19
August, 2026

A News 365Times Venture

19
Wednesday
August, 2026

A News 365Times Venture

ಮಕ್ಕಳಿಗೆ ನೆರವಾಗುವ ಹೊಸ ಹೆಜ್ಜೆ: ಉಪಹಾರ ಸೇವೆ ಆರಂಭ

Date:

ಮೈಸೂರು, ಆಗಸ್ಟ್,18,2026 (www.justkannada.in): ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆ ಹಾಗೂ ಅಕ್ಷಯ ಪಾತ್ರ ಫೌಂಡೇಶನ್ ಸಹಯೋಗದಲ್ಲಿ ಶ್ರವಣ-ವಾಕ್ ದೋಷವುಳ್ಳ ಮಕ್ಕಳು ಮತ್ತು ಪೋಷಕರಿಗೆ ಬೆಳಗಿನ ಉಪಹಾರ ವಿತರಿಸುವ ಸೇವೆಗೆ ಚಾಲನೆ ನೀಡಲಾಯಿತು.

ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಂದ ಚಿಕಿತ್ಸೆಗಾಗಿ ಆಗಮಿಸುವ ಮಕ್ಕಳಿಗೆ ಬೆಳಗಿನ ಉಪಹಾರದ ವ್ಯವಸ್ಥೆ ಇಲ್ಲದಿರುವುದನ್ನು ಗಮನಿಸಿ ಈ ಸೇವೆ ಆರಂಭಿಸಲಾಗಿದೆ. ಜಿಲ್ಲಾ ಪಂಚಾಯತ್ ಸಿಇಒ ಯುಕೇಶ್ ಕುಮಾರ್ ಅವರ ಸಹಕಾರದೊಂದಿಗೆ ಯೋಜನೆ ಜಾರಿಗೊಂಡಿದೆ.

ಅಕ್ಷಯ ಪಾತ್ರ ಈಗಾಗಲೇ ಸರ್ಕಾರಿ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಊಟ ಒದಗಿಸುತ್ತಿದ್ದು, ವಿಶೇಷ ಅಗತ್ಯವುಳ್ಳವರಿಗೂ ಸೇವೆ ವಿಸ್ತರಿಸಿರುವುದಾಗಿ ಸಂಸ್ಥೆ ತಿಳಿಸಿದೆ.

ಆದರೆ, ಚಿಕಿತ್ಸೆಗಾಗಿ ದೂರದ ಊರುಗಳಿಂದ ಬರುವ ಮಕ್ಕಳಿಗೆ ಕೇವಲ ಉಪಹಾರವಲ್ಲದೆ, ನಿರಂತರ ಚಿಕಿತ್ಸೆ, ಪೌಷ್ಟಿಕ ಆಹಾರ ಮತ್ತು ಹೆಚ್ಚಿನ ಮೂಲಸೌಕರ್ಯದ ಅಗತ್ಯವಿದೆ ಎಂಬ ಪ್ರಶ್ನೆಯೂ ಮುಂದಿದೆ.

Key words: children, Breakfast service, begins, Mysore, AIISH, Akshaya Patra Foundation

The post ಮಕ್ಕಳಿಗೆ ನೆರವಾಗುವ ಹೊಸ ಹೆಜ್ಜೆ: ಉಪಹಾರ ಸೇವೆ ಆರಂಭ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഹോർമുസ് പുതിയ യു.എസ് ടെറിട്ടറിയെന്ന് ട്രംപ്; അദ്ദേഹത്തിന്റെ തെറ്റിധാരണ ഉടൻ മാറുമെന്ന് ഇറാൻ മന്ത്രി

വാഷിങ്ടൺ: ഹോർമുസ് കടലിടുക്കിനെ യു.എസിന്റെ പുതിയ ടെറിട്ടറിയായി അവകാശപ്പെട്ട് പ്രസിഡന്റ് ഡൊണാൾഡ്...

"ஈரானுடன் எந்தப் பேச்சுவார்த்தையும் இல்லை" – முதன்முறையாக ட்ரம்ப் பேச்சு

‘ஈரானில் தற்காலிக போர் நிறுத்தம்’ என்று அமெரிக்கா அறிவித்ததிலிருந்து, 35+ முறைகளுக்கு...

ಕನಿಷ್ಠ ವೇತನ ಪರಿಷ್ಕರಣೆ: ಸರ್ಕಾರದಿಂದ ಸಂಯುಕ್ತ ಉಪಸಮಿತಿ ರಚನೆ

ಬೆಂಗಳೂರು, ಆಗಸ್ಟ್, 18,2026 (www.justkannada.in): ಕರ್ನಾಟಕ ಸರ್ಕಾರವು ಕನಿಷ್ಠ ವೇತನ...