24
June, 2026

A News 365Times Venture

24
Wednesday
June, 2026

A News 365Times Venture

ಲಂಚ ಸ್ವೀಕರಿಸುತ್ತಿದ್ದ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ

Date:

ಉತ್ತರ ಕನ್ನಡ,ಜೂನ್,23,2026 (www.justkannada.in): ಲಂಚ ಸ್ವೀಕರಿಸುತ್ತಿದ್ದ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನ ಎರಡು ಕಚೇರಿಗಳ ಮೇಲೆ  ಲೋಕಾಯುಕ್ತ ಅಧಿಕಾರಿಗಳು  ದಾಳಿ ನಡೆಸಿದ್ದು ಈ ವೇಳೆ ಇಬ್ಬರು ಅಧಿಕಾರಿಗಳು ಲಂಚ ಸ್ವೀಕರಿಸುವ ವೇಳೆ ಸಿಕ್ಕಿ ಬಿದ್ದಿದ್ದಾರೆ.

ಹೆಸ್ಕಾಂ ಇಂಜಿನಿಯರ್ ಧರ್ಮರಾಜ್  ಬೆಡಸಂಗಾವ್,  ಕಂದಾಯ ನಿರೀಕ್ಷಕ ಬಸವರಾಜ್ ಲೋಕಾಯುಕ್ತ ಬಲೆಗೆ  ಬಿದ್ದವರು.  ಗುತ್ತಿಗೆದಾರ ಶಿವಯೋಗಿ ಕೂಡಲಮಠ ಎಂಬುವವರಿಂದ ಲಂಚ ಪಡೆಯುತ್ತಿದ್ದರು ಎನ್ನಲಾಗಿದೆ.

65 ಸಾವಿರ ರೂ.  ಲಂಚ ಸ್ವೀಕರಿಸುತ್ತಿದ್ದ ಧರ್ಮರಾಜ್  ಹಾಗೂ 15 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಸವರಾಜ್  ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

Key words: Lokayukta, two officials, accepting, bribe

The post ಲಂಚ ಸ್ವೀಕರಿಸುತ್ತಿದ್ದ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഇരകള്‍ 800ലധികം, സുഡാനില്‍ ലൈംഗിക അതിക്രമങ്ങള്‍ ‘യുദ്ധത്തിനുള്ള ആയുധം’; വിറങ്ങലിപ്പിക്കുന്ന ക്രൂരതകളുമായി യു.എന്‍ റിപ്പോര്‍ട്ട്

  ജനീവ: സുഡാനിലെ ആഭ്യന്തര സംഘര്‍ഷങ്ങളില്‍ ലൈംഗിക അതിക്രമങ്ങള്‍ വ്യവസ്ഥാപിതമായി ഒരു...

கும்பகோணம்: `மக்கள் புறக்கணித்ததால் இனி அங்கு அமரப் போவதில்லை' – திமுக துணை மேயர்!

தஞ்சாவூர் மாவட்டம், கும்பகோணம் மாநகராட்சி அலுவலகத்தில், மாமன்ற கூட்டம், காங்கிரஸ் கட்சியின்...

CM Vijay: పెరియార్ సామాజిక సూత్రాలు ఓకే.. కానీ నాస్తికత్వం మాకొద్దు.. సీఎం విజయ్ సంచలన ప్రకటన

CM Vijay: తమిళనాడు రాజకీయాల్లో సరికొత్త అధ్యాయాన్ని లిఖిస్తూ ముఖ్యమంత్రి పీఠాన్ని...

ನೀಟ್ ಪರೀಕ್ಷಾರ್ಥಿ ತಡವಾಗಿ ಬಂದ ಪ್ರಕರಣ: ಬೆಂಗಳೂರು ಟ್ರಾಫಿಕ್ ಪೊಲೀಸ್ ಸ್ಪಷ್ಟನೆ

ಬೆಂಗಳೂರು, ಜೂ.23,2026 (www.justkannada.in): ಜೂನ್ 21ರಂದು ನಡೆದ ನೀಟ್ (NEET)...