9
July, 2026

A News 365Times Venture

9
Thursday
July, 2026

A News 365Times Venture

ಕೊಡಗು ಜಿಲ್ಲೆಯ ಜ್ವಲಂತ ಭೂ ಸಮಸ್ಯೆಗಳ ಶಾಶ್ವತ ಪರಿಹಾರಕ್ಕೆ ಸರ್ಕಾರ ತುರ್ತು ಕ್ರಮ ಕೈಗೊಳ್ಳಲಿ- ಸಂಸದ ಯದುವೀರ್

Date:

ಮೈಸೂರು,ಜುಲೈ,7,2026 (www.justkannada.in): ಕೊಡಗು ಜಿಲ್ಲೆಯ ಜ್ವಲಂತ ಭೂ ಸಮಸ್ಯೆಗಳ ಶಾಶ್ವತ ಪರಿಹಾರಕ್ಕೆ ಸರ್ಕಾರ ತುರ್ತು ಕ್ರಮ ಕೈಗೊಳ್ಳಲಿ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಆಗ್ರಹಿಸಿದ್ದಾರೆ.

ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಂಸದ ಯದುವೀರ್, ಕೊಡಗು ಜಿಲ್ಲೆಯ ದಶಕಗಳ ಜ್ವಲಂತ ಸಮಸ್ಯೆಯಾದ ‘ಸಿ ಅಂಡ್ ಡಿ’ (ಅ & ಆ) ವರ್ಗದ ಜಮೀನುಗಳು, ಸಿಸಿ ((Cardamom Cultivation), ಪೈಸಾರಿ ಮತ್ತು ಜಮ್ಮಾ ಭೂಮಿಗಳ ಹಕ್ಕು ಹಸ್ತಾಂತರ ಹಾಗೂ ಸಕ್ರಮ ಪ್ರಕ್ರಿಯೆಯು ಪ್ರಸ್ತುತ ರಾಜ್ಯ ಸರ್ಕಾರದ ವ್ಯಾಪ್ತಿಯಲ್ಲಿದ್ದು, ಈ ಕುರಿತು ರಾಜ್ಯ ಸರ್ಕಾರವು ತಕ್ಷಣವೇ ದಿಟ್ಟ ಆಡಳಿತಾತ್ಮಕ ನಿರ್ಧಾರಗಳನ್ನು ಕೈಗೊಳ್ಳಬೇಕು ಎಂದು  ಒತ್ತಾಯಿಸಿದ್ದಾರೆ.

ಈ ಪ್ರಕ್ರಿಯೆಯಲ್ಲಿ ಕೇಂದ್ರ ಸರ್ಕಾರದ ಯಾವುದೇ ರೀತಿಯ ಸಹಕಾರ, ಅರಣ್ಯ ಕಾಯ್ದೆಗಳ ತಿದ್ದುಪಡಿ ಅಥವಾ ವಿಶೇಷ ಅನುಮೋದನೆಗಳ ಅಗತ್ಯವಿದ್ದಲ್ಲಿ, ತಾವು ವೈಯಕ್ತಿಕವಾಗಿ ಮುತುವರ್ಜಿ ವಹಿಸಿ ಕೇಂದ್ರದಿಂದ ಸಂಪೂರ್ಣ ಸಹಕಾರ ಕೊಡಿಸಲು ಸಿದ್ಧರಿರುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ.

Key words: government, land issues,  Kodagu district, MP Yaduveer

The post ಕೊಡಗು ಜಿಲ್ಲೆಯ ಜ್ವಲಂತ ಭೂ ಸಮಸ್ಯೆಗಳ ಶಾಶ್ವತ ಪರಿಹಾರಕ್ಕೆ ಸರ್ಕಾರ ತುರ್ತು ಕ್ರಮ ಕೈಗೊಳ್ಳಲಿ- ಸಂಸದ ಯದುವೀರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ബീഹാറില്‍ മുസ്‌ലിം യുവതിയെ നിര്‍ബന്ധിച്ച് സിന്ദൂരമണിയിച്ചു; ബലമായി നിഖാബ് അഴിപ്പിച്ച് ഹിന്ദുത്വര്‍

നവാഡ: ബീഹാറിലെ നവാഡ ജില്ലയില്‍ വെച്ച് മുസ്‌ലിം യുവതിയെയും അവരുടെ സുഹൃത്തായ...

தமிழக விவசாயிகளுக்கு குட் நியூஸ்; கொப்பரை, தோட்டாபுரி மாம்பழம் கொள்முதல் செய்ய மத்திய அரசு ஒப்புதல்!

தமிழக விவசாயிகளுக்கு நிவாரணம் அளிக்கும் வகையில், கொப்பரை தேங்காய் மற்றும் தோட்டாபுரி...

AP High Court: రుషికొండ భవనాల వినియోగంపై విచారణ.. హైకోర్టు కీలక ఆదేశాలు

AP High Court: విశాఖపట్నంలోని రుషికొండ భవనాల అంశంపై ఆంధ్రప్రదేశ్ హైకోర్టులో...

മാര്‍ച്ച് നടത്താന്‍ കോടതി അനുമതി തന്നു, ബി.ജെ.പി ഗുണ്ടകള്‍ തടഞ്ഞു: പൊലീസ് പരാജയപ്പെട്ടുവെന്ന് മമതാ ബാനര്‍ജി

കൊല്‍ക്കത്ത: പശ്ചിമ ബംഗാളിലെ ബയൂരിപൂരില്‍ പതിനൊന്ന് വയസുകാരിയെ ബലാത്സംഗം ചെയ്ത് കൊലപ്പെടുത്തിയ...