10
September, 2026

A News 365Times Venture

10
Thursday
September, 2026

A News 365Times Venture

ಸತೀಶ್ ಜಾರಕಿಹೊಳಿ ಸಹೋದರರ ಮೇಲೆ  ಇಡಿ ದಾಳಿ ಯಾಕಾಗಿಲ್ಲ? ಬಿ.ಕೆ ಹರಿಪ್ರಸಾದ್ ಕಿಡಿ

Date:

  ಬೆಂಗಳೂರು,ಸೆಪ್ಟಂಬರ್,9,2026 (www.justkannada.in): ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮೇಲೆ ಇಡಿ ದಾಳಿಯಾಗಿದೆ. ಆದರೆ ಅವರ ಸಹೋದರರ ಮನೆ ಮೇಲೆ ಇಡಿ ದಾಳಿ ಏಕಿಲ್ಲ? ಅವರೆಲ್ಲರೂ ಬಿಜೆಪಿಯವರು ಎಂದು ಕೇಂದ್ರ ಸರ್ಕಾರಕ್ಕೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಕುಟುಕಿದ್ದಾರೆ.

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ನಿವಾಸದ ಮೇಲೆ  ಇಡಿ ದಾಳಿ ವಿಚಾರ ಸಂಬಂಧ  ಮಾತನಾಡಿದ ಬಿ.ಕೆ ಹರಿಪ್ರಸಾದ್,   ಸತೀಶ್ ಜಾರಕಿಹೊಳಿ ಮೇಲೆ ಇಡಿ ದಾಳಿ ನಡೆಸಿದರಲ್ಲಿ ಅಚ್ಚರಿ ಇಲ್ಲ. ಇದೆಲ್ಲವೂ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ತಂತ್ರ . ಕಾಂಗ್ರೆಸ್ ನಾಯಕರನ್ನು ಗುರಿಯಾಗಿಸಿಕೊಂಡು  ಇಡಿ ದಾಳಿ ನಡೆಸಲಾಗುತ್ತಿದೆ ಎಂದು ಆರೋಪಿಸಿದರು.

ಸತೀಶ್ ಜಾರಕಿಹೊಳಿ ಸಹೋದರರಾದ  ರಮೇಶ್ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ, ಲಖನ್ ಜಾರಕಿಹೊಳಿ ಇವರೆಲ್ಲರ ಮನೆ ಮೇಲೆ ಯಾಕೆ ಇಡಿ ದಾಳಿಯಾಗಿಲ್ಲ? ಅವರೆಲ್ಲರೂ ಬಿಜೆಪಿಯವರು. ಬಿಜೆಪಿ ನಾಯಕರು ರಾಜಕೀಯಕ್ಕಾಗಿ ಇಡಿ, ಐಟಿಯಂತಹ ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. ಇದೆಲ್ಲವೂ ಬಿಜೆಪಿ ನಾಯಕರ ಸೂಚನೆ ಮೇರೆಗೆ ನಡೆಯುತ್ತಿರುವ ದಾಳಿ ಎಂದು ಬಿ.ಕೆ ಹರಿಪ್ರಸಾದ್  ಗುಡುಗಿದರು.

Key words: ED raid, Sathish Jarkiholi, B.K. Hariprasad

The post ಸತೀಶ್ ಜಾರಕಿಹೊಳಿ ಸಹೋದರರ ಮೇಲೆ  ಇಡಿ ದಾಳಿ ಯಾಕಾಗಿಲ್ಲ? ಬಿ.ಕೆ ಹರಿಪ್ರಸಾದ್ ಕಿಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

Sweet Atukulu Recipe: వినాయక చవితి స్పెషల్.. కరకరలాడే అటుకుల తీపి ప్రసాదం.! సులువుగా చేసుకోండి ఇలా..

Sweet Atukulu Recipe: పండుగలు, విశేష పూజా దినాల్లో దేవుడికి నైవేద్యం...

ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: ಮನೆ, ಕಚೇರಿ ಸೇರಿ 18 ಕಡೆಗಳಲ್ಲಿ ದಾಳಿ, ಪರಿಶೀಲನೆ

ಬೆಂಗಳೂರು,ಸೆಪ್ಟಂಬರ್,9,2026 (www.justkannada.in):  ಲೋಕೋಪಯೋಗಿ ಸಚಿವ ಸತೀಶ್​ ಜಾರಕಿಹೊಳಿ ಅವರಿಗೆ ಜಾರಿ...

തമ്പി വിജയ്; നിങ്ങള്‍ക്ക് ചരിത്രം തിരുത്താനാവില്ല: റീല്‍സും ഫോട്ടോഷൂട്ടും നടത്തലല്ല ഭരണം: എം.കെ സ്റ്റാലിന്‍

ചെന്നൈ: തമിഴ്‌നാട് മുഖ്യമന്ത്രി വിജയ്ക്ക് മറുപടിയുമായി ഡി.എം.കെ മേധാവിയും മുന്‍ മുഖ്യമന്ത്രിയുമായ...

'வி.எஸ்.பாபுவுக்கு சுவாசக்கருவி உதவியுடன் சிகிச்சை; லைனுக்கு வந்த சி.எம் விஜய்!' – முழு தகவல்

கொளத்தூர் தவெக எம்.எல்.ஏ வி.எஸ்.பாபு திடீர் உடல்நலக்குறைவால் மருத்துவமனையில் அவசர சிகிச்சைப்...