10
September, 2026

A News 365Times Venture

10
Thursday
September, 2026

A News 365Times Venture

ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ಇಡಿ ದಾಳಿ: ಕೇಂದ್ರದ ವಿರುದ್ದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

Date:

ಬೆಂಗಳೂರು,ಸೆಪ್ಟಂಬರ್,9,2026 (www.justkannada.in):  ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ಇಡಿ ದಾಳಿ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಮಾತನಾಡಿದ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಇದು ಕೇಂದ್ರದ ಪ್ರಾಯೋಜಿತ ದಾಳಿ. ಸತೀಶ್ ಜಾರಕಿಹೊಳಿ ನಿವಾಸದ ಮೇಲಿನ ದಾಳಿ ಆರಂಭ ಅಷ್ಟೆ. ನನ್ನ ಮೇಲೆ ಡಿಕೆ ಶಿವಕುಮಾರ್ ಮೇಲೂ ಮಾಡಬಹುದು  ನೋಡುತ್ತಿರಿ ಎಂದರು.

ಇಲ್ಲಿನ ಬಿಜೆಪಿ ನಾಯಕರ ಮೇಲೆ ಕೇಂದ್ರದವರಿಗೆ ನಂಬಿಕೆ ಇಲ್ಲ. ಹೀಗಾಗಿ ಇಡಿ ಐಟಿ ಇವರನ್ನ ಬಳಸಿಕೊಂಡು ಚುನಾವಣೆ ಎದುರಿಸ್ತಾರೆ ನಾಗೇಂದ್ರ ಮೇಲೆ ದಾಳಿ ಆಯ್ತು ಏನಾಯ್ತು? ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದರು.

Key words:  ED raid, Satish Jarkiholi, residence, Home Minister, Priyank Kharge

The post ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ಇಡಿ ದಾಳಿ: ಕೇಂದ್ರದ ವಿರುದ್ದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

Sweet Atukulu Recipe: వినాయక చవితి స్పెషల్.. కరకరలాడే అటుకుల తీపి ప్రసాదం.! సులువుగా చేసుకోండి ఇలా..

Sweet Atukulu Recipe: పండుగలు, విశేష పూజా దినాల్లో దేవుడికి నైవేద్యం...

ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: ಮನೆ, ಕಚೇರಿ ಸೇರಿ 18 ಕಡೆಗಳಲ್ಲಿ ದಾಳಿ, ಪರಿಶೀಲನೆ

ಬೆಂಗಳೂರು,ಸೆಪ್ಟಂಬರ್,9,2026 (www.justkannada.in):  ಲೋಕೋಪಯೋಗಿ ಸಚಿವ ಸತೀಶ್​ ಜಾರಕಿಹೊಳಿ ಅವರಿಗೆ ಜಾರಿ...

തമ്പി വിജയ്; നിങ്ങള്‍ക്ക് ചരിത്രം തിരുത്താനാവില്ല: റീല്‍സും ഫോട്ടോഷൂട്ടും നടത്തലല്ല ഭരണം: എം.കെ സ്റ്റാലിന്‍

ചെന്നൈ: തമിഴ്‌നാട് മുഖ്യമന്ത്രി വിജയ്ക്ക് മറുപടിയുമായി ഡി.എം.കെ മേധാവിയും മുന്‍ മുഖ്യമന്ത്രിയുമായ...

'வி.எஸ்.பாபுவுக்கு சுவாசக்கருவி உதவியுடன் சிகிச்சை; லைனுக்கு வந்த சி.எம் விஜய்!' – முழு தகவல்

கொளத்தூர் தவெக எம்.எல்.ஏ வி.எஸ்.பாபு திடீர் உடல்நலக்குறைவால் மருத்துவமனையில் அவசர சிகிச்சைப்...