1
August, 2026

A News 365Times Venture

1
Saturday
August, 2026

A News 365Times Venture

 ಕಾವೇರಿ ಕಿಚ್ಚು: ಮೈಸೂರಿನಲ್ಲಿ ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ

Date:

ಮೈಸೂರು,ಜುಲೈ,30,2026 (www.justkannada.in):  ತಮಿಳುನಾಡಿಗೆ 15 ದಿನಗಳವರೆಗೆ ಪ್ರತಿನಿತ್ಯ 3500 ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ ನೀಡಿರುವ ಆದೇಶವನ್ನು ಖಂಡಿಸಿ ರಾಜ್ಯದಲ್ಲಿ ಕಾವೇರಿ ಹೋರಾಟ ಭುಗಿಲೆದ್ದಿದ್ದು ಇಂದು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು.

ನಗರದ ಅಗ್ರಹಾರದ ವೃತ್ತದಲ್ಲಿ ಮೈಸೂರು ಜಿಲ್ಲಾ ಕನ್ನಡ ಚಳವಳಿಗಾರರ ಸಂಘದ ವತಿಯಿಂದ ಕಾರ್ಯಕರ್ತರು ಖಾಲಿ ಕೊಡ ಹಿಡಿದು ಪ್ರತಿಭಟನೆ  ನಡೆಸಿದರು. ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಹರಿಸದಂತೆ ಪ್ರತಿಭಟನಾಕಾರರು ಆಗ್ರಹಿಸಿದರು.

ಇಂದು ಸಿಡಬ್ಲ್ಯುಆರ್ ಸಿ ಆದೇಶ ಖಂಡಿಸಿ ರಾಜ್ಯದಲ್ಲಿ ಕಾವೇರಿ ಹೋರಾಟ ಪ್ರಾರಂಭವಾಗಿದ್ದು ಈ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ 2.30ಕ್ಕೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆ ನಡೆಯಲಿದೆ. ಸಭೆಯಲ್ಲಿ ಏನು ತೀರ್ಮಾನವಾಗಲಿದೆ ಕಾದು ನೋಡಬೇಕಿದೆ.

Key words: Cauvery Protest, pro-Kannada organizations, Mysore

The post  ಕಾವೇರಿ ಕಿಚ್ಚು: ಮೈಸೂರಿನಲ್ಲಿ ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

CJP: “ரீல்ஸில் மட்டும்தான் பிரதமர் மன்னிப்பாரா?" – போராட்ட வழக்குகள் குறித்து அபிஜித் தீப்கே கேள்வி

டெல்லி ஜந்தர் மந்தரில் மாணவர்கள் நடத்திய போராட்டத்தில், பிரதமருக்கு எதிராக அநாகரிகமான...

ಆದಿವಾಸಿಗಳ ಅಭಿವೃದ್ದಿಗೆ ನಮ್ಮ ಸರ್ಕಾರ ಸದಾ ಬದ್ದ- ಏರ್ ಪೋರ್ಟ್ ಉದ್ಘಾಟಿಸಿ ಪ್ರಧಾನಿ ಮೋದಿ ನುಡಿ

ಆಂಧ್ರಪ್ರದೇಶ,ಆಗಸ್ಟ್,1,2026 (www.justkannada.in): ಉತ್ತರಾಂಧ್ರ ಭಾಗದ ಬುಡಕಟ್ಟು ಆದಿವಾಸಿಗಳ ಅಭಿವೃದ್ದಿಗೆ ನಮ್ಮ...