15
July, 2026

A News 365Times Venture

15
Wednesday
July, 2026

A News 365Times Venture

ಆ.6ರಿಂದ ಅಧಿವೇಶನ: ಅಷ್ಟರೊಳಗೆ ಸಂಪುಟ ವಿಸ್ತರಣೆ- ಸಚಿವ ರಾಮಲಿಂಗರೆಡ್ಡಿ

Date:

ಬೆಂಗಳೂರು,ಜುಲೈ,13,2026 (www.justkannada.in):  ಆಗಸ್ಟ್ 6 ರಿಂದ ವಿಧಾನಮಂಡಲ ಅಧಿವೇಶನ ನಡೆಯಲಿದ್ದು ಅಷ್ಟರೊಳಗೆ ಸಚಿವ ಸಂಪುಟ ವಿಸ್ತರಣೆ ಆಗಲಿದೆ ಎಂದು ಜಲಸಂಪನ್ಮೂಲ ಸಚಿವ ರಾಮಲಿಂಗರೆಡ್ಡಿ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ರಾಮಲಿಂಗರೆಡ್ಡಿ, ನಾಳೆ ಅಥವಾ ನಾಡಿದ್ದು ಸಿಎಂ ದೆಹಲಿಗೆ ಹೋಗಬಹುದು. ಆಗಸ್ಟ್ 6 ರಿಂದ ಅಧೀವೇಶನ ನಡೆಯುತ್ತದೆ.  ಅಷ್ಟರೊಳಗೆ ಸಂಫುಟ ವಿಸ್ತರಣೆ ಆಗುತ್ತದೆ. ಅಷಾಢ ಮಾಸಕ್ಕೂ ಸಂಪುಟ ವಿಸ್ತರಣೆಗೂ ಏನ್ ಸಂಬಂಧ?  ಬ್ರಾಹ್ಮಣ ಸಮುದಾಯದವರು ಆಷಾಢದಲ್ಲಿ ಮದುವೆ ಮಾಡುತ್ತಾರೆ ಎಂದರು.

ಕೆಆರ್ ಎಸ್ ಡ್ಯಾಂ ನಿಂದ ನಾಲೆಗಳಿಗೆ ನೀರುವ ಬಿಡುವ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಚಿವ ರಾಮಲಿಂಗರೆಡ್ಡಿ,  ಎರಡ್ಮೂರು ದಿನ ನೋಡೋಣ. ಈಗ ನಾನು ಏನು ಮಾತನಾಡುವುದಿಲ್ಲ ಎಂದರು.

Key words:  Cabinet expansion, Minister, Ramalingareddy

The post ಆ.6ರಿಂದ ಅಧಿವೇಶನ: ಅಷ್ಟರೊಳಗೆ ಸಂಪುಟ ವಿಸ್ತರಣೆ- ಸಚಿವ ರಾಮಲಿಂಗರೆಡ್ಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

യു.എന്‍ പൂര്‍ണാംഗത്വത്തിനുള്ള പിന്തുണക്ക് പുറമെ ഫലസ്തീന് കൂടുതല്‍ സഹായം പ്രഖ്യാപിച്ച് ഇന്ത്യ

ന്യൂയോര്‍ക്ക്: ഫലസ്തീന് ഇന്ത്യ പുതിയ മാനുഷിക സഹായങ്ങള്‍ പ്രഖ്യാപിച്ചു. ഫലസ്തീന്‍ അഭയാര്‍ത്ഥികള്‍ക്കായി...

கிண்டி: ரயில்வே நிலைய மேம்பாலம் அருகே நிலவும் சுகாதார சீர்கேடு; முகம் சுளிக்கும் மக்கள்!

சென்னையின் மையத்தில் உள்ள மிக முக்கியமான கிண்டி ரயில் நிலையத்தில், ரேஸ்...

Shabad Murder Case: షాబాద్ విషాదం.. ఒంటరిగా మిగిలిన మేఘనకు ప్రభుత్వం ఆర్థిక సాయం

Shabad Murder Case: షాబాద్ ఘోర హత్యాకాండలో తన తల్లి, చెల్లి,...

ರೈತರ ಆಕ್ರೋಶದ ಕಟ್ಟೆಯೊಡೆಯುವ ಮುನ್ನ ನಾಲೆಗಳಿಗೆ ನೀರು ಹರಿಸಿ- ಕೇಂದ್ರ ಸಚಿವ HDK ಆಗ್ರಹ

ಬೆಂಗಳೂರು,ಜುಲೈ,14,2026 (www.justkannada.in):  ರೈತರ ಆಕ್ರೋಶದ ಕಟ್ಟೆಯೊಡೆಯುವ  ಮೊದಲು ಕೆಆರ್ ಎಸ್...