29
May, 2026

A News 365Times Venture

29
Friday
May, 2026

A News 365Times Venture

ಇನ್ಮುಂದೆ ಗ್ಯಾರಂಟಿಗಳು ಸ್ಟಾಪ್: ಸಿದ್ದರಾಮಯ್ಯ ರಾಜೀನಾಮೆ ‘ಕೈ’ ಪತನಕ್ಕೆ ಕಾರಣ- ಭವಿಷ್ಯ ನುಡಿದ MLC

Date:

ಬೆಂಗಳೂರು,ಮೇ,28,2026 (www.justkannada.in) : ಸಿದ್ದರಾಮಯ್ಯ ರಾಜೀನಾಮೆ ನೀಡಿರುವುದು ಕಾಂಗ್ರೆಸ್ ಪತನಕ್ಕೆ ಕಾರಣವಾಗುತ್ತದೆ ಎಂದು ವಿಧಾನಪರಿಷತ್ ಸದಸ್ಯ ಲಖನ್ ಜಾರಕಿಹೊಳಿ ಭವಿಷ್ಯ ನುಡಿದಿದ್ದಾರೆ.

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ ವಿಚಾರ ಕುರಿತು ಮಾತನಾಡಿದ ಎಂಎಲ್ ಸಿ ಲಖನ್ ಜಾರಕಿಹೊಳಿ, ಸಿದ್ದರಾಮಯ್ಯ 3 ವರ್ಷ ಆರ್ಥಿಕ ಪರಿಸ್ಥಿತಿಗೆ  ಸಮಸ್ತೆ ಆಗದಂತೆ ನೀಗಿಸಿದರು. ತೊಂದರೆ ಆಗದಂತೆ ನೋಡಿಕೊಂಡರು.  ಸಿದ್ದರಾಮಯ್ಯ ಕಾರಣಕ್ಕೆ ಸಮಸ್ಯೆ ಆಗದಂತೆ ಯೋಜನೆ ಜಾರಿ ಮಾಡಿದರು ಎಂದರು.

ಇನ್ಮುಂದೆ ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ಸ್ಟಾಪ್ ಆಗುತ್ತವೆ. ಸರ್ಕಾರಿ ನೌಕರರ ಸಂಬಳ ಕೋಡೋಕು ಆಗಲ್ಲ.  ಅಂದು ವೀರೇಂದ್ರ ಪಾಟೀಲ್ ಇಳಿಸಿ ಲಿಂಗಾಯತರಿಗೆ ಅನ್ಯಾಯ ಮಾಡಿದರು.  ಇಂದು ಸಿದ್ದರಾಮಯ್ಯ ಇಳಿಸಿ ಕುರುಬ ಸಮುದಾಯಕ್ಕೆ ಅನ್ಯಾಯ ಮಾಡಿದ್ದಾರೆ. ಸಿದ್ದರಾಮಯ್ಯ ರಾಜೀನಾಮೆಯಿಂದ ಕಾಂಗ್ರೆಸ್ ಪತನಕ್ಕೆ ಕಾರಣವಾಗುತ್ತೆ. 2028ಕ್ಕೆ ಕಾಂಗ್ರೆಸ್ 40 ಸ್ಥಾನ ಗೆಲ್ಲೋದಕ್ಕೂ ಸಾಧ್ಯವಿಲ್ಲ ಎಂದು ಲಖನ್ ಜಾರಕಿಹೊಳಿ ತಿಳಿಸಿದರು.

Key words: Siddaramaiah, CM,  resigns, MLC, Lakhan Jarakiholi

The post ಇನ್ಮುಂದೆ ಗ್ಯಾರಂಟಿಗಳು ಸ್ಟಾಪ್: ಸಿದ್ದರಾಮಯ್ಯ ರಾಜೀನಾಮೆ ‘ಕೈ’ ಪತನಕ್ಕೆ ಕಾರಣ- ಭವಿಷ್ಯ ನುಡಿದ MLC appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

പ്രതീക്ഷയുടെ പ്രത്യാശയുടെ മുഖ്യമന്ത്രി; വി.ഡി. സതീശനെ പുകഴ്ത്തി ബി.ജെ.പി നേതാവ് ശ്രീധരന്‍ പിള്ള

കോഴിക്കോട്: മുഖ്യമന്ത്രി വി.ഡി. സതീശനെ പുകഴ്ത്തി ബി.ജെ.പി നേതാവ് അഡ്വ. പി.എസ്....

Vaibhav Parents: ‘అతడిని అలా వదిలేయకండమ్మా’.. వైభవ్ సూర్యవంశీ తల్లిదండ్రులకు రిక్వెస్ట్..

రాజస్థాన్ రాయల్స్ యువ బ్యాటర్, 15 ఏళ్ల వైభవ్ సూర్యవంశీపై భారత...

ഗോവധ നിരോധനം: സുപ്രീം കോടതിയെ സമീപിക്കുമോ അതോ സര്‍ക്കാരിന് ബുദ്ധിമുട്ടുണ്ടാക്കാതിരിക്കാന്‍ മിണ്ടാതിരിക്കുമോ; ലീഗിനോട് ഡി.എം.കെ

ചെന്നൈ: മദ്രാസ് ഹൈക്കോടതിയുടെ ഗോവധ നിരോധന ഉത്തരവില്‍ മുസ്‌ലിം ലീഗിനോട് ചോദ്യങ്ങളുമായി...