16
August, 2026

A News 365Times Venture

16
Sunday
August, 2026

A News 365Times Venture

ಮಳೆಯಾಗದಿದ್ದರೇ ಬೆಂಗಳೂರು ನಗರಕ್ಕೆ ನೀರಿನ ಕೊರತೆ- ಜಲಮಂಡಳಿ ಅಧ್ಯಕ್ಷೆ ಮಂಜುಳ

Date:

ಬೆಂಗಳೂರು,ಜುಲೈ,30,2026 (www.justkannada.in):  ಸರಿಯಾಗಿ ಮಳೆಯಾಗದಿದ್ದರೇ ಬೆಂಗಳೂರು ನಗರಕ್ಕೆ ನೀರಿನ ಕೊರತೆ ಎದುರಾಗಲಿದೆ ಎಂದು ಬೆಂಗಳೂರು ಜಲಮಂಡಳಿ ಅಧ್ಯಕ್ಷೆ ಡಾ.ಎನ್. ಮಂಜುಳಾ ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ತಮಿಳುನಾಡಿಗೆ ನೀರು ಹರಿಸುವಂತೆ ಸಿಡಬ್ಲ್ಯುಆರ್ ಸಿ  ಆದೇಶ ಹಿನ್ನೆಲೆ ಈ ಕುರಿತು ಮಾತನಾಡಿದ ಜಲಮಂಡಳಿ ಅಧ್ಯಕ್ಷೆ ಮಂಜುಳಾ, ಬೆಂಗಳೂರಿಗೆ 5 ರಿಂದ 6 ತಿಂಗಳಿಗೆ ಆಗುವಷ್ಟು ಮಾತ್ರ ನೀರಿದೆ. ಸದ್ಯ ಕೆಆರ್ ಎಸ್ ಡ್ಯಾಂನಲ್ಲಿ 20 ಟಿಎಂಸಿ ನೀರಿದೆ. ಈ ಪೈಕಿ ಬಳಕೆಗೆ ಯೋಗ್ಯವಾದದ್ದು ಕೇವಲ 14 ಟಿಎಂಸಿ ಮಾತ್ರ.   ಇದರಿಂದ ಮುಂದಿನ 5 ತಿಂಗಳಿಗೆ ಬೆಂಗಳೂರಿಗೆ ನೀರು ಪೂರೈಕೆ ಸಾಧ್ಯ .

ಒಂದು ವೇಳೆ ಮಳೆಯಾಗದಿದ್ದರೇ ಬೆಂಗಳೂರಲ್ಲಿ ನೀರಿನ ಸಮಸ್ಯೆ ಎದುರಾಗಲಿದೆ ಎಂದು ಮಂಜುಳ ಅವರು ತಿಳಿಸಿದ್ದಾರೆ.

Key words: rain, Bengaluru city, water shortage, Manjula

The post ಮಳೆಯಾಗದಿದ್ದರೇ ಬೆಂಗಳೂರು ನಗರಕ್ಕೆ ನೀರಿನ ಕೊರತೆ- ಜಲಮಂಡಳಿ ಅಧ್ಯಕ್ಷೆ ಮಂಜುಳ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

അമ്മ ആരെന്ന് അറിയാത്തവരാണ് വന്ദേമാതരം എതിർക്കുന്നതെന്ന് കേരള വി.സി; ആർ.എസ്.എസിന്റെ ‘ഓസി’ എന്ന് മറുപടി

തിരുവനന്തപുരം: വന്ദേ മാതരത്തെക്കുറിച്ച് വിവാദ പരാമർശവുമായി കേരള വൈസ് ചാൻസലർ ഡോ....

'தாய் மீதும், தாய் நாட்டின் மீதும்…' – முதல்வர் குறித்த சர்ச்சைப் பேச்சுக்கு நயினார் விளக்கம்

"சட்டமன்றத்தில் அப்பாவைக் காணோம் எனத் தேடுபவர்களின் ஆட்சி நடக்கிறது. வீட்டில் போய்...

കോൺഗ്രസിന്റെ പ്രത്യയശാസ്ത്ര ശൂന്യതയിൽ സംഘപരിവാർ കസേരയിട്ട് ഇരിക്കുന്നു: എ.എ. റഹീം

  തിരുവനന്തപുരം: കോൺഗ്രസിന്റെ പ്രത്യയശാസ്ത്ര ശൂന്യതയാണ് എ.ഐ.സിസി ആസ്ഥാനത്ത് വന്ദേമാതരം പൂർണമായി...