14
August, 2026

A News 365Times Venture

14
Friday
August, 2026

A News 365Times Venture

ಕಾವೇರಿ ವಿಚಾರ: ರಾಜ್ಯಕ್ಕೆ ಯಾವುದೇ ಕಾರಣಕ್ಕೂ ಅನ್ಯಾಯವಾಗಲು ಬಿಡಲ್ಲ- ಸಿಎಂ ಡಿಕೆ ಶಿವಕುಮಾರ್

Date:

ಮೈಸೂರು,ಆಗಸ್ಟ್,1,2026 (www.justkannada.in):  ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ ಆದೇಶ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಯಾವುದೇ ಕಾರಣಕ್ಕೂ ಅನ್ಯಾಯವಾಗಲು ಬಿಡಲ್ಲ ಎಂದು ಸಿಎಂ ಡಿಕೆ ಶಿವಕುಮಾರ್ ನುಡಿದರು.

ಸಿಎಂ ಆದ ಮೊದಲ ಬಾರಿಗೆ ಮೈಸೂರಿಗೆ ಆಗಮಿಸಿದ ಸಿಎಂ ಡಿಕೆ ಶಿವಕುಮಾರ್ ರೋಡ್ ಶೋ ನಡೆಸಿದರು. ಕಾರಂಜಿಕೆರೆಯಿಂದ ರೋಡ್ ಶೋ ಆರಂಭವಾಗಿದ್ದು ಈ ವೇಳೆ ಮಾತನಾಡಿದ ಸಿಎಂ ಡಿಕೆ ಶಿವಕುಮಾರ್, ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ  ಅನ್ಯಾಯ ಆಗುವುದಿಲ್ಲ  ರಾಜ್ಯಕ್ಕೆ ಅನ್ಯಾಯ ಆಗಬಾರದು ಅಂತಾ ಸರ್ವಪಕ್ಷ ಸಭೆ ಕರೆದಿದ್ದೇನೆ.  ಎಲ್ಲಾ ಪಕ್ಷಗಳ ಜೊತೆ ಚರ್ಚಿಸಿ ಸಮಸ್ಯೆ ಬಗೆಹರಿಸುವ ಕೆಲಸ ಮಾಡುತ್ತೇವೆ  ಎಂದರು.

ತಮಿಳುನಾಡು ಸಿಎಂ ವಿಜಯ್ ರಾಜ್ಯಕ್ಕೆ ಬರುವ ವಿಚಾರ, ಪರಿಸ್ಥಿತಿ ಸರಿ ಇಲ್ಲದ ಕಾರಣ ಸಿಎಂ ವಿಜಯ್ ಬರುತ್ತಿಲ್ಲ. ಶಾಂತ ವಾತಾವರಣದಲ್ಲಿ ಚರ್ಚೆಯಾದರೇ ಫಲ ಕೊಡುತ್ತದೆ. ಪರಿಸ್ಥಿತಿ ಶಾಂತವಾದ ಮೇಲೆ ಸಿಎಂ ವಿಜಯ್ ಬರುತ್ತಾರೆ ಎಂದರು.

Key words: Cauvery Dispute, CM, DK Shivakumar, Mysore

The post ಕಾವೇರಿ ವಿಚಾರ: ರಾಜ್ಯಕ್ಕೆ ಯಾವುದೇ ಕಾರಣಕ್ಕೂ ಅನ್ಯಾಯವಾಗಲು ಬಿಡಲ್ಲ- ಸಿಎಂ ಡಿಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

പൊലീസ് സ്റ്റേഷനുകളുടെ അകവും പുറവും മാറും; ‘മൈ പൊലീസ് സ്റ്റേഷന്‍’ പദ്ധതിയെ കുറിച്ച് രമേശ് ചെന്നിത്തല

തിരുവനന്തപുരം: സംസ്ഥാനത്തെ പൊലീസ് സ്റ്റേഷനുകളെ പൂര്‍ണ്ണമായും പൊതുജനസൗഹൃദ സേവനകേന്ദ്രങ്ങളാക്കി മാറ്റാന്‍ ലക്ഷ്യമിട്ട്...

காவிரி விவகாரம்: "தவெக மட்டும் இதை செய்தால், அதுதான் நேஷனல் செய்தி!" – அன்புமணி ராமதாஸ்

பாமக தலைவர் அன்புமணி சென்னையில் இன்று (ஆகஸ்ட்.14) செய்தியாளர்களைச் சந்தித்து பேசியிருக்கிறார்....

Amaravati Unstoppable: అమరావతి రాజధాని అన్‌స్టాపబుల్.. ఎవరూ అడ్డుకోలేరు..

Amaravati Unstoppable: అమరావతి అభివృద్ధి ఇక అన్‌స్టాపబుల్ అని వ్యాఖ్యానించారు ముఖ్యమంత్రి...

വിവാദ ഉത്തരവില്‍ യൂ ടേണ്‍ അടിച്ച് ബി.സി.ഐ: ചീഫ് ജസ്റ്റിനെതിരെ പ്രതിഷേധിച്ച വിദ്യാര്‍ത്ഥികള്‍ക്ക് എന്റോള്‍ ചെയ്യാം

ന്യൂദല്‍ഹി: ഹൈദരാബാദിലെ നല്‍സാര്‍ നിയമ സര്‍വകലാശാലയിലെ 2026 ബിരുദധാരികളെ അഭിഭാഷകരായി എന്‍...