7
July, 2026

A News 365Times Venture

7
Tuesday
July, 2026

A News 365Times Venture

ಹೆಡ್ ಲೈಟ್ ಇಲ್ಲದೆ ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಬಸ್ ಚಾಲನೆ:  ಡ್ರೈವರ್ ಸೇರಿ ಮೂವರು ಸಸ್ಪೆಂಡ್

Date:

ಕಲಬುರ್ಗಿ,ಜುಲೈ,6,2026 (www.justkannada.in):  ಗೃಹ ಸಚಿವರ ತವರು ಕಲ್ಬುರ್ಗಿಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಬಸ್ ಚಾಲನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸ್ ಡ್ರೈವರ್ ಸೇರಿ ಮೂವರನ್ನು ಅಮಾನತು ಮಾಡಲಾಗಿದೆ.

ತಾಂತ್ರಿಕ ಸಿಬ್ಬಂದಿ ಶಿವಾನಂದ, ಮೇಲ್ವಿಚಾರಕ ಬಸವರಾಜ್, ಚಾಲಕ ಆಕಾಶ್ ಎಂಬುವವರನ್ನು ಅಮಾನತು ಮಾಡಿ ವಿಭಾಗಿಯ ನಿಯಂತ್ರಣ ಅಧಿಕಾರಿ ಆದೇಶ ಹೊರಡಿಸಿದ್ದಾರೆ.

ಜುಲೈ 5 ರಂದು ಕಲ್ಬುರ್ಗಿಯಿಂದ ಚಿಂಚೋಳಿ ಕಡೆಗೆ  ಬಸ್ ತೆರಳುತ್ತಿತ್ತು. ಕಲಬುರಗಿ-ಚಿಂಚೋಳಿ ಮಾರ್ಗದಲ್ಲಿ ರಾತ್ರಿ 7.30ಕ್ಕೆ ಕಲಬುರಗಿಯಿಂದ  ತೆರಳುತ್ತಿದ್ದ ಕೆಕೆಆರ್​ಟಿಸಿ ಬಸ್​  ಹೆಡ್ ಲೈಟ್ ಇಲ್ಲದಿದ್ದರೂ ಕೂಡ ಮೊಬೈಲ್ ಟಾರ್ಚ್ ನಲ್ಲಿ ಬಸ್  ಚಾಲನೆ ಮಾಡಲಾಗಿತ್ತು.

ಈ ಘಟನೆ ನಡೆದ ಬೆನ್ನಲ್ಲೇ ಮೂವರು ಸಿಬ್ಬಂದಿಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

Key words: Bus driving, torch light, Three, suspended

The post ಹೆಡ್ ಲೈಟ್ ಇಲ್ಲದೆ ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಬಸ್ ಚಾಲನೆ:  ಡ್ರೈವರ್ ಸೇರಿ ಮೂವರು ಸಸ್ಪೆಂಡ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

വയനാട് മണ്ണിടിച്ചില്‍: എല്ലാ സഹായവും നല്‍കാന്‍ യു.ഡി.എഫ് പ്രവര്‍ത്തകരോട് ആവശ്യപ്പെടുന്നതായി പ്രിയങ്കയും രാഹുലും

കല്‍പറ്റ: വയനാട് ഉരുള്‍പൊട്ടല്‍ ദുരന്തം ബാധിച്ചവര്‍ക്ക് എല്ലാ പിന്തുണയും നല്‍കണമെന്ന് യു.ഡി.എഫ്...

முதல்வர் விஜய் கரூர் விசிட்; இறந்த 41 பேர் குடும்பங்களுடன் சந்திப்பு… அரசு பணி? பிரமாண்ட கூட்டம்!

தமிழக முதல்வரும், த.வெ.க தலைவருமான ஜோசப் விஜய், வருகின்ற 10-ம் தேதி...

Minister Kolusu Parthasarathy: ఏపీలో పేదలకు శుభవార్త.. 9 లక్షలకు పైగా ఇళ్ల దరఖాస్తులకు అర్హత

Minister Kolusu Parthasarathy: ఆంధ్రప్రదేశ్‌లో పేదలకు గృహ వసతి కల్పనకు రాష్ట్ర...

ಎಸ್ ಐಆರ್ ವಿಚಾರದಲ್ಲಿ ದೂರು ಕೊಟ್ಟಿದ್ದಾರೆ, ತನಿಖೆಯಾಗಲಿ- ಸಚಿವ ಸತೀಶ್ ಜಾರಕಿಹೊಳಿ

ಬೆಂಗಳೂರು,ಜುಲೈ,7,2026 (www.justkannada.in):  ಎಸ್ ಐಆರ್ ಪ್ರಕ್ರಿಯೆ ವಿಚಾರದಲ್ಲಿ ಬಿಜೆಪಿ- ಜೆಡಿಎಸ್...