25
August, 2026

A News 365Times Venture

25
Tuesday
August, 2026

A News 365Times Venture

ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹ: ಉಭಯ ಸದನಗಳಲ್ಲಿ ಬಿಜೆಪಿ ಪ್ರತಿಭಟನೆ ತೀವ್ರ

Date:

ಬೆಂಗಳೂರು,ಆಗಸ್ಟ್,24,2026 (www.justkannada.in): ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಜೆಡಿಎಸ್ ನಡೆಸುತ್ತಿರುವ ಪ್ರತಿಭಟನೆ ತೀವ್ರಗೊಂಡಿದೆ.

ಇಂದು ವಿಧಾನಮಂಡಲ ಉಭಯ ಸದನಗಳ ಕಲಾಪ ಆರಂಭವಾಗುತ್ತಿದ್ದಂತೆ ವಿಪಕ್ಷ ಬಿಜೆಪಿ-ಜೆಡಿಎಸ್ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದ್ದು ಸಚಿವ ಸ್ಥಾನಕ್ಕೆ ಬಿ.ನಾಗಂದ್ರ ರಾಜೀನಾಮೆ ನೀಡುವವರೆಗೂ ಹೋರಾಟ ನಿಲ್ಲಿಸಲ್ಲ ಎಂದು ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಧಾನಸಭೆ ವಿಧಾನಪರಿಷತ್ ನಲ್ಲಿ  ಸರಕಾರದ ವಿರುದ್ದ ಧಿಕ್ಕಾರ ಘೋಷಣೆ ಕೂಗಿ ಬಿಜೆಪಿ ಸದಸ್ಯರು ಧರಣಿ ನಡೆಸಿದ್ದು ಈ ನಡುವೆಯೇ ಸ್ಪೀಕರ್ ಜಿ.ಎಸ್ ಪಾಟೀಲ್ ಅವರು ಪ್ರಶ್ನೋತ್ತರ ಕಲಾಪ ಆರಂಭಿಸಿದರು.

Key words: Demand, Minister, B. Nagendra, resignation, BJP, protests, Session

The post ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹ: ಉಭಯ ಸದನಗಳಲ್ಲಿ ಬಿಜೆಪಿ ಪ್ರತಿಭಟನೆ ತೀವ್ರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

രാജ്യത്തെ മിസൈല്‍ സാങ്കേതിക വിദ്യകള്‍ സ്വകാര്യ മേഖലയ്ക്ക് കൈമാറാന്‍ തീരുമാനവുമായി പ്രതിരോധ മന്ത്രാലയം

ന്യൂദല്‍ഹി: പൊതുമേഖലാ പ്രതിരോധ ഗവേഷണ സ്ഥാപനമായ ഡി.ആര്‍.ഡി.ഒ വികസിപ്പിച്ചെടുത്ത പരമ്പരാഗത മിസൈല്‍...

"செங்கோட்டையன் பேசுறது சரியா…" – ஆளுநரிடம் கொதித்த டி.டி.வி.தினகரன்!

சட்டப்பேரவைக் கூட்டத்தொடர் ரணகளக் காட்சிகளுடன் நடந்து வரும் நிலையில், திடீர் அரசியல்...

Off The Record: కొండా సురేఖ వివాదంపై మంత్రి సీతక్క మౌనం..!!

Off The Record: కొండా కుటుంబం కేంద్రంగా కాంగ్రెస్‌ పార్టీలో జరుగుతున్న...

ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ಮತ್ತೆ ಹಿನ್ನಡೆ: CWRC ಆದೇಶ ಎತ್ತಿಹಿಡಿದ CWMA

ನವದೆಹಲಿ, ಆಗಸ್ಟ್, 25,2026 (www.justkannada.in):  ಕಾವೇರಿ ನದಿ ನೀರು ವಿವಾದಕ್ಕೆ...