25
August, 2026

A News 365Times Venture

25
Tuesday
August, 2026

A News 365Times Venture

ಬಿಜೆಪಿಗೆ ಗುಡ್ ಬೈ ಹೇಳಿದ ಅಣ್ಣಾಮಲೈ

Date:

ನವದೆಹಲಿ,ಜೂನ್,2,2026 (www.justkannada.in):  ತಮಿಳುನಾಡು ರಾಜಕೀಯದಲ್ಲಿ ಕ್ಷಿಪ್ರ ಬೆಳವಣಿಗೆ ನಡೆದಿದ್ದು ಬಿಜೆಪಿಗೆ  ಅಣ್ಣಾಮಲೈ ರಾಜೀನಾಮೆ ಘೋಷಣೆ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ದೆಹಲಿಯಲ್ಲಿ ಅಣ್ಣಾಮಲೈ ಅವರು ಬಿಜೆಪಿ ವರಿಷ್ಠರನ್ನ ಭೇಟಿಯಾಗಿದ್ದು ಈ ವೇಳೆ ವರಿಷ್ಠರ ಮನವೊಲಿಕೆ ವಿಫಲವಾಗಿದೆ.  ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಅಣ್ಣಾಮಲೈ ರಾಜೀನಾಮೆ ನೀಡಿದ್ದಾರೆ. ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್ ಅವರಿಗೆ ಅಣ್ಣಾಮಲೈ ರಾಜೀನಾಮೆ ಸಲ್ಲಿಸಿದ್ದಾರೆ ಎನ್ನಲಾಗಿದೆ.

ಈ ಮೂಲಕ  ತಮಿಳುನಾಡು ರಾಜಕೀಯದಲ್ಲಿ ಸಂಚಲನ ಮೂಡಿಸಿದ್ದು, ಜೂನ್ 4 ರಂದು ತಮ್ಮ ಹುಟ್ಟುಹಬ್ಬದಂದು ಅಣ್ಣಾಮಲೈ ಮುಂದಿನ ನಿರ್ಧಾರ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಅಣ್ಣಾಮಲೈ ಈ ಹಿಂದೆ ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದರು.

Key words: Annamalai,  resigns, BJP, Tamilnadu

The post ಬಿಜೆಪಿಗೆ ಗುಡ್ ಬೈ ಹೇಳಿದ ಅಣ್ಣಾಮಲೈ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

എച്ച് വണ്‍ ബി വിസക്ക് ഒരു ലക്ഷം ഡോളറിന് മുകളില്‍ സ്ഥിരം ഫീസ് ഈടാക്കാന്‍ യു.എസ് നീക്കം

വാഷിങ്ടണ്‍: യു.എസില്‍ എച്ച് വണ്‍ ബി വിസയ്ക്ക് ഒരു ലക്ഷം ഡോളറിന്...

திருவல்லிக்கேணி: ஒரு பகுதி… பல நினைவுச்சுவடுகள் – மெட்ராஸின் வரலாற்றைத் தாங்கும் மண்!

`திருவல்லிக்கேணி' விவேகானந்தர் முதல் பாரதியார் வரை... கண்ணகி முதல் உ.வே.சா வரை......

Bangladesh: హసీనా ఎఫెక్ట్.. బంగ్లా ప్రధాని భారత్ పర్యటనపై తర్జనభర్జన!

Bangladesh: వస్తే ఓ బాధ, రాకుంటే ఓ బాధ అన్నట్లు తయారైంది...

ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹ: ಉಭಯ ಸದನಗಳಲ್ಲಿ ಬಿಜೆಪಿ ಪ್ರತಿಭಟನೆ ತೀವ್ರ

ಬೆಂಗಳೂರು,ಆಗಸ್ಟ್,24,2026 (www.justkannada.in): ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ...