4
June, 2026

A News 365Times Venture

4
Thursday
June, 2026

A News 365Times Venture

ಸಚಿವರಾಗಿ ಯು.ಟಿ ಖಾದರ್ , ಕೃಷ್ಣಭೈರೇಗೌಡ, ಪ್ರಿಯಾಂಕ್ ಖರ್ಗೆ ವಚನ ಸ್ವೀಕಾರ

Date:

ಬೆಂಗಳೂರು,ಜೂನ್,3,2026 (www.justkannada.in):  ರಾಜ್ಯದ ನೂತನ ಸಿಎಂ ಆಗಿ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಿದ್ದು ನಂತರ ಸಚಿವರಾಗಿ ಶಾಸಕರು ಪ್ರದಗ್ರಹಣ ಮಾಡಿದ್ದಾರೆ.

ಹೊಸ ಸಚಿವ ಸಂಪುಟದ ಸಚಿವರಾಗಿ ಎಂ.ಬಿ ಪಾಟೀಲ್, ರಾಮಲಿಂಗರೆಡ್ಡಿ, ಸತೀಶ್ ಜಾರಕಿಹೊಳಿ, ಕೃಷ್ಣಭೈರೇಗೌಡ, ಪ್ರಿಯಾಂಕ್ ಖರ್ಗೆ , ಯು ಟಿ ಖಾದರ್ ಕ್ಯಾಬಿನೆಟ್ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು.

ಈ ಹಿಂದಿನ ಸಿದ್ದರಾಮಯ್ಯ ಅವಧಿಯಲ್ಲಿ ಯು.ಟಿ ಖಾದರ್ ಸ್ಪೀಕರ್ ಆಗಿ ಕೆಲಸ ನಿರ್ವಹಿಸಿದ್ದರು. ಈಗ ಸಚಿವ ಸ್ಥಾನ ಒಲಿದಿದೆ.

ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೇವಾಲ, ಮಾಜಿ ಸಿಎಂ ಸಿದ್ದರಾಮಯ್ಯ,  ತೆಲಂಗಾಣ ಸಿಎಂ ರೇವಂತ್ ರೆಡ್ಡಿ, ಕೇರಳ ಸಿಎಂ ಸತೀಶನ್,  ಇನ್ಫೋಸಿಸ್ ನಾರಾಯಣಮೂರ್ತಿ,  ಸುಧಾಮೂರ್ತಿ ಅವರು ಸೇರಿ ಹಲವು ಉದ್ಯಮಿಗಳು ನಾಡಿನ ವಿವಿಧ ಮಠಾಧೀಶರು ಸೇರಿ ಹಲವರು  ಪಾಲ್ಗೊಂಡಿದ್ದರು.

Key words: U.T. Khader, Krishna Bhairegowda, Priyank Kharge, oath, as ministers

The post ಸಚಿವರಾಗಿ ಯು.ಟಿ ಖಾದರ್ , ಕೃಷ್ಣಭೈರೇಗೌಡ, ಪ್ರಿಯಾಂಕ್ ಖರ್ಗೆ ವಚನ ಸ್ವೀಕಾರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

കോൺഗ്രസിന് നിരോധനമില്ലാത്ത കാലത്ത് ബ്രിട്ടീഷുകാർ കമ്മ്യൂണിസ്റ്റ് പാർട്ടിയെ നിരോധിച്ചിരുന്നു, ചരിത്രം പറയുമ്പോൾ ഭൂതകാലമോർക്കണം; മറുപടിയുമായി പിണറായി

തിരുവനന്തപുരം: ക്വിറ്റ് ഇന്ത്യ സമരകാലത്തെ കമ്മ്യൂണിസ്റ്റ് പാർട്ടിയുടെ നിലപാടിനെക്കുറിച്ച് സഭയിൽ ഉന്നയിച്ച...

EB ஹார்ட் டிஸ்க் விவகாரம்: “யாரும் யாரையும் காப்பாற்ற முடியாது" – அமைச்சர் நிர்மல் குமார்

சென்னை அண்ணா சாலையில் அமைந்துள்ள தமிழ்நாடு மின்வாரிய தலைமை அலுவலகத்தில் டெண்டர்,...

RCB Player: అభిమానులకు బిగ్‌షాక్.. రిటైర్మెంట్ ప్రకటించిన కీలక ప్లేయర్..

ఆంధ్రప్రదేశ్‌కు చెందిన ప్రముఖ వికెట్ కీపర్ బ్యాటర్ కోన శ్రీకర్ భరత్...

“ ಪ್ರೊ-ಹಿಂದೂ”  ಇಮೇಜ್‌ನೊಂದಿಗೆ ಸಿಎಂ ಕುರ್ಚಿಗೆ ಡಿಕೆಶಿ: ಬಿಜೆಪಿ ರಾಜಕೀಯ ಅಸ್ತ್ರಕ್ಕೆ ಮಂಕು.?

  ಬೆಂಗಳೂರು, ಜೂ.೦೪,೨೦೨೬: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ಡಿ.ಕೆ....