21
September, 2026

A News 365Times Venture

21
Monday
September, 2026

A News 365Times Venture

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಜೊತೆಗೆ ಮಂತ್ರಿ ಸ್ಥಾನ ಇರಬೇಕಿತ್ತು- ಸಚಿವ ಸತೀಶ್ ಜಾರಕಿಹೊಳಿ

Date:

ಬೆಂಗಳೂರು,ಜೂನ್,4,2026 (www.justkannada.in):  ಕೆಪಿಸಿಸಿ ಅಧ್ಯಕ್ಷ ಸ್ಥಾನ ಪ್ರಬಲ ಆಕಾಂಕ್ಷಿಯಾಗಿದ್ದ ಸಚಿವ ಸತೀಶ್ ಜಾರಕಿಹೊಳಿ ಅವರು ತಮಗೆ ಈ ಸ್ಥಾನ ಕೈತಪ್ಪಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ನಮ್ಮ ಪಕ್ಷದಲ್ಲಿ ಒಬ್ಬರಿಗೆ ಒಂದು ಪೋಸ್ಟ್ ಅಂತಲೇ ಇದ್ದಿದ್ದು. ಅದು ಕೈತಪ್ಪಿದ್ದಲ್ಲ ಕ್ಲಿಯರ್ ಆಗಿಯೇ ಇತ್ತು. ವಂಚಿತ ಅಂತೇನಿಲ್ಲ. ಬಿ.ಕೆ ಹರಿಪ್ರಸಾದ್ ಅವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಕ್ಕಿದೆ ಕೆಲಸ ಮಾಡುತ್ತಾರೆ.  ಒಬ್ಬರಿಗೆ ಒಂದು ಪೋಸ್ಟ್ ಬಂದಾಗ ಡಿಕೆ ಶಿವಕುಮಾರ್ ಆ ಪೋಸ್ಟ್ ನಲ್ಲಿ ಇದ್ದರು. ಆಗ  ಅವರನ್ನು ಇಳಿಸೋದು ಸರಿಯಲ್ಲ ಅಂತಾ ಸುಮ್ಮನಿದ್ದರು. ಮಂತ್ರಿಗಿರಿ ಬೇಕಿತ್ತು ಹಾಗಾಗಿ ಕೆಪಿಸಿಸಿ ವಿಚಾರವಾಗಿ ಸುಮ್ಮನಾದ್ವಿ ಎಂದರು.

ಕೊನೆ ಗಳಿಗೆಯಲ್ಲೂ ಮಂತ್ರಿಸ್ತಾನ ಅಲ್ಲ . ಕೆಪಿಸಿಸಿ ಅಧ್ಯಕ್ಷ ಸ್ಥಾನ ಅಂತಲೇ ಇತ್ತು. ಮುಖ್ಯಮಂತ್ರಿ ಹುದ್ದೆಗಿಂತ ಮೇಲೆ ಕೆಪಿಸಿಸಿ ಅಧ್ಯಕ್ಷರ ಹುದ್ದೆ ಇದೆ.  ಕೆಪಿಸಿಸಿ ಅಧ್ಯಕ್ಷ ಸ್ಥಾನದ ಜೊತೆಗೆ ಮಂತ್ರಿ ಸ್ಥಾನ ಇರಬೇಕಿತ್ತು ಎಂದರು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.

ಖಾತೆ ಹಂಚಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಸಚಿವ ಸತೀಶ್ ಜಾರಕಿಹೊಳಿ, ನನಗೆ ಹೊಸ ಖಾತೆ ಬೇಡ ಹಿಂದೆ ಕೊಟ್ಟ ಖಾತೆಯೇ ಸಾಕು.  ಮೂರು ವರ್ಷ ಲೋಕೋಪಯೋಗಿ ಇಲಾಖೆ ನಿರ್ವಹಿಸಿದ್ದೇನೆ ಎಂದರು.

Key words: ministerial post, with, KPCC president, Minister, Satish Jarkiholi

The post ಕೆಪಿಸಿಸಿ ಅಧ್ಯಕ್ಷ ಸ್ಥಾನದ ಜೊತೆಗೆ ಮಂತ್ರಿ ಸ್ಥಾನ ಇರಬೇಕಿತ್ತು- ಸಚಿವ ಸತೀಶ್ ಜಾರಕಿಹೊಳಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

No UPI-Only Cash: నో యూపీఐ ఓన్లీ క్యాష్.. దుకాణాల ముందు ప్రత్యక్షమవుతున్న బోర్డులు..

ఉత్తరప్రదేశ్‌లోని ఘజియాబాద్‌లో వ్యాపారులు కొత్త నిబంధనలకు వ్యతిరేకంగా వినూత్న నిరసనకు దిగారు....

ഹിന്ദു സംസ്‌കാരത്തെ അപമാനിക്കുന്നതും പാരമ്പര്യത്തെ തകര്‍ക്കുന്നതും; ഹിന്ദു വര്‍ഗീയതയ്‌ക്കെതിരായ ഹാമിദ് അന്‍സാരിയുടെ പരാമര്‍ശത്തിനെതിരെ യോഗി

ന്യൂഡല്‍ഹി: മുന്‍ ഉപരാഷ്ട്രപതി ഹമീദ് അന്‍സാരിയുടെ ‘ഹിന്ദു വര്‍ഗീയത’യുമായി ബന്ധപ്പെട്ട പരാമര്‍ശങ്ങള്‍ക്കെതിരെ...

`இன்னும் பழைய அரசாங்கத்தையே குறைச் சொல்லிக்கொண்டிருப்பதில் நியாயமில்லை' – விஜய்யை சாடிய எல்.முருகன்

மத்திய இணை அமைச்சர் எல்.முருகன், வேலூரில் செய்தியாளர்களைச் சந்தித்தார். அப்போது அவர்...

Praful Hinge: SRH పేసర్ ప్రఫుల్ హింగేకు అరుదైన అవకాశం.. భారత్ ‘ఏ’ జట్టులోకి ఎంట్రీ..

ఐపీఎల్‌లో సన్‌రైజర్స్ హైదరాబాద్ తరఫున ఆడి ఒక్కరోజే సంచలనంగా మారిన యువ...