13
September, 2026

A News 365Times Venture

13
Sunday
September, 2026

A News 365Times Venture

ಇಡಿ ಅಧಿಕಾರಿಗಳು ತಮ್ಮ ಕೆಲಸ ಮಾಡ್ತಿದ್ದಾರೆ: ಯಾವುದೇ ಪಕ್ಷದ ಮೇಲೆ ಆರೋಪ ಸರಿಯಲ್ಲ- ಛಲವಾದಿ ನಾರಾಯಣಸ್ವಾಮಿ

Date:

ಬೆಂಗಳೂರು,ಸೆಪ್ಟಂಬರ್,12,2026 (www.justkannada.in):  ಕೇವಲ ಕಾಂಗ್ರೆಸ್ ನಾಯಕರನ್ನೇ ಗುರಿಯಾಗಿಸಿ ಇಡಿ ದಾಳಿ ಮಾಡಲಾಗುತ್ತಿದೆ. ಇದು ಕೇಂದ್ರ ಸರ್ಕಾರದ ಹುನ್ನಾರ ಎಂದು ಟೀಕಿಸುತ್ತಿರುವ ಕಾಂಗ್ರೆಸ್ ನಾಯಕರಿಗೆ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ತಿರುಗೇಟು ನೀಡಿದ್ದಾರೆ.

ಈ ಕುರಿತು ಮಾತನಾಡಿದ ಛಲವಾದಿ ನಾರಾಯಣಸ್ವಾಮಿ, ಈಗ ಕಾಂಗ್ರೆಸ್ ನವರಿಗೆ ನಾಚಿಕೆ ಆಗಬೇಕು ಸತೀಶ್ ಜಾರಕಿಹೊಳಿ ಕೂಡ ಕಾಂಗ್ರೆಸ್ ಪಕ್ಷದವರೇ ಅಲ್ವಾ? ನಾನು ಬ್ಯೂಸಿನೆಸ್ ಮಾಡುವವನು ಅಂತಾ ಅವರೇ ಹೇಳಿದ್ದು. ಇಡಿ ಅಧಿಕಾರಿಗಳು ತಮ್ಮ ಕೆಲಸ ಮಾಡುತ್ತಿದ್ದಾರೆ.  ಯಾವುದೇ ಪಕ್ಷದ ಮೇಲೆ ಯಾರು ಆರೋಪ ಮಾಢುವುದು ಸರಿಯಲ್ಲ. ಭ್ರಷ್ಟಾಚಾರ ಮಾಡಿದಾಗ ಜಾತಿ ಹೇಳಿದ ಕೂಡಲೇ ಬಿಡಬೇಕಾ?  ಎಂದು ಪ್ರಶ್ನಿಸಿದರು.

ದಾಖಲೆ ಕೊಟ್ಟು ರಾಜೀನಾಮೆ ಪಡೆಯಲಿ ಎಂಬ ಗೃಹ ಸಚಿವ ಪ್ರಿಯಾಂಕ್ ಖರ್ಹೆ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಛಲವಾದಿ ನಾರಾಯಣಸ್ವಾಮಿ,  ದಾಖಲೆ ಯಾವಾಗ ಯಾರಿಗೆ ಕೊಡಬೇಕೋ ಕೊಡುತ್ತಾರೆ ಎಂದರು.

 

Source link

LEAVE A REPLY

Please enter your comment!
Please enter your name here

Share post:

Popular

More like this
Related

ಚಿದಂಬರರಾವ್ ಜಂಬೆ ಅವರಿಗೆ ನುಡಿ ನಮನ

ಮೈಸೂರು,ಸೆಪ್ಟಂಬರ್,12,2026 (www.justkannada.in): ಒಬ್ಬ ಕಲಾವಿದನ ಸಾವು ಒಂದು ಜೀವದ ಅಂತ್ಯವಾಗಬಹುದು…...

കൊങ്കണികളും മാല്‍വണികളും ഹിന്ദുത്വത്തിന്റെ പിന്തുണക്കാര്‍’; പ്രസ്താവനയുമായി ബി.ജെ.പി നേതാവ് അമീത് സതം

മുംബൈ: മുംബൈയില്‍ താമസിക്കുന്ന കൊങ്കണ്‍ മേഖലയിലെ കൊങ്കണി, മാല്‍വണി വിഭാഗങ്ങള്‍ ഉള്‍പ്പെടെയുള്ളവര്‍...

7 ஆண்டுகளுக்குப் பின் இந்தியா வந்திருக்கும் ஜி ஜின்பிங்; மோடி – ஜி ஜின்பிங் என்ன பேசினார்கள்?

டெல்லியில் நடக்கும் பிரிக்ஸ் மாநாட்டிற்காகப் பல்வேறு உலகத் தலைவர்கள் இந்தியாவிற்கு வந்திருக்கிறார்கள்....

OTR: సిక్కోలులో వైసీపీకి గ్రూపుల గోల! స్థానిక ఎన్నికల వేళ అసలు రచ్చ ఇదేనా?

OTR: సిక్కోలు వైసీపీ పాడుతున్న రాగానికి, వేస్తున్న తాళానికి పొంతన లేకుండా...