15
July, 2026

A News 365Times Venture

15
Wednesday
July, 2026

A News 365Times Venture

ರೈತರ ಆಕ್ರೋಶದ ಕಟ್ಟೆಯೊಡೆಯುವ ಮುನ್ನ ನಾಲೆಗಳಿಗೆ ನೀರು ಹರಿಸಿ- ಕೇಂದ್ರ ಸಚಿವ HDK ಆಗ್ರಹ

Date:

ಬೆಂಗಳೂರು,ಜುಲೈ,14,2026 (www.justkannada.in):  ರೈತರ ಆಕ್ರೋಶದ ಕಟ್ಟೆಯೊಡೆಯುವ  ಮೊದಲು ಕೆಆರ್ ಎಸ್ ಜಲಾಶಯದಿಂದ ನಾಲೆಗಳಿಗೆ ನೀರು ಹರಿಸಿ  ಎಂದು ರಾಜ್ಯ ಸರ್ಕಾರಕ್ಕೆ  ಕೇಂದ್ರ ಸಚಿವ  ಹೆಚ್ ಡಿ ಕುಮಾರಸ್ವಾಮಿ ಆಗ್ರಹಿಸಿದರು.

ಟ್ವಿಟ್ಟರ್ ಖಾತೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ, ಮಂಡ್ಯದ ರೈತರು ಬೆಳೆಗಳಿಗೆ ನೀರು ಕೊಡುವಂತೆ ಒಂದು ತಿಂಗಳಿನಿಂದ ಬೇಡಿಕೊಳ್ಳುತ್ತಿದ್ದರೂ, ಈ ಸರ್ಕಾರದ ಕಿವಿಗಳು ಇದ್ದಕ್ಕಿದ್ದಂತೆ ಹರಿತವಾಗಿವೆ. ಈ ಸರ್ಕಾರದ  ಕಿವಿಗೆ ಜಾಣ ಕಿವುಡು ಬಂದಿದೆ. ರೈತರ ಭೂಮಿ ಕಸಿಯುವುದರಲ್ಲಿ ರಣೋತ್ಸಾಹ ತೋರುವ ಸರ್ಕಾರ ರೈತರ ಬೆಳೆ ಉಳಿಸಲು ಏಕೆ ನಿರುತ್ಸಾಹವೋ ಅರ್ಥವಾಗುತ್ತಿಲ್ಲ.

ಮಂಡ್ಯ ರೈತರ ಬೇಡಿಕೆಗಳಿಗೆ ನನ್ನ ಸಂಪೂರ್ಣ ಬೆಂಬಲವಿದೆ. ತಕ್ಷಣವ ನಾಲೆಗಳಿಗೆ ಕೆಆರ್ ಎಸ್ ನಿಂದ ನೀರು ಹರಿಸಬೇಕು ರೈತರ ಆಕ್ರೋಶ ಕಟ್ಟೆಯೊಡೆಯುವ ಮೊದಲು ನೀರು ಹರಿಸಿ ಎಂದು ಹೆಚ್ ಡಿ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

Key words: farmers, KRS Dam, Water, canals, Union Minister, HDK

The post ರೈತರ ಆಕ್ರೋಶದ ಕಟ್ಟೆಯೊಡೆಯುವ ಮುನ್ನ ನಾಲೆಗಳಿಗೆ ನೀರು ಹರಿಸಿ- ಕೇಂದ್ರ ಸಚಿವ HDK ಆಗ್ರಹ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

യു.എന്‍ പൂര്‍ണാംഗത്വത്തിനുള്ള പിന്തുണക്ക് പുറമെ ഫലസ്തീന് കൂടുതല്‍ സഹായം പ്രഖ്യാപിച്ച് ഇന്ത്യ

ന്യൂയോര്‍ക്ക്: ഫലസ്തീന് ഇന്ത്യ പുതിയ മാനുഷിക സഹായങ്ങള്‍ പ്രഖ്യാപിച്ചു. ഫലസ്തീന്‍ അഭയാര്‍ത്ഥികള്‍ക്കായി...

கிண்டி: ரயில்வே நிலைய மேம்பாலம் அருகே நிலவும் சுகாதார சீர்கேடு; முகம் சுளிக்கும் மக்கள்!

சென்னையின் மையத்தில் உள்ள மிக முக்கியமான கிண்டி ரயில் நிலையத்தில், ரேஸ்...

Shabad Murder Case: షాబాద్ విషాదం.. ఒంటరిగా మిగిలిన మేఘనకు ప్రభుత్వం ఆర్థిక సాయం

Shabad Murder Case: షాబాద్ ఘోర హత్యాకాండలో తన తల్లి, చెల్లి,...

അവര്‍ക്ക് നീതി നല്‍കാന്‍ പൊലീസിന് കഴിഞ്ഞു, പക്ഷേ എനിക്ക്?: വീണ്ടും പ്രതികരിച്ച് അന്‍സിബ

കൊച്ചി: സമൂഹ മാധ്യമങ്ങളില്‍ തന്നെ അപമാനിച്ചെന്ന പരാതിയില്‍ പൊലീസ് നടപടിയെടുക്കാത്തതില്‍ വീണ്ടും...