5
July, 2026

A News 365Times Venture

5
Sunday
July, 2026

A News 365Times Venture

ಬಿಎಲ್ ಒಗಳು ಮನೆ ಮನೆಗೆ ಹೋಗಿ ಅರ್ಜಿ ವಿತರಣೆ  ಮಾಡಿ- ರಾಜ್ಯ ಮುಖ್ಯ ಚುನಾವಣಾ ಆಯುಕ್ತರ ಖಡಕ್ ಸೂಚನೆ

Date:

ಬೆಂಗಳೂರು,ಜುಲೈ,3,2026 (www.justkannada.in): ಮನೆ ಮನೆಗೆ ಬಿಎಲ್ ಒಗಳು ಭೇಟಿ ನೀಡದೇ ಕಲ್ಯಾಣ ಮಂಟಪ, ಮಸೀದಿ, ಒಂದೇ ಮನೆಯಲ್ಲಿ ಕೂತು ಎಸ್ ಐಆರ್ ಅರ್ಜಿ ಭರ್ತಿ ಮಾಡುತ್ತಿರುವ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಬಿಎಲ್ ಒಗಳು ಮನೆ ಮನೆಗೆ ಹೋಗಿ ಅರ್ಜಿ ವಿತರಣೆ ಮಾಡಬೇಕು ಎಂದು  ರಾಜ್ಯ ಮುಖ್ಯ ಚುನಾವಣಾಧಿಕಾರಿ  ಅನ್ಬುಕುಮಾರ್ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಮನೆ ಮನೆಗೆ ಬಿಎಲ್ ಒಗಳು ಭೇಟಿ ನೀಢುತ್ತಿಲ್ಲ ಎಂಬ ದೂರು, ರಾಜ್ಯ ಚುನಾವಣಾ ಆಯೋಗಕ್ಕೆ ಹಲವು ದೂರುಗಳು ಸಲ್ಲಿಕಯಾದೆ ಹಿನ್ನೆಲೆ ಡಿಸಿ,  ಆಯುಕ್ತರು ಜಿಲ್ಲಾ ಚುನಾವಣಾಧಿಕಾರಿಗಳಿಗೆ ಪತ್ರ ಬರೆದಿರುವ ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್, ಬೆಂಗಳೂರು ದಕ್ಷಿಣ ಜಿಲ್ಲೆ ಗ್ರೇಟರ್ ಬೆಂಗಳೂರು ಬೆಂಗಳೂರು ಉತ್ತರದಲ್ಲಿ ಈ ರೀತಿಯಾಗುತ್ತಿದೆ. ಮನೆ ಮನೆಗೆ ಹೋಗಿ ಮಾಹಿತಿ ಪಡೆಯಬೇಕು

ಬಿಎಲ್ ಒಗಳು ಮನೆ ಮನೆಗೆ ಹೋಗಿ ಅರ್ಜಿ ವಿತರಣೆ ಮಾಡಬೇಕು. ಯಾವುದೇ ಕಾರಣಕ್ಕೂ ಕಚೇರಿಗಳಿಂದ ಫಾರಂ ವಿತರಿಸುವಂತಿಲ್ಲ. ಬಿಎಲ್ ಒಗಳು ಕಡ್ಡಾಯವಾಗಿ ಪ್ರತಿಯೊಬ್ಬರ ಮನೆ ಬಾಗಿಲಿಗೆ ಭೇಟಿ ನೀಡಲೇಬೇಕು.  ಚುನಾವಣಾ ಆಯೋಗದ ಮಾರ್ಗಸೂಚಿ ಕಡ್ಡಾಯವಾಗಿ ಪಾಲಿಸಿ ಎಂದು ಚುನಾವಣಾಧಿಕಾರಿಗಳಿಗೆ ಅನ್ಬು ಕುಮಾರ್ ಖಡಕ್ ಸೂಚನೆ ನೀಡಿದ್ದಾರೆ.

Key words:   SIR, BLOs, applications, State, Chief Election Commissioner

The post ಬಿಎಲ್ ಒಗಳು ಮನೆ ಮನೆಗೆ ಹೋಗಿ ಅರ್ಜಿ ವಿತರಣೆ  ಮಾಡಿ- ರಾಜ್ಯ ಮುಖ್ಯ ಚುನಾವಣಾ ಆಯುಕ್ತರ ಖಡಕ್ ಸೂಚನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

‘അധികാരത്തിലുള്ളത് ഹിന്ദുക്കളെ കൊള്ളയടിക്കുന്നവര്‍’; രാമക്ഷേത്ര തട്ടിപ്പില്‍ കേന്ദ്രത്തിനെതിരെ ഉദ്ധവ് താക്കറെ

മുംബൈ: അയോധ്യ രാമക്ഷേത്ര ഫണ്ട് തട്ടിപ്പില്‍ കേന്ദ്ര സര്‍ക്കാരിനും ബി.ജെ.പിക്കുമെതിരെ വീണ്ടും...

மேகதாது: டெல்டா விவசாயிகள் அச்சத்தைப் போக்க அனைத்து கட்சிக் கூட்டத்தைக் கூட்ட வேண்டும்! – அன்புமணி

காவிரி ஆற்றின் குறுக்கே மேகதாது அணை கட்டுவதற்கான நடவடிக்கைகளை கர்நாடக அரசு...

Vaibhav Sooryavanshi: ‘మీ ప్రేమ ఎప్పటికీ మర్చిపోను’.. తొలి మ్యాచ్ తర్వాత వైభవ్ ఎమోషనల్ సందేశం..

Vaibhav Sooryavanshi: భారత క్రికెట్‌లో సరికొత్త చరిత్ర సృష్టించిన వండర్ కిడ్...

ശ്വേത മേനോന്‍ മോദി ഭക്തയാണ്; എന്നാല്‍ ബി.ജെ.പിക്കാരിയല്ലെന്ന് എസ്. സുരേഷ്

തിരുവനന്തപുരം: ശ്വേത മേനോന്‍ എ.എം.എം.എ പ്രസിഡന്റായത് ബി.ജെ.പിയുടെ പ്രതിനിധി ആയിട്ടാണെന്ന വാദം...