1
August, 2026

A News 365Times Venture

1
Saturday
August, 2026

A News 365Times Venture

ಕರ್ನಾಟಕಕ್ಕೆ ಮತ್ತೊಂದು ಶಾಕ್: ಮೇಕೆದಾಟು ಡಿಪಿಆರ್ ವಾಪಸ್ ಕಳುಹಿಸಿದ ಕೇಂದ್ ಜಲ ಆಯೋಗ

Date:

ಬೆಂಗಳೂರು,ಜುಲೈ,30,2026 (www.justkannada.in):  ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶ ಬೆನ್ನಲ್ಲೆ ಇದೀಗ ಕರ್ನಾಟಕಕ್ಕೆಕೇಂದ್ ಜಲ ಆಯೋಗವು ಶಾಕ್ ನೀಡಿದೆ.

ಮೇಕೆದಾಟು ಡಿಪಿಆರ್ ಅನ್ನು ಕೇಂದ್ರ ಜಲಶಕ್ತಿ ಆಯೋಗ ವಾಪಸ್ ಕಳುಹಿಸಿದೆ.  ಡಿಪಿಆರ್ ನಲ್ಲಿರುವ ಕೆಲ ಅಂಶ ಮಾರ್ಪಡಿಸಿ ಪರಿಸ್ಕೃತ ವರದಿ ಸಲ್ಲಿಸುವಂತೆ ಸಿಡಬ್ಲ್ಯು ಸಿ  ಸೂಚನೆ ನೀಡಿದೆ.

ಕರ್ನಾಟಕ ಸರ್ಕಾರ ನೀರಿನ ಬಳಕೆಯ ಪ್ರಮಾಣ ಹೆಚ್ಚಿಸಿತ್ತು. ಬೆಂಗಳೂರು ಕುಡಿಯುವ ನೀರಿಗಾಗಿ 6.96 ಟಿಎಂಸಿ ಕೇಳಿತ್ತು. ಆದರೆ ಸರ್ಕಾರ ಹಳೆಯ ಹಾಗೂ ಅಪೂರ್ಣ ಅಂಕಿಅಂಶ ನೀಡಿತ್ತು ಎನ್ನಲಾಗಿದೆ.  ಹೀಗಾಗಿ ಕೆಲವು ಅಂಶಗಳ ಬಗ್ಗೆ ಕೇಂದ್ರ ಜಲಶಕ್ತಿ ಆಯೋಗ ಸ್ಪಷ್ಟನೆ ಕೇಳಿದೆ.

Key words: Karnataka, Central Water Commission, sends back, Mekedatu, DPR

The post ಕರ್ನಾಟಕಕ್ಕೆ ಮತ್ತೊಂದು ಶಾಕ್: ಮೇಕೆದಾಟು ಡಿಪಿಆರ್ ವಾಪಸ್ ಕಳುಹಿಸಿದ ಕೇಂದ್ ಜಲ ಆಯೋಗ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

അതിശക്ത മഴ: ഏത് സാഹചര്യവും നേരിടാന്‍ സംസ്ഥാനം സജ്ജം: മുഖ്യമന്ത്രി

തിരുവനന്തപുരം: സംസ്ഥാനത്ത് ശക്തമായ മഴയും ചിലയിടങ്ങളില്‍ ഉരുള്‍പൊട്ടലും ഉണ്ടായ സാഹചര്യത്തില്‍ ദുരന്ത...

டெல்லிக்குப் புகாரளித்த ஸ்டாலின்; 4வது நாளாகச் சரிபார்க்கப்படும் கொளத்தூர் EVM மெஷின்கள்

கொளத்தூர் தொகுதியின் 14 பூத்-களின் EVM மெஷின்களை மீண்டும் சரிபார்த்து பரிசோதனை...

Telangana Civil Supplies: రేషన్ కార్డుదారులకు గుడ్‌న్యూస్.. 31 వరకే ఛాన్స్!

Telangana Civil Supplies: తెలంగాణలోని రేషన్ కార్డుదారులకు పౌరసరఫరాల శాఖ తీపి...

കുട്ടികളുടെ ആരോഗ്യം മുഖ്യം; വിദ്യാഭ്യാസ സ്ഥാപനങ്ങളുടെ 50 മീറ്റര്‍ ചുറ്റളവില്‍ ജങ്ക് ഫുഡ് നിരോധിച്ച് കര്‍ണാടക

ബെംഗളൂരു: വിദ്യാഭ്യാസ സ്ഥാപനങ്ങള്‍ക്കുള്ളിലും 50 മീറ്റര്‍ ചുറ്റളവിലും ജങ്ക് ഫുഡിന്റെ വില്‍പ്പന,...