13
June, 2026

A News 365Times Venture

13
Saturday
June, 2026

A News 365Times Venture

ಸಿದ್ದರಾಮಯ್ಯ ರಾಜೀನಾಮೆ ಕೊಟ್ರೂ ಯಾವುದೇ ವ್ಯತ್ಯಾಸವಾಗಲ್ಲ- ಆರ್.ಅಶೋಕ್

Date:

ಉತ್ತರ ಕನ್ನಡ,ಮೇ,29,2026 (www.justkannada.in): ರಾಜ್ಯದಲ್ಲಿ ನಡೆದ ದಿಢೀರ್ ರಾಜಕೀಯ ಬೆಳವಣಿಗೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ, ಡಿಕೆ ಶಿವಕುಮಾರ್ ಮುಂದಿನ ಸಿಎಂ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್.ಅಶೋಕ್ ಪ್ರತಿಕ್ರಿಯಿಸಿ ಟೀಕಿಸಿದ್ದಾರೆ.

ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ ಆರ್.ಅಶೋಕ್,  ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟರೂ ಯಾವುದೇ ವ್ಯತ್ಯಾಸವಾಗಲ್ಲ.. ಹೋದ್ಯಾ ಪಿಶಾಚಿ ಅಂದರೆ ಬಂದ್ಯಾ ಗವಾಕ್ಷಿ ಅನ್ನೋ ರೀತಿ ಆಗಿದೆ ಎಂದು ವ್ಯಂಗ್ಯವಾಡಿದರು.

ಈಗ ಸಿದ್ದರಾಮಯ್ಯ ರಾಜೀನಾಮೆ ನೀಡಿ ಹೋಗಿದ್ದಾರೆ.  ಡಿಕೆ ಶಿವಕುಮಾರ್ ಬರುತ್ತಿದ್ದಾರೆ. ಆದರೆ ಇದರಿಂದ ರಾಜ್ಯದಲ್ಲಿ ಯಾವುದೇ ರೀತಿಯ ಆಭಿವೃದ್ದಿ ಕೆಲಸಗಳು ಆಗಿಲ್ಲ  ಇವರ ಆಡಳಿತದಲ್ಲಿ ಆಗೋದು ಇಲ್ಲ ಎಂದು ಆರ್.ಅಶೋಕ್  ನುಡಿದರು.

Key words: Siddaramaiah,  resignation, DK Shivakumar, R. Ashok

The post ಸಿದ್ದರಾಮಯ್ಯ ರಾಜೀನಾಮೆ ಕೊಟ್ರೂ ಯಾವುದೇ ವ್ಯತ್ಯಾಸವಾಗಲ್ಲ- ಆರ್.ಅಶೋಕ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

അഭിഭാഷകന്റെ പരാതി; യൂട്യൂബര്‍ തൊപ്പിക്കും സംഘത്തിനുമെതിരെ അന്വേഷണത്തിന് ഉത്തരവിട്ട് ഡി.ജി.പി

കൊച്ചി: യൂട്യൂബര്‍ തൊപ്പി എന്ന നിഹാദിനും സംഘത്തിനുമെതിരെ താന്‍ നല്‍കിയ പരാതിയില്‍...

தர்மஸ்தலா கோயில் விவகாரம்: `இரண்டு நாள்களில் நானே நேரில் சொல்கிறேன்' – நடிகர் பிரகாஷ் ராஜ் விளக்கம்!

கர்நாடகா தட்சிண கன்னடா மாவட்டத்தில் உள்ளது தர்மஸ்தலா மஞ்சுநாத சுவாமி கோயில்....

Family Suicide: ఇంత ఘోరమా? ముక్కుపచ్చలారని పసిబిడ్డల పట్ల విలన్‌గా మారిన తండ్రి

టూర్‌కు వెళ్దాం అంటే ఆ పిల్లలు సంతోషంతో తండ్రి వెంట వెళ్లారు....

ಬಿಡದಿ ಟೌನ್​ ಶಿಪ್​​​ ಗೆ​ ಅಂತಿಮ ಅಧಿಸೂಚನೆ ಪ್ರಕಟಿಸಿದ ಸರ್ಕಾರ

ಬೆಂಗಳೂರು, ಜೂನ್, 12,2026 (www.justkannada.in): ರಾಜ್ಯ ಸರ್ಕಾರವು  ಬಿಡದಿ ಟೌನ್...