29
July, 2026

A News 365Times Venture

29
Wednesday
July, 2026

A News 365Times Venture

ತಂದೆ ಐದು ವರ್ಷ ಅಧಿಕಾರ ಪೂರ್ಣಗೊಳಿಸದ ಬಗ್ಗೆ ದುಃಖವಿದೆ- ಯತೀಂದ್ರ ಸಿದ್ದರಾಮಯ್ಯ

Date:

ಬೆಂಗಳೂರು,ಜೂನ್,3,2026 (www.jutkannada.in): ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರು ಡಿಕೆ ಶಿವಕುಮಾರ್ ಸಂಪುಟದಲ್ಲಿ ಸ್ಥಾನ ಪಡೆಯಲಿದ್ದು  ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಈ ಮಧ್ಯೆ ಸಿದ್ದರಾಮಯ್ಯ  ಸಿಎಂ ಆಗಿ ಐದು ವರ್ಷ ಪೂರ್ಣಗೊಳಿಸದ ಹಿನ್ನೆಲೆಯಲ್ಲಿ ಈ ಬಗ್ಗೆ ಯತೀಂದ್ರ ಸಿದ್ದರಾಮಯ್ಯ ಬೇಸರ ಹೊರ ಹಾಕಿದ್ದಾರೆ. ತಂದೆ ಐದು ವರ್ಷ ಸಿಎಂ ಆಗಿ ಅವಧಿ ಪೂರ್ಣಗೊಳಿಸುತ್ತಾರೆ ಅಂದು ಕೊಂಡಿದ್ದವು. ಈ ಬಗ್ಗೆ ದುಃಖವಿದೆ ಎಂದಿದ್ದಾರೆ.

ಹಾಗೆಯೇ  ತಂದೆ ಸಿದ್ದರಾಮಯ್ಯ ಅವರ ಸ್ಥಾನ ತುಂಬಲು ನನಗೆ ಸಚಿವ ಸ್ಥಾನ ನೀಡಿದ್ದಾರೆ.  ಯಾವುದೇ ಖಾತೆ ಕೊಟ್ಟರೂ ನಿಭಾಯಿಸುತ್ತೇನೆ ಎಂದು ಯತೀಂದ್ರ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

ಸಿದ್ದರಾಮಯ್ಯ ಸಿಎಂ ಆಗಿ ಐದು ವರ್ಷ ಪೂರೈಸುತ್ತಾರೆ ಎಂದು ಮಾಧ್ಯಮಗಳ ಮುಂದೆ  ಪದೇ ಪದೇ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ನೀಡುತ್ತಿದ್ದರು. ಆದರೆ ಹೈಕಮಾಂಡ್ ತೀರ್ಮಾನದಂತೆ ಸಿದ್ದರಾಮಯ್ಯ ಸಿಎಂ ಪದತ್ಯಾಗ ಮಾಡಿದ್ದಾರೆ.

Key words: Sad, not complete, five years, Siddaramaiah, CM,  Yathindra Siddaramaiah

The post ತಂದೆ ಐದು ವರ್ಷ ಅಧಿಕಾರ ಪೂರ್ಣಗೊಳಿಸದ ಬಗ್ಗೆ ದುಃಖವಿದೆ- ಯತೀಂದ್ರ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

വിഡ്ഢികള്‍ സ്വയം ദൈവമെന്ന് കരുതുന്നു, അന്ധഭക്തര്‍ വിഡ്ഢികളെ പിന്തുടരുന്നു; രാഹുലിന്റെ പ്രസംഗത്തില്‍ ബഹളം വെച്ച് ബി.ജെ.പി

ന്യൂദല്‍ഹി: ലോക്‌സഭയില്‍ ഭരണ പക്ഷ അംഗങ്ങളെ ചൊടിപ്പിച്ച് രാഹുല്‍ ഗാന്ധിയുടെ പ്രസംഗം....

எஸ்.பி.வேலுமணி ஆதரவாளர்கள் பதவி பறிப்பு – கோவை அதிமுக-வில் முற்றும் மோதல்?

தமிழ்நாடு சட்டப்பேரவையில் நடந்த நம்பிக்கை வாக்கெடுப்பின்போது, த.வெ.க அரசிற்கு ஆதரவு அளித்த...

Pawan Kalyan: జనసేన పార్టీ కీలక నిర్ణయం.. ఆ 26 మంది అవుట్!

జనసేన పార్టీ సంస్థాగత నిర్మాణంలో కీలక మార్పులకు శ్రీకారం చుట్టింది. పార్టీ...

CWRC ಆದೇಶ ಅವೈಜ್ಞಾನಿಕ: ರಾಜ್ಯಕ್ಕೆ ಮರಣಶಾಸನ – ಕೇಂದ್ರ ಸಚಿವ HDK

ಹಾಸನ,ಜುಲೈ,29, 2026 (www.justkannada.in): ಕಾವೇರಿ ನೀರು ನಿಯಂತ್ರಣ ಸಮಿತಿ (cwrc)...