18
August, 2026

A News 365Times Venture

18
Tuesday
August, 2026

A News 365Times Venture

ವಿಧಾನಸಭೆ ಡೆಪ್ಯೂಟಿ ಸ್ಪೀಕರ್ ಆಗಿ ಮಂಕಾಳ ವೈದ್ಯ, ಪರಿಷತ್ ಉಪಸಭಾಪತಿಯಾಗಿ ಉಮಾಶ್ರೀ ಆಯ್ಕೆ

Date:

ಬೆಂಗಳೂರು,ಆಗಸ್ಟ್,18,2026 (www.justkannada.in):  ಕರ್ನಾಟಕ ವಿಧಾನಸಭೆಯ ಉಪಸಭಾದ್ಯಕ್ಷರಾಗಿ ಭಟ್ಕಳ ಶಾಸಕ ಮಂಕಾಳ ವೈದ್ಯ ಮತ್ತು ವಿಧಾನಪರಿಷತ್ ಉಪಸಭಾಪತಿಯಾಗಿ ಉಮಾಶ್ರೀ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನಿನ್ನೆ ಉಪಸಭಾದ್ಯಕ್ಷ ಸ್ಥಾನಕ್ಕೆ ಮಂಕಾಳ ವೈದ್ಯ ಮತ್ತು ಉಪಸಭಾಪತಿ ಸ್ಥಾನಕ್ಕೆ ಉಮಾಶ್ರೀ ಮಾತ್ರ ನಾಮಪತ್ರ ಸಲ್ಲಿಸಿದ್ದರು. ಇದೀಗ  ಇಬ್ಬರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಇಂದು ಬೆಳಗ್ಗೆ ವಿಧಾನಸಭೆಯಲ್ಲಿ ಉಪಸಭಾದ್ಯಕ್ಷ ಸ್ಥಾನಕ್ಕೆ ಶಾಸಕ ಮಂಕಾಳ ವೈದ್ಯ ಅವರ ಹೆಸರನ್ನು ಪ್ರಸ್ತಾಪಿಸಲಾಯಿತು. ಬಳಿಕ ಸಿಎಂ ಡಿ.ಕೆ.ಶಿವಕುಮಾರ್ ಮತ್ತು ಸಚಿವ ಲಕ್ಷ್ಮಣ್ ಸವದಿ ಅವರು ಮಂಕಾಳು  ವೈದ್ಯ ಅವರ ಹೆಸರನ್ನು ಅನುಮೋದಿಸಿದರು. ಬಳಿಕ ಸದನ ಎಲ್ಲಾ ಸದಸ್ಯರ ಸರ್ವಾನುಮತದಿಂದ ಮಂಕಾಳ ವೈದ್ಯ ಅವರು ಉಪಸಭಾದ್ಯಕ್ಷರಾಗಿ ಆಯ್ಕೆಯಾದರು. ನಂತರ ಸಿಎಂ ಮತ್ತು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಉಪ ಸಭಾಧ್ಯಕ್ಷರ ಪೀಠದಲ್ಲಿ ಕೂರಿಸಿದರು.

ವಿಧಾನ ಪರಿಷತ್​ ನಲ್ಲಿ ಉಪಸಭಾಪತಿ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ  ಹಿರಿಯ ನಟಿ ಉಮಾಶ್ರೀ ಅವರು ಅವಿರೋಧವಾಗಿ ಆಯ್ಕೆಯಾದರು.

Key words: Mankala Vaidya, Deputy Speaker, Umashree, Council, Deputy Chairperson

The post ವಿಧಾನಸಭೆ ಡೆಪ್ಯೂಟಿ ಸ್ಪೀಕರ್ ಆಗಿ ಮಂಕಾಳ ವೈದ್ಯ, ಪರಿಷತ್ ಉಪಸಭಾಪತಿಯಾಗಿ ಉಮಾಶ್ರೀ ಆಯ್ಕೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

സി.ജെ.പി പ്രതിഷേധിക്കാരുടെ മുഖം തിരിച്ചറിയാന്‍ ഫേഷ്യല്‍ റെഗഗനിഷന്‍ സാങ്കേതിക വിദ്യ ഉപയോഗിച്ചെന്ന് സമ്മതിച്ച് ദല്‍ഹി പൊലീസ്

ന്യൂദല്‍ഹി: ജന്തര്‍ മന്ദറില്‍ നടന്ന വിദ്യാര്‍ത്ഥി പ്രതിഷേധത്തിനിടെ മുഖം തിരിച്ചറിയല്‍ സാങ്കേതികവിദ്യ...

காவலர் தாக்கப்பட்ட விவகாரம்:“Public Nuisance-ஐ தட்டிக் கேட்பதில் தவறில்லையே" – நயினார் நாகேந்திரன்

தஞ்சாவூரில் நேற்று விசிக-வினர் சாலமறியல் போராட்டத்தில் ஈடுபட்டனர். அதனால் அந்த வழியில்...

നീറ്റ് പ്രതിഷേധത്തിനിടെ AK-47 ഉപയോഗിച്ച് വെടിവെച്ച സംഭവം; സുപ്രീം കോടതിയിൽ ബീഹാർ പൊലീസിന്റെ സത്യവാങ്മൂലം

സിവാൻ: നീറ്റ്-യുജി പരീക്ഷാ ക്രമക്കേടുകൾക്കെതിരെ ബീഹാറിൽ നടന്ന പ്രതിഷേധത്തിനിടെ സിവാനിൽ പൊലീസുകാരൻ...