1
September, 2026

A News 365Times Venture

1
Tuesday
September, 2026

A News 365Times Venture

ಮಾಫಿ ಸಾಕ್ಷಿಗೆ ಸಮ್ಮತಿ ಪ್ರಶ್ನಿಸಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ ನಟ ದರ್ಶನ್

Date:

ಬೆಂಗಳೂರು,ಸೆಪ್ಟಂಬರ್,1,2026 (www.justkannada.in):  ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ14 ಪ್ರದೋಷ್ ಮಾಫಿ ಸಾಕ್ಷಿಗೆ ನ್ಯಾಯಾಲಯ ಸಮ್ಮತಿ ನೀಡಿರುವ ಆದೇಶವನ್ನ ಪ್ರಶ್ನಿಸಿ ಆರೋಪಿ 2 ನಟ ದರ್ಶನ್ ಹೈಕೋರ್ಟ್ ಮೊರೆ ಹೋಗಿದ್ದಾರೆ.

ಎ14 ಪ್ರದೋಷ್ ಮಾಫಿ ಸಾಕ್ಷಿಗೆ  ಒಪ್ಪಿಗೆ ಸೂಚಿಸಿರುವ ಬೆಂಗಳೂರಿನ 59ನೇ ಸಿಸಿಎಚ್ ನ್ಯಾಯಾಲಯದ ಆದೇಶ ಪ್ರಶ್ನಿಸಿ ಆರೋಪಿ ನಟ ದರ್ಶನ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ನಾಳೆ ಸಾಕ್ಷ್ಯ ವಿಚಾರಣೆ ಇರುವುದರಿಂದ ಇಂದೇ ತುರ್ತು ವಿಚಾರಣೆ ನಡೆಸುವಂತೆ ನಟ ದರ್ಶ‍ನ್ ಪರ ವಕೀಲರು ಮನವಿ ಮಾಡಿದರು.

ಆದರೆ ಹೈಕೋರ್ಟ್ ಅರ್ಜಿ ವಿಚಾರಣೆಯನ್ನು ನಾಳೆಗೆ ನಿಗದಿ ಮಾಡಿದೆ. ಮಾಫಿ ಸಾಕ್ಷಿಯಾಗಿ ಪರಿಗಣಿಸುವಂತೆ ಕೋರಿ 14ನೇ ಆರೋಪಿ ಪ್ರದೋಷ್  ಸಲ್ಲಿಸಿದ್ದ ಅರ್ಜಿಯನ್ನ ಬೆಂಗಳೂರಿನ 59ನೇ ಸಿಸಿಎಚ್ ನ್ಯಾಯಾಲಯ ಅಂಗೀಕರಿಸಿ ಸಾಕ್ಷ್ಯ ವಿಚಾರಣೆ ನಡೆಸುತ್ತಿದೆ.

Key words: Actor, Darshan,  petition, High Court, challenging, pardon witness

The post ಮಾಫಿ ಸಾಕ್ಷಿಗೆ ಸಮ್ಮತಿ ಪ್ರಶ್ನಿಸಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ ನಟ ದರ್ಶನ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

Modi-Putin: అంతులేని యుద్ధాన్ని ముగించండి.. పుతిన్‌కు మోడీ కీలక సందేశం

రష్యా-ఉక్రెయిన్ యుద్ధంపై భారత్ తన వైఖరిని మరోసారి స్పష్టం చేసింది. యుద్ధానికి...

നീറ്റ് പ്രതിഷേധം: വിദ്യാർഥികൾക്കെതിരായ എഫ്‌.ഐ.ആറുകൾ റദ്ദാക്കാൻ സുപ്രീംകോടതിയെ സമീപിച്ച് കേന്ദ്രം.

ന്യൂദൽഹി: നീറ്റ് പരീക്ഷാ ചോദ്യപേപ്പർ ചോർച്ചയ്‌ക്കെതിരായ പ്രതിഷേധങ്ങളിൽ പങ്കെടുത്ത വിദ്യാർഥികൾക്കെതിരെ രജിസ്റ്റർ...

Messi Retirement: హార్మోన్ లోపం నుంచి ప్రపంచకప్ కల వరకు.. మెస్సీ జీవిత ప్రయాణం సాగిందిలా..

ఫుట్‌బాల్ ప్రపంచంలో కొన్ని పేర్లు కేవలం క్రీడాకారుల సంఖ్యకు పరిమితం కావు;...