30
May, 2026

A News 365Times Venture

30
Saturday
May, 2026

A News 365Times Venture

ಮಂತ್ರಿಗಿರಿಗಾಗಿ ಕಸರತ್ತು: 5 ಬಾರಿ ಗೆದ್ದಿದ್ದೇನೆ, ಅವಕಾಶ ಕೊಡಿ ಎಂದು ಕೇಳಿದ್ದೇನೆ- ಶಾಸಕ ಬಾಲಕೃಷ್ಣ

Date:

ಬೆಂಗಳೂರು,ಮೇ,29,2026 (www.justkannada.in):  ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ನೀಡಿದ ರಾಜೀನಾಮೆ ಅಂಗೀಕಾರವಾಗಿದ್ದು ಸಚಿವ ಸಂಪುಟ ವಿಸರ್ಜನೆಯಾಗಿದೆ. ಈ ಬೆನ್ನಲ್ಲೆ ಇದೀಗ  ಮುಂದೆ ರಚನೆಯಾಗುವ ಹೊಸ ಕ್ಯಾಬಿನೆಟ್ ನಲ್ಲಿ ಸ್ಥಾನ ಪಡೆಯಲು ಶಾಸಕರ ಲಾಬಿ ಶುರುವಾಗಿದೆ.

ಹಲವು ಶಾಸಕರು ಈಗಾಗಲೇ ದೆಹಲಿಯಾತ್ರೆ ಮಾಡಿ ಅಲ್ಲಿಯೇ ಬೀಡುಬಿಟ್ಟಿದ್ದು ಹೈಕಮಾಂಡ್ ನಾಯಕರ ಭೇಟಿಗೆ ಮುಂದಾಗಿದ್ದಾರೆ.  ಅಂತೆಯೇ ಶಾಸಕ ಹೆಚ್.ಸಿ ಬಾಲಕೃಷ್ಣ ಸಹ ತಾವು ಹೊಸ ಸಚಿವ ಸಂಪುಟ ಸೇರಲು ಅವಕಾಶ ಕೇಳಿರುವುದಾಗಿ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿರುವ ಶಾಸಕ ಬಾಲಕೃಷ್ಣ, ಸಿದ್ದರಾಮಯ್ಯ ಅವರ ಕ್ಯಾಬಿನೆಟ್ ನಲ್ಲಿ ಸಚಿವರಾಗಿಲ್ಲ ಎಂಬ ಬೇಸರವಿದೆ. ನಾನು 5 ಬಾರಿ ಗೆದ್ದಿದ್ದೇನೆ. ಅವಕಾಶ ಕೋಡಿ ಎಂದು ಕೇಳಿದ್ದೇನೆ  ಹೊಸ ಕ್ಯಾಬಿನೆಟ್ ನಲ್ಲಿ ಅವಕಾಶ ಕೊಡಿ ಎಂದಿದ್ದೇನೆ.   ಸೋಮವಾರ ಅಥವಾ ಬುಧವಾರ ಪ್ರಮಾಣ ವಚನ ಸ್ವೀಕರಿಸಬಹುದು.

Key words:  chance, Minister Position, Cabinet, MLA, HC Balakrishna

The post ಮಂತ್ರಿಗಿರಿಗಾಗಿ ಕಸರತ್ತು: 5 ಬಾರಿ ಗೆದ್ದಿದ್ದೇನೆ, ಅವಕಾಶ ಕೊಡಿ ಎಂದು ಕೇಳಿದ್ದೇನೆ- ಶಾಸಕ ಬಾಲಕೃಷ್ಣ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ചിക്കനും ബീഫുമെല്ലാം വാങ്ങി, പണം മുഴുവന്‍ നല്‍കാതെ മുങ്ങി; അജസുന്ദരി സിനിമാ പ്രവര്‍ത്തകര്‍ക്കെതിരെ പരാതിയുമായി വ്യാപാരികള്‍

കോഴിക്കോട്: റിലീസിനൊരുങ്ങുന്ന ആഷിഖ് അബു ചിത്രം അജസുന്ദരിയുടെ അണിയറ പ്രവര്‍ത്തകര്‍ പലചരക്ക്...

இனி ரூபாய் நோட்டு பேப்பரில் வராது; 'பிளாஸ்டிக்கில்' வரப்போகிறது? – RBI-க்கு ஏன் இந்த யோசனை?

இதுவரை இந்திய ரூபாய் நோட்டுகளைத் தாள்களில் தானே பார்த்திருக்கிறோம். இனி பிளாஸ்டிக்கில்...

IPL 2026 Final: ఫైనల్ కు వర్షం గండం.. మరి రిజర్వ్ డే సంగతేంటి.?

IPL 2026 Final: ఐపీఎల్ 2026 సీజన్ చివరి మ్యాచ్ కు...

ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ: ಡಿಕೆಶಿ ಪದಗ್ರಹಣಕ್ಕೆ ಹೋಗಲು ತಯಾರಿ- ಶಾಸಕ ಸಿ.ಪಿಯೋಗೇಶ್ವರ್

ರಾಮನಗರ,ಮೇ,30,2026 (www.justkannada.in):  ರಾಜ್ಯದ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್  ಅಧಿಕಾರ ವಹಿಸಿಕೊಳ್ಳುವ...