26
May, 2026

A News 365Times Venture

26
Tuesday
May, 2026

A News 365Times Venture

ತಮಿಳುನಾಡಿನಲ್ಲಿ ವಿಜಯ್ ಸಿಎಂ ಆಗಿದ್ರೂ ಮೇಕೆದಾಟು ಡ್ಯಾಂ ಕಟ್ಟೋದನ್ನ ತಡೆಯಲು ಸಾಧ್ಯವಿಲ್ಲ- ‘ಕೈ’ ಶಾಸಕ

Date:

ಮಂಡ್ಯ,ಮೇ,26,2026 (www.justkannada.in): ತಮಿಳುನಾಡಿನಲ್ಲಿ ವಿಜಯ್ ಸಿಎಂ ಆಗಿದರೂ ಮೇಕೆದಾಟು ಡ್ಯಾಂ ಕಟ್ಟೋದನ್ನ ತಡೆಯಲು ಸಾಧ್ಯವಿಲ್ಲ ಎಂದು ಮಂಡ್ಯ ಕಾಂಗ್ರೆಸ್ ಶಾಸಕ ರವಿಕುಮಾರ್ ಗಣಿಗ ತಿಳಿಸಿದ್ದಾರೆ.

ಮೇಕೆದಾಟು ಡ್ಯಾಂ ನಿರ್ಮಾಣ ಸಂಬಂಧ ತಮಿಳುನಾಡಿನ ಮರುಪರಿಶೀಲನಾ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದ ಹಿನ್ನೆಲೆ ಈ ಕುರಿತು ಕಾಂಗ್ರೆಸ್ ಶಾಸಕ ರವಿಕುಮಾರ್ ಗಣಿಗ ಮಾತನಾಡಿದರು.

ತಮಿಳುನಾಡಿನಲ್ಲಿ ವಿಜಯ್ ಸಿಎಂ  ಆದರೂ ಮೇಕೆದಾಟು ಡ್ಯಾಂ ಕಟ್ಟೋದನ್ನ ತಡೆಯಲು ಸಾಧ್ಯವಿಲ್ಲ. ಈಗಾಗಲೇ ನಾವು ಡಿಪಿಆರ್ ಕೂಡ ಸಿದ್ದಪಡಿಸಿದ್ದೇವೆ.  ತಮಿಳುನಾಡಿನ ಪಾಲಿನ ನೀರನ್ನು ನಾವು ಕೊಡುತ್ತಿದ್ದೇವೆ. ನಮ್ಮ ಜಾಗದಲ್ಲಿ ಡ್ಯಾಂ ಕಟ್ಟುವುದನ್ನು ತಡೆಯಲು ಸಾಧ್ಯವಿಲ್ಲ. ನಾವು ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಹಾಕಿಗೆದ್ದಿದ್ದೇವೆ.  ನಾವು ಶೀಘ್ರದಲ್ಲಿಯೇ ಮೇಕೆದಾಟು ಡ್ಯಾಂ ಕಟ್ಟುತ್ತೇವೆ ಎಂದು ಹೇಳಿದರು.

Key words: Tamil Nadu, cannot stop, construction, Mekedatu Dam, MLA, Ravikumar

The post ತಮಿಳುನಾಡಿನಲ್ಲಿ ವಿಜಯ್ ಸಿಎಂ ಆಗಿದ್ರೂ ಮೇಕೆದಾಟು ಡ್ಯಾಂ ಕಟ್ಟೋದನ್ನ ತಡೆಯಲು ಸಾಧ್ಯವಿಲ್ಲ- ‘ಕೈ’ ಶಾಸಕ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

പഴയ തെറ്റ് തിരുത്താൻ കോൺഗ്രസ്, അമരത്തേക്ക് ദളിത് കരുത്ത്; രാഷ്ട്രീയ മാറ്റത്തിന് വഴിയൊരുക്കി രാഹുൽ ഗാന്ധി

ന്യൂദൽഹി: കഴിഞ്ഞ ദശാബ്ദങ്ങളിൽ ദളത് സമൂഹത്തെ അഭിസംബോധന ചെയ്യുന്നതിൽ കോൺഗ്രസിന് സംഭവിച്ച...

`தவெக-வில் இணைய காரணம் இதுதான்..!' – அதிமுக-விலிருந்து விலகிய இசக்கி சுப்பையா

அதிமுக சட்டமன்ற உறுப்பினர்களான மரகதம் குமரவேல், பெருந்துறை ஜெயக்குமார், சத்யபாமா ஆகியோர்...

US: అమెరికాలో ఘోరం.. స్టోర్‌లో భారతీయ మహిళను కాల్చి చంపిన దుండగుడు.. వీడియో వైరల్

అగ్ర రాజ్యం అమెరికాలో భారతీయులకు మరో ఘోరం జరిగిపోయింది. గుజరాత్‌కు చెందిన...

‘നവകേരള രക്ഷാപ്രവര്‍ത്തനം’; ഗണ്‍മാന്‍ ഉള്‍പ്പെടെ അഞ്ച് പൊലീസുകാര്‍ക്ക് സസ്‌പെന്‍ഷന്‍

തിരുവനന്തപുരം: നവകേരള യാത്രയ്ക്കിടെ കെ.എസ്.യു – യൂത്ത് കോണ്‍ഗ്രസ് പ്രവര്‍ത്തകരെ മര്‍ദിച്ച...