9
August, 2026

A News 365Times Venture

9
Sunday
August, 2026

A News 365Times Venture

ಎರಡು ದಿನ ಕಳೆದ್ರೆ ಎಲ್ಲರೂ ಸುಮ್ಮನಾಗ್ತಾರೆ- ಸಚಿವ ಪುಟ್ಟರಂಗಶೆಟ್ಟಿ

Date:

ಚಾಮರಾಜನಗರ,ಆಗಸ್ಟ್,7,2026 (www.justkannada.in):  ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೆ ಸಚಿವ ಸ್ಥಾನ ಕೈತಪ್ಪಿದ ಶಾಸಕರ ತೀವ್ರ ಅಸಮಾಧಾನ ಕುರಿತು ಪ್ರತಿಕ್ರಿಯಿಸಿದ ಸಚಿವ ಪುಟ್ಟರಂಗಶೆಟ್ಟಿ, ರಾಜಕೀಯದಲ್ಲಿ ಮುನಿಸು ಎಂಬುದು ಸಹಜ. ಎರಡು ದಿನ ಕಳೆದರೆ ಎಲ್ಲರೂ ಸುಮ್ಮನಾಗುತ್ತಾರೆ ಎಂದಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಪುಟ್ಟರಂಗಶೆಟ್ಟಿ, ಕಳೆದ ಸಚಿವ ಸಂಪುಟ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಜಿಲ್ಲೆ ಅಭಿವೃದ್ಧಿಯಾಗಬೇಕು ಎನ್ನುವ ಉದ್ದೇಶದಿಂದ ಹೆಚ್ಚಿನ ಅನುದಾನ ನೀಡಿದ್ದಾರೆ. ಇಲ್ಲಿ ಪಕ್ಷ ಮುಖ್ಯವಲ್ಲ ಅಭಿವೃದ್ಧಿ ಮುಖ್ಯ  ಎಂದರು.

ಸಚಿವ ಸ್ಥಾನ ಕೈತಪ್ಪಿದಕ್ಕೆ ಅಸಮಾಧಾನ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಚಿವ ಪುಟ್ಟರಂಗಶೆಟ್ಟಿ, ನನಗೂ ಸ್ಥಾನ ಸಿಗದಿದ್ದರೆ ಮುನಿಸಿಕೊಳ್ಳುತ್ತಿದ್ದೆ. ಬಳಿಕ ಸುಮ್ಮನಾಗುತ್ತಿದ್ದೆ. ಇದೇ ರೀತಿ ಇತರರು 2 ದಿನ ಬಿಟ್ಟು ಎಲ್ಲರೂ ಸುಮ್ಮನಾಗುತ್ತಾರೆ ಒಳ್ಳೆಯದ್ದು, ಕೆಟ್ಟದ್ದು ಇದ್ದೇ ಇರುತ್ತದೆ ಎಂದರು.

Key words: Cabinet expansion, Minister, Puttarangashetty

The post ಎರಡು ದಿನ ಕಳೆದ್ರೆ ಎಲ್ಲರೂ ಸುಮ್ಮನಾಗ್ತಾರೆ- ಸಚಿವ ಪುಟ್ಟರಂಗಶೆಟ್ಟಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಆ.13ರ  ಬಂದ್ ಮುಂದೂಡುವುದು ಸೂಕ್ತ – ಕುರುಬೂರು ಶಾಂತಕುಮಾರ್

ಮೈಸೂರು,ಆಗಸ್ಟ್,7,2026 (www.justkannada.in):  ತಮಿಳುನಾಡಿಗೆ ನೀರು ಬಿಡುದಂತೆ ಆಗ್ರಹಿಸಿ ಆಗಸ್ಟ್ 13...

നാല് വര്‍ഷത്തിനിടെ ഇരുപതിലധികം ആണ്‍കുട്ടികളെ പീഡിപ്പിച്ചു; മൊബൈലില്‍ ഇരുനൂറിലേറെ ദൃശ്യങ്ങള്‍; മഹാരാഷ്ട്രയില്‍ 22കാരന്‍ അറസ്റ്റില്‍

മുംബൈ: മഹാരാഷ്ട്രയിലെ നന്തുര്‍ബാറില്‍ പ്രായപൂര്‍ത്തിയാകാത്ത ആണ്‍കുട്ടികളടക്കം 20ലേറെ പേരെ ലൈംഗികമായി പീഡിപ്പിച്ചെന്ന...

சி.விஜயபாஸ்கருக்கு வெறும் மாவட்டப் பதவி மட்டும்தானா? ஆதங்கப்படும் ஆதரவாளர்கள்

அ.தி.மு.க-வில் ஒரு காலத்தில் ‘பவர்’ஃபுல் அமைச்சராக வலம் வந்தவர் சி.விஜயபாஸ்கர். புதுக்கோட்டை...

APJAC: డీఏలు ఎందుకు ప్రకటించడం లేదు.? ప్రభుత్వ శ్వేతపత్రంపై ఏపీజేఏసీ ఫైర్.!

APJAC: రాష్ట్ర ప్రభుత్వం విడుదల చేసిన శ్వేతపత్రంలో ఉద్యోగులకు చెల్లింపులు, రాష్ట్ర...