12
July, 2026

A News 365Times Venture

12
Sunday
July, 2026

A News 365Times Venture

KPSC ಅಧ್ಯಕ್ಷರ ವಿರುದ್ದ ರಾಜ್ಯಪಾಲರಿಂದ ಕ್ರಮ ಆಗಬೇಕು- ಗೃಹ ಸಚಿವ ಪ್ರಿಯಾಂಕ್ ಖರ್ಗೆ

Date:

ಬೆಂಗಳೂರು,ಜುಲೈ,11,2026 (www.justkannada.in): ಕೆಪಿಎಸ್ ಸಿ ಅಧ್ಯಕ್ಷ ಶಿವಶಂಕರಪ್ಪ ಪುತ್ರಿ ವಿರುದ್ದ ಎಫ್ ಐಆರ್ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿದ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಕಲಿ ಆದಾಯ ಪ್ರಮಾಣ ಪತ್ರ ಬಗ್ಗೆ ದೂರು ಹಿನ್ನೆಲೆ ಎಫ್ ಐಆರ್ ಆಗಿದೆ.  ಬೇಲಿಯೇ ಎದ್ದು ಹೊಲ ಮೇಯ್ದರೇ ಏನು ಮಾಡೋದು. ಇದು ನಮ್ಮ ಕೈಯಲ್ಲಿ ಇಲ್ಲ. ನನಗೆ ಇದನ್ನು ಬಿಟ್ಟರೆ ಕೆಎಟಿ, ಕೆಪಿಎಸ್ಸಿಯನ್ನೇ ರದ್ದು ಮಾಡ್ತೀನಿ ಎಂದರು.

ಎಲ್ಲರೂ ಸೇರಿ ತೀರ್ಮಾನ ಮಾಡಿದರೇ ಕೆಪಿಎಸ್ ಸಿ ಶುದ್ದೀಕರಣ ಮಾಡಬಹುದು. ಯುವಕರ ಭವಿಷ್ಯದ ಜೊತೆ ಚೆಲ್ಲಾಟ ಆಡುವುದು ಸರಿಯಲ್ಲ. ಕೆಪಿಎಸ್ ಸಿ ಅಧ್ಯಕ್ಷರ ವಿರುದ್ದ ರಾಜ್ಯಪಾಲರಿಂದ ಕ್ರಮ ಆಗಬೇಕು.  ರಾಜ್ಯಪಾಲರು ಏನು ಮಾಡುತ್ತಾರೋ ನೋಡೋಣ. ಅವರಿಗೆ ದಾಖಲಾತಿ ಕೊಡುವುದು ನಮ್ಮ ಕೆಲಸ ಕೊಡುತ್ತೇವೆ ಎಂದರು.

Key words: Governor, action, against, KPSC, chairman, Home Minister, Priyank Kharge

The post KPSC ಅಧ್ಯಕ್ಷರ ವಿರುದ್ದ ರಾಜ್ಯಪಾಲರಿಂದ ಕ್ರಮ ಆಗಬೇಕು- ಗೃಹ ಸಚಿವ ಪ್ರಿಯಾಂಕ್ ಖರ್ಗೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

മേഖലയിലെ യു.എസ് ഇടപെടല്‍ അവസാനിക്കും വരെ ഒരു കപ്പലും ഹോര്‍മുസ് കടക്കില്ല: ഇറാന്‍

ടെഹ്‌റാന്‍: ഹോര്‍മുസ് കടലിടുക്കിലൂടെയുള്ള കപ്പല്‍ ഗതാഗതം അനിശ്ചിത കാലത്തേക്ക് തടയുകയാണെന്ന് ഇറാന്റെ...

'ஸ்டார்ட்… கேமரா… ஆக்ஷன்' – முதல்வர் விஜய் பேச்சு குறித்து ஜெயக்குமார் விமர்சனம்

சட்டமன்ற தேர்தல் படுதோல்விக்குப் பிறகு எடப்பாடி பழனிசாமி தன் தலைமையில் மாவட்ட...

Donald Trump: నన్ను చంపడానికి ట్రై చేస్తే 1,000 క్షిపణులు సిద్ధంగా ఉన్నాయ్.. ట్రంప్ షాకింగ్ ప్రకటన..

Donald Trump: అమెరికా అధ్యక్షుడు డొనాల్డ్ ట్రంప్ మరోసారి స్ట్రాంగ్ వార్నింగ్...

എസ്. ജാനകി അന്തരിച്ചു

മൈസൂരു:  വിഖ്യാത ഗായിക എസ്. ജാനകി അന്തരിച്ചു. മൈസൂരുവിലെ താമസസ്ഥലത്തായിരുന്നു അന്ത്യം....