲಿ ನಿರ್ಬಂಧ.

ನವದೆಹಲಿ,ಮೇ,21,2026 (www.justkannada.in): ಸಾಮಾಜಿಕ ಜಾಲತಾಣ X (ಹಳೆಯ ಟ್ವಿಟ್ಟರ್) ನಲ್ಲಿ...