23
August, 2026

A News 365Times Venture

23
Sunday
August, 2026

A News 365Times Venture

IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಿಗೂಢವಾಗಿ ನಾಪತ್ತೆ

Date:

ಬೆಂಗಳೂರು, ಆಗಸ್ಟ್, 22,2026 (www.justkannada.in):   ಐಎಎಸ್‌ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಿಗೂಢವಾಗಿ ನಾಪತ್ತೆಯಾಗಿದ್ದು ಸಾಕಷ್ಟು ಇದೀಗ ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ.  ಮೂಡಿಸಿದೆ.

ಅಧಿಕಾರಿ ಜ್ಞಾನೇಂದ್ರ ಕುಮಾರ್  ಅವರು ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ (MSME) ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಹಿಂದೆ ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಸೇವೆ ಸಲ್ಲಿಸಿದ್ದರು.

ಪಶುವೈದ್ಯಾಧಿಕಾರಿ ನೇಮಕಾತಿ ಪರೀಕ್ಷೆಗೆ ಸಂಬಂಧಿಸಿದ ಅಕ್ರಮದ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದರು. ಈ ಪ್ರಕರಣದಲ್ಲಿ ಜ್ಞಾನೇಂದ್ರ ಕುಮಾರ್ ಅವರು ಹಿಂದೆ ಕೆಪಿಎಸ್ ಸಿಯಲ್ಲಿ ಕಾರ್ಯನಿರ್ವಹಿಸಿದ್ದ ಅವಧಿಯಲ್ಲಿನ ಪಾತ್ರ ಸೇರಿದಂತೆ ಹಲವು ಅಂಶಗಳನ್ನು ತನಿಖಾ ಸಂಸ್ಥೆಗಳು ಪರಿಶೀಲಿಸುತ್ತಿವೆ ಎಂಬ ಮಾಹಿತಿ ಇದ್ದು, ಇಡಿ  ದಾಳಿ ನಡೆದ ಮರುದಿನವೇ ಐಎಎಸ್‌ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅವರು ನಾಪತ್ತೆಯಾಗಿರದ್ದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳಿದ್ದ ಅವರು ಗುರುವಾರ ಬೆಳಗ್ಗೆ ಮೊಬೈಲ್‌ ಸ್ವಿಚ್‌ ಆಫ್‌ ಮಾಡಿಕೊಂಡಿದ್ದು, ಬಳಿಕ ಅವರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಜ್ಞಾನೇಂದ್ರ ಕುಮಾರ್ ದೆಹಲಿಗೆ ತೆರಳಲು ವಿಮಾನದ ಟಿಕೆಟ್‌ ಬುಕ್ ಮಾಡಿದ್ದರು ಎನ್ನಲಾಗಿದೆ.

Key words: IAS officer, Gyanendra Kumar, mysteriously, Missing

The post IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಿಗೂಢವಾಗಿ ನಾಪತ್ತೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ആൺകുട്ടികൾ ചെയ്താൽ കുഴപ്പമില്ല, പെൺകുട്ടികൾ ചെയ്‌താൽ സംസ്ക്കാരത്തിന് ചേരാത്തത്: മോഡിക്കെതിരെ രാഹുൽ ഗാന്ധി

പൂനെ: പെൺകുട്ടികൾ അധിക്ഷേപ വാക്കുകൾ ഉപയോഗിച്ചതിനെ മാത്രം ചൂണ്ടിക്കാട്ടി പ്രധാനമന്ത്രി നരേന്ദ്ര...

"கைப்புண்ணுக்கு கண்ணாடி எதற்கு?" – திமுக ஊழல் ஆதாரம் குறித்த கேள்விக்கு அருண்ராஜ் கிண்டல் பதில்

முழுமையாக 100 நாட்களைக் கடந்துவிட்ட த.வெ.க ஆட்சியில், தமிழக சட்டசபையில், ஆளுங்கட்சிக்கும்...

Fishermen: 19 రోజులైనా దొరకని మత్స్యకారుల ఆచూకీ.. కొనసాగుతున్న గాలింపు చర్యలు..

డాక్టర్ బీఆర్ అంబేడ్కర్ కోనసీమ జిల్లా అల్లవరం మండలం ఓడలరేవు జెట్టీ...

ಬಿ.ನಾಗೇಂದ್ರ ವಿರುದ್ಧ ಪ್ರಾಸಿಕ್ಯೂಷನ್‌ ಗೆ ಅನುಮತಿ ಕೋರಿ CBI ಪತ್ರ: ಗೃಹ ಸಚಿವ ಪ್ರಿಯಾಂಕ್ ಖರ್ಗೆ ಕಿಡಿ

ಬೆಂಗಳೂರು,ಆಗಸ್ಟ್,22,2026 (www.justkannada.in):  ಸಚಿವ ಬಿ.ನಾಗೇಂದ್ರ ವಿರುದ್ದ ಪ್ರಾಸಿಕ್ಯೂಷನ್‌ ಗೆ ಅನುಮತಿ...