3
July, 2026

A News 365Times Venture

3
Friday
July, 2026

A News 365Times Venture

ರಾಜ್ಯದಲ್ಲಿ ತೀವ್ರ ಬರ: ಜಲಾಶಯಗಳು ತುಂಬುವವರೆಗೆ ರೈತರು ಬೆಳೆ ಬೆಳೆಯಬೇಡಿ- ಸಿಎಂ ಡಿಕೆ ಶಿವಕುಮಾರ್

Date:

ಬೆಂಗಳೂರು,ಜುಲೈ,2,2026 (www.justkannda.in):  ರಾಜ್ಯದಲ್ಲಿ ತೀವ್ರ ಬರ ಇದೆ, ನೀರು ವಿದ್ಯುತ್ ಗೆ ಅಭಾವ ಇದೆ.  ಹೀಗಾಗಿ ರೈತರು ಮಳೆ ನೀರು ನಂಬಿಕೊಂಡು ಬೆಳೆ ಬೆಳೆಯಬೇಡಿ ಎಂದು ಸಿಎಂ ಡಿಕೆ ಶಿವಕುಮಾರ್ ಮನವಿ ಮಾಡಿದರು.

ಇಂದು ವಿಧಾನಸೌಧದಲ್ಲಿ ಮಾತನಾಡಿದ ಸಿಎಂ ಡಿಕೆ ಶಿವಕುಮಾರ್, ವಿದ್ಯುತ್ ಅಭಾವ ತಪ್ಪಿಸಲು ಪರ್ಯಾಯದತ್ತ ಗಮನಹರಿಸಬೇಕಿದೆ.  ಬರಪೀಡಿತ ಪ್ರದೇಶಗಳಿಗೆ ನಾನು ಭೇಟಿ ಕೊಡುತ್ತೇನೆ. ರಾಜ್ಯದ ಜಲಾಶಯಗಳಿಗೆ ಒಳಹರಿವು ಪ್ರಮಾಣ ಕಡಿಮೆ ಇದೆ. ನೀರಿಲ್ಲ ಹೀಗಾಗಿ  ರೈತರು ಮಳೆ ನೀರು ನಂಬಿಕೊಂಡು ಬೆಳೆ ಬೆಳೆಯಬೇಡಿ. ಜಲಾಶಯ ತುಂಬುವವರೆಗೆ ರೈತರು ಬೆಳೆ ಬೆಳೆಯಲು ಹೋಗಬೇಡಿ ಎಂದರು.

ಈ ಬಾರಿ ಇಡೀ ದೇಶದಲ್ಲಿಯೇ ಭೀಕರ ಬರಗಾಲ ಇದೆ. ಪ್ರಧಾನಿ ನರೇಂದ್ರ  ಮೋದಿ ಕೂಡ ಸೂಚನೆ ಕೊಟ್ಟಿದ್ದಾರೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು.

ವಿಬಿ ಜಿ ರಾಮ್ ಜಿ ಯೋಜನೆಗೆ 40% ರಾಜ್ಯದಿಂದ ಕೊಡಬೇಕು.  ರಾಜ್ಯದಿಂದ ಪ್ರತಿರೋಧವಿದೆ.  ಕೋರ್ಟ್ ಗೂ ಅರ್ಜಿ ಸಲ್ಲಿಸಿದ್ದೇವೆ ಆದರೂ ಯೋಜನೆ ಜಾರಿ ಮಾಡಲು ಮುಂದಾಗಿದ್ದೇವೆ ಎಂದು ಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.

Key words: Severe drought, Farmers, crops, CM, DK Shivakumar

The post ರಾಜ್ಯದಲ್ಲಿ ತೀವ್ರ ಬರ: ಜಲಾಶಯಗಳು ತುಂಬುವವರೆಗೆ ರೈತರು ಬೆಳೆ ಬೆಳೆಯಬೇಡಿ- ಸಿಎಂ ಡಿಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

രാജ്യത്തിനെതിരായ സോഷ്യല്‍ മീഡിയ പോസ്റ്റുകള്‍: സൗദിയില്‍ തീര്‍ത്ഥാടകരെയും വിനോദസഞ്ചാരികളെയും തടവിലാക്കുന്നതായി റിപ്പോര്‍ട്ട്

  ദമാം: മതപരമായ തീര്‍ത്ഥാടനത്തിനും വിനോദ സഞ്ചാരത്തിനുമായി സൗദിയിലെത്തുന്നവരെ രാജ്യത്തിനെതിരായ സോഷ്യല്‍...

பென்னாகரம் MLA-வை புறக்கணித்து மாவட்டச் செயலாளர் நடத்திய அரசு நிகழ்ச்சி; தருமபுரி தவெக-வில் பரபரப்பு

புதிய பேருந்து வழித்தட தொடக்கவிழாவிற்கு தொகுதி எம்.எல்.ஏ-வை அழைக்காமல் மாவட்டச் செயலாளரே...

YS Jagan: క్రాంతికుమార్ కుటుంబానికి పరామర్శ.. పోలీసు వ్యవస్థపై జగన్ సంచలన వ్యాఖ్యలు

YS Jagan: మరోసారి ఏపీ సర్కార్, పోలీస్‌ వ్యవస్థపై సంచలన వ్యాఖ్యలు...

ವಚನ ಸಾಹಿತ್ಯವನ್ನು ಬೆಳಕಿಗೆ ತಂದಿದ್ದೇ ಫ.ಗು.ಹಳಕಟ್ಟಿ- ಸಚಿವ ಎಂ.ಬಿ ಪಾಟೀಲ್

ಬೆಂಗಳೂರು,ಜುಲೈ,2,2026 (www.justkannada.in): ಅಜ್ಞಾತವಾಗಿದ್ದು, ಎಲ್ಲೆಲ್ಲೋ ಚೆಲ್ಲಾಪಿಲ್ಲಿಯಾಗಿದ್ದ ವಚನ ಸಾಹಿತ್ಯವನ್ನು ಸಂಗ್ರಹಿಸಿ...