25
August, 2026

A News 365Times Venture

25
Tuesday
August, 2026

A News 365Times Venture

KPSC ಹಗರಣ ತನಿಖೆ ಸಿಬಿಐಗೆ ವಹಿಸುವಂತೆ ಆಗ್ರಹ: ಸಿಎಂ ಗೃಹ ಕಚೇರಿ ಮುಂದೆ ABVP ಪ್ರತಿಭಟನೆ..

Date:

ಬೆಂಗಳೂರು,ಆಗಸ್ಟ್,25,2026 (www.justkannada.in): ಕೆಪಿಎಸ್ ಸಿಯಲ್ಲಿ ನಡೆದಿದೆ ಎನ್ನಲಾದ ಪಶುವೈದ್ಯಾಧಿಕಾರಿ ನೇಮಕಾತಿ ಹಗರಣದ ತನಿಖೆಯನ್ನ ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಬೆಂಗಳೂರಿನ  ಸಿಎಂ ಗೃಹ ಕಚೇರಿ ಕೃಷ್ಣ ಬಳಿ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಕೆಪಿಎಸ್ ಸಿ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ  ಸಿಎಂ ಗೃಹ ಕಚೇರಿ ಕೃಷ್ಣ ಮುಂದೆ ರಸ್ತೆಯಲ್ಲಿ ಕುಳಿತು ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು ಸಿಎಂಮನೆಗೆ ಮುತ್ತಿಗೆ ಹಾಕಲು ಯತ್ನಿಸಿದರು.

ಈ ವೇಳೆ ಪೊಲೀಸರು ಪ್ರತಿಭಟನಾನಿರತ ಎಬಿವಿಪಿ ಕಾರ್ಯಕರ್ತರನ್ನ ವಶಕ್ಕೆ ಪಡೆದರು.  ಈ ನಡುವೆ ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸಿದ  ವಿದ್ಯಾರ್ಥಿಗಳನ್ನ ಪೊಲೀಸರು ಎಳೆದಾಡಿದ ಆರೋಪ ಕೇಳಿ ಬಂದಿದೆ.

Key words: KPSC scam, investigation, CBI, ABVP, protests

The post KPSC ಹಗರಣ ತನಿಖೆ ಸಿಬಿಐಗೆ ವಹಿಸುವಂತೆ ಆಗ್ರಹ: ಸಿಎಂ ಗೃಹ ಕಚೇರಿ ಮುಂದೆ ABVP ಪ್ರತಿಭಟನೆ.. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ബി.ജെ.പി വാഗ്ദാനം ലംഘിച്ചു; അന്നപൂർണ പദ്ധതിയിൽനിന്ന് സ്ത്രീകളെ ഒഴിവാക്കുന്നതായി മമത ബാനർജി

കൊൽക്കത്ത: പശ്ചിമ ബംഗാളിലെ എല്ലാ സ്ത്രീകൾക്കും അന്നപൂർണ യോജനയിലൂടെ സാമ്പത്തിക സഹായം...

தூத்துக்குடி: இடிக்கப்பட்ட ரயிலடி விநாயகர் கோயில் – பின்னணியில் கிறிஸ்தவ மதபோதகரா? | முழுப் பின்னணி

தூத்துக்குடி மாவட்டம் குரும்பூரில் ’இயேசு விடுவிக்கிறார் ஊழியங்கள் சபை’யை கிறிஸ்தவ மதபோதகர்...

AP High Court: విశాఖ డేటా సెంటర్‌పై హైకోర్టు సీరియస్.. కీలక ఆదేశాలు

AP High Court: విశాఖ డేటా సెంటర్ పార్క్ ఏర్పాటు వ్యవహారంలో...

ಕುಂಟು ನೆಪವಿಟ್ಟುಕೊಂಡು ಸದನ ನಡೆಸಲು ಬಿಡುತ್ತಿಲ್ಲ: ಸ್ಪಷ್ಟ ಆರೋಪಗಳಿದ್ದರೆ ಸಾಕ್ಷಿ ಮೂಲಕ ಹೇಳಲಿ- ದಿನೇಶ್ ಗುಂಡೂರಾವ್

 ಬೆಂಗಳೂರು,ಆಗಸ್ಟ್,22,2026 (www.justkannada.in): ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ...