1
July, 2026

A News 365Times Venture

1
Wednesday
July, 2026

A News 365Times Venture

ಗೃಹಲಕ್ಷ್ಮೀ ಯೋಜನೆಯಲ್ಲಿ 225 ಕೋಟಿ ರೂ. ಲೂಟಿ: ಯಾಕೆ FIR ಹಾಕಿಲ್ಲ? MLC ಸಿಟಿ ರವಿ

Date:

ಬೆಂಗಳೂರು,ಜುಲೈ,1,2026 (www.justkannada.in):  ಗ್ಯಾರಂಟಿ ಯೋಜನೆಗಳನ್ನ ಪರಿಷ್ಕರಣೆಗೆ ಮುಂದಾಗಿರುವ ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಮಾತನಾಡಿರುವ ಎಂಎಲ್ ಸಿ ಸಿ.ಟಿ ರವಿ, ಎಲ್ಲರಿಗೂ ಉಚಿತ ಅಂತ ಹೇಳಿ ಈಗ ಯಾಕೆ ಪರಿಷ್ಕರಣೆಗೆ ಮುಂದಾಗಿದ್ದಾರೆ?  ಗೃಹಲಕ್ಷಿ ಯೋಜನೆಯಲ್ಲಿ 225 ಕೋಟಿ ರೂ. ಲೂಟಿಯಾಗಿದೆ.  ಆಗ ಯಾಕೆ ಎಫ್ ಐಆರ್ ಹಾಕಿಲ್ಲ. ಎಸ್ ಐಟಿ ರಚಿಸಿಲ್ಲ?   ಗೃಹಲಕ್ಷ್ಮಿ ಯೋಜನೆಯಲ್ಲಿ 2 ತಿಂಗಳ ಹಣವನ್ನೇ ಕೊಟ್ಟಿಲ್ಲ.    ಆ ಬಗ್ಗೆ ಕೇಳಿದರೇ ಅಂದಿನ ಸಚಿವರು ಉಡಾಫೆಯಿಂದ ಹೇಳಿದರು.  ಆ ಹಣ ಎಲ್ಲಿ ಹೋಯಿತು? ತನಿಖೆಗೆ ಯಾಕೆ ಆದೇಶ ಮಾಡಿಲ್ಲ?  ಬಡವರ ಹಸರಿನಲ್ಲೇ ಷಡ್ಯಂತ್ರ ಆಗಿದೆ ಎಂದು ಹರಿಹಾಯ್ದರು.

ಎಸ್ ಐಆರ್ ಕುರಿತು ಕಾಂಗ್ರೆಸ್ ನಾಯಕರ ಟೀಕೆ ವಿಚಾರ ಪ್ರತಿಕ್ರಿಯಿಸಿದ ಸಿ.ಟಿ ರವಿ,  ಕಾಂಗ್ರೆಸ್ ಅವಧಿಯಲ್ಲಿ 7 ಎಸ್ ಐಆರ್ ನಡೆದಿದೆ. ಇದು 8ನೇ ಎಸ್ ಐಆರ್ . ನಕಲಿ ಮತಗಳು ಸೇರಬಾರದು ಅಂತಾ ಎಸ್ ಐಆರ್ ನಡೆಯುತ್ತಿದೆ.  ಶುದ್ದೀಕರಣ ಪ್ರಕ್ರಿಯೆಯೆನ್ನೇ ಅನುಮಾನದಿಂದ ನೋಡುತ್ತಿದ್ದಾರೆ. ಇದೆಲ್ಲಾ ಕಾಂಗ್ರೆಸ್ ಟೂಲ್ ಕಿಟ್ ಎಂದು ಕಿಡಿಕಾರಿದರು.

Key words: loot, Rs 225 crore, Grihalakshmi scheme, MLC, CT Ravi

The post ಗೃಹಲಕ್ಷ್ಮೀ ಯೋಜನೆಯಲ್ಲಿ 225 ಕೋಟಿ ರೂ. ಲೂಟಿ: ಯಾಕೆ FIR ಹಾಕಿಲ್ಲ? MLC ಸಿಟಿ ರವಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഗോവധ നിരോധനം: ഹൈക്കോടതി ഉത്തരവിനെതിരെ തമിഴ്‌നാട് സര്‍ക്കാര്‍ സുപ്രീം കോടതിയില്‍

ന്യൂദല്‍ഹി: സംസ്ഥാനത്ത് സമ്പൂര്‍ണ ഗോവധ നിരോധനം നടപ്പാക്കാനുള്ള മദ്രാസ് ഹൈക്കോടതി ഉത്തരവിനെതിരെ...

புதுக்கோட்டை டு நுங்கம்பாக்கம்: திருப்பரங்குன்றம் Files-ஐ துரத்தும் `மேலிட உத்தரவு'- என்ன நடக்கிறது?

திருப்பரங்குன்றம் Filesஊடகவியலாளர் ‘அறக்கலகம்’ தவம் மற்றும் தமிழ்தாசன் இணைந்து தயாரித்து...

Unused Apps: మీ ఫోన్లో ఈ యాప్స్ ఉన్నాయా? వెంటనే డిలీట్ చేయండి.. లేదంటే మీ పర్సనల్ డేటా గోవింద..!

Unused Apps: స్మార్ట్‌ఫోన్ చేతిలో ఉంటే చాలు.. రకరకాల యాప్‌లను డౌన్‌లోడ్...

അന്‍സിബയുടെ പരാതിയില്‍ കഴമ്പുണ്ട്; ‘ജിഹാദി’ വിളി തമാശയെന്ന പൊലീസ് റിപ്പോര്‍ട്ട് തള്ളി കോടതി

കൊച്ചി: നടിയും എ.എം.എം.എ മുന്‍ ജോയിന്റ് സെക്രട്ടറിയുമായ അന്‍സിബ ഹസന്റെ പരാതിയില്‍...