21
June, 2026

A News 365Times Venture

21
Sunday
June, 2026

A News 365Times Venture

 ಸಿದ್ದರಾಮಯ್ಯರನ್ನ ಹಾಡಿ ಹೊಗಳಿದ ಮಾಜಿ ಸಂಸದ ಡಿ.ಕೆ ಸುರೇಶ್

Date:

ಬೆಂಗಳೂರು,ಜೂನ್,13,2026 (www.justkannada.in):  ಮಾಜಿ ಸಂಸದ ಡಿ.ಕೆ ಸುರೇಶ್ ಅವರು ಮಾಜಿ ಸಿಎಂ ಸಿದ್ದರಾಮಯ್ಯರನ್ನ ಹಾಡಿ ಹೊಗಳಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿಕೆ ಸುರೇಶ್, ಸಿದ್ದರಾಮಯ್ಯ ರಾಜ್ಯ ರಾಷ್ಟ್ರಕ್ಕೆ ಹೊಸ ಸಂದೇಶ ಕೊಟ್ಟಿದ್ದಾರೆ. ಇಡೀ ರಾಷ್ಟ್ರಕ್ಕೆ ಮೇಲ್ಪಂಕ್ತಿ ಹಾಕಿಕೊಟ್ಟ ನಾಯಕ ಸಿದ್ದರಾಮಯ್ಯ. ಪಕ್ಷದ ಪರವಾಗಿ ಸಿದ್ದರಾಮಯ್ಯನವರಿಗೆ ಗೌರವ ಸಮರ್ಪಿಸಬೇಕು ಎಂದಿದ್ದಾರೆ.

ಹಾಗೆಯೇ ನೂತನ ಸಿಎಂ ಡಿಕೆ ಶಿವಕುಮಾರ್ ಗೆ ಅಭಿನಂದನೆ ಸಲ್ಲಿಸಬೇಕು ಗೌರವ ಸಮರ್ಪಿಸುವುದರ ಜೊತೆಗ ಜವಾಬ್ದಾರಿ ವಹಿಸಬೇಕು. 2028ಕ್ಕೆ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು. ಪಕ್ಷ ಮತ್ತೆ ಅಧಿಕಾರಕ್ಕೆ ತರಲು ನಾವೆಲ್ಲರೂ ಶ್ರಮಿಸಬೇಕು.  ಸಿದ್ದರಾಮಯ್ಯ, ಸಿಎಂ ಡಿಕೆ ಶಿವಕುಮಾರ್, ಹರಿಪ್ರಸಾದ್ ಮೂವರು ಮುಖ್ಯ ಎಂದರು.

Key words: Former MP, D.K. Suresh, praised, Siddaramaiah

The post  ಸಿದ್ದರಾಮಯ್ಯರನ್ನ ಹಾಡಿ ಹೊಗಳಿದ ಮಾಜಿ ಸಂಸದ ಡಿ.ಕೆ ಸುರೇಶ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

കേരളത്തില്‍ മെഡിക്കല്‍ ടൂറിസത്തിന്റെ മറവില്‍ അന്താരാഷ്ട്ര അവയവക്കടത്ത്; രേഖകള്‍ പുറത്തുവിട്ട് ഇ.ഡി

കൊച്ചി: കേരളത്തില്‍ മെഡിക്കല്‍ ടൂറിസം കമ്പനിയുടെ മറവില്‍ വന്‍തോതില്‍ അവയവക്കടത്ത് നടത്തിവന്ന...

மாதப்படி வழக்கு: `மீண்டும் ஆஜராகுங்கள்'-பினராயி விஜயன் மகளுக்கு சம்மன் அனுப்பிய அமலாக்கத்துறை!

கேரள மாநிலம், கொச்சியைச் சேர்ந்த சி.எம்.ஆர்.எல் தனியார் நிறுவனம் மற்றும் சி.பி.எம்...

Vaibhav Sooryavanshi: వైభవ్ విధ్వంసకర ఇన్నింగ్స్.. బోర్డుపై భారత్ స్కోర్ 900 పరుగులు..

శ్రీలంకలో జరుగుతున్న వన్డే ట్రై సిరీస్ ఫైనల్ మ్యాచ్‌లో భారత్ ఏ...

ಮುಖ್ಯಮಂತ್ರಿಗಳ ಮೂಲಭೂತ ಸೌಕರ್ಯ ಕಾಮಗಾರಿಗಳ ಕೆಲಸ ಚುರುಕುಗೊಳಿಸಿ: ಡಿಸಿ ಲಕ್ಷ್ಮಿಕಾಂತ ರೆಡ್ಡಿ ಸೂಚನೆ

ಮೈಸೂರು, ಜೂನ್, 20,2026 (www.justkannada.in): ಮುಖ್ಯಮಂತ್ರಿಗಳ ಮೂಲಭೂತ ಸೌಕರ್ಯಗಳ  ಕಾಮಗಾರಿಗಳಿಗೆ...