30
June, 2026

A News 365Times Venture

30
Tuesday
June, 2026

A News 365Times Venture

ಯಾವುದೇ ಕಾರಣಕ್ಕೂ ರಾಮಲಿಂಗರೆಡ್ಡಿ ರಾಜೀನಾಮೆ ಅಂಗೀಕಾರ ಮಾಡಲ್ಲ-ಸಿಎಂ  ಡಿಕೆ ಶಿವಕುಮಾರ್

Date:

ಬೆಂಗಳೂರು,ಜೂನ್,6,2026 (www.justkannada.in): ರಾಮಲಿಂಗರೆಡ್ಡಿ ಅವರು ಸಚಿವ ಸ್ಥಾನಕ್ಕೆ ನೀಡಿರುವ ರಾಜೀನಾಮೆಯನ್ನು ಯಾವುದೇ ಕಾರಣಕ್ಕೂ ಅಂಗೀಕಾರ ಮಾಡಲ್ಲ ಎಂದು ಸಿಎಂ  ಡಿಕೆ ಶಿವಕುಮಾರ್ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಡಿಕೆ ಶಿವಕುಮಾರ್, ಸಚಿವ ರಾಂಲಿಂಗರೆಡ್ಡಿ ಜೊತೆ ಮಾತನಾಡಿದ್ದೇನೆ. ಯಾವುದೇ ಕಾರಣಕ್ಕೂ ರಾಜೀನಾಮೆ ಅಂಗೀಕರಿಸುವುದಿಲ್ಲ ಎಂದರು.

ರಾಜ್ಯ ಸರ್ಕಾರದ ವಿರುದ್ದ ಪ್ರಧಾನಿ ಮೋದಿ  ಟೀಕೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಿಎಂ ಡಿಕೆ ಶಿವಕುಮಾರ್, ಪ್ರಧಾನಿ  ಮೋದಿ ನನಗೆ ಶುಭ ಹಾರೈಸಿದ್ದಾರೆ. ಅದಕ್ಕೆ ಪ್ರಧಾನಿ ಮೋದಿ ಅವರಿಗೆ ಧನ್ಯವಾದ ಹೇಳುತ್ತೇನೆ. ನಾವು ಮತ್ತು ಅವರು ರಾಜಕೀಯ ಮಾಡುವುದು ಬೇಡ. ನಮ್ಮ ಸರ್ಕಾರ ಇರೋದು ಜನರ ಅಭಿವೃದ್ದಿಗೆ ರಾಜ್ಯದ ವಿಚಾರಕ್ಕೆ ಮೋದಿ ಅವರನ್ನ ಭೇಟಿ ಮಾಡುತ್ತೇನೆ ಎಂದರು.

Key words: not accept, Ramalinga Reddy, resignation, CM DK Shivakumar

The post ಯಾವುದೇ ಕಾರಣಕ್ಕೂ ರಾಮಲಿಂಗರೆಡ್ಡಿ ರಾಜೀನಾಮೆ ಅಂಗೀಕಾರ ಮಾಡಲ್ಲ-ಸಿಎಂ  ಡಿಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഭരണഘടനയെ ചോദ്യം ചെയ്യുന്നവര്‍ യഥാര്‍ത്ഥ ജെന്‍ സികളല്ല: നിതിന്‍ നബിന്‍

ഹൈദരാബാദ്: രാജ്യത്തിന്റെ ഭരണഘടനയേയും സംസ്‌കാരത്തേയും ചോദ്യം ചെയ്യുന്നവര്‍ യഥാര്‍ത്ഥ ജെന്‍ സികളല്ലെന്ന്...

"இடைத்தேர்தலில் ஸ்​டா​லின் நிற்பதற்​கு மறுப்பு தெரிவிக்க விரும்பவில்லை" – மு.வீரபாண்டியன் | Live Updates

ஸ்டாலின் பேச்சுக்கு மு.வீரபாண்டியன் பதில்நேற்று முன்தினம் (ஜூன் 28, 2026) திமுக...

Boondi Sev Curry Recipe: ఇంట్లో కూరగాయలు లేవా..? పెరుగు, బూందీ, సేవ్‌తో సూపర్ టేస్టీ కూర..

Boondi Sev Curry Recipe: కొన్నిసార్లు ఇంట్లో కూరగాయలు అయిపోతాయి లేదా...

ಹಾಸನ ಉದ್ದೇಶಿತ ಐಐಟಿ (IIT) ಭೂಸಂತ್ರಸ್ತರಿಗೆ ಕೋರ್ಟ್ ಆದೇಶದಂತೆ ಪರಿಹಾರ: ಸಿಎಂ ಡಿಕೆಶಿ ಭರವಸೆ

ಬೆಂಗಳೂರು,ಜೂನ್,29,2026 (www.justkannada.in): ಹಾಸನ ಉದ್ದೇಶಿತ ಐಐಟಿ (IIT) ಭೂಸಂತ್ರಸ್ತರಿಗೆ ಕೋರ್ಟ್...