17
September, 2026

A News 365Times Venture

17
Thursday
September, 2026

A News 365Times Venture

ಕರಾವಳಿಯಲ್ಲಿ ಕ್ಯಾಬಿನೆಟ್ ಸಭೆ ರಾಜಕೀಯ ನಾಟಕ ಆಗಬಾರದು- MLC ಸಿಟಿ ರವಿ

Date:

ಬೆಂಗಳೂರು,ಸೆಪ್ಟಂಬರ್,15,2026 (www.justkannada.in): ಕರಾವಳಿ ಭಾಗದ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು ನೀಡುವ ನಿಟ್ಟಿನಲ್ಲಿ ಸೆಪ್ಟಂಬರ್ 18 ರಂದು ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ ಸಭೆ ನಡೆಸಲು ರಾಜ್ಯ ಸರ್ಕಾರ ಮುಂದಾಗಿದ್ದು ಈ ಕುರಿತು ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿರುವ ಎಂಎಲ್ ಸಿ ಸಿಟಿ ರವಿ, ಕ್ಯಾಬಿನೆಟ್ ಸಭೆ ಮಾಡುವುದು ತಪ್ಪು ಅಂತಾ ಹೇಳುವುದಿಲ್ಲ.  ಕೇವಲ ರಾಜಕೀಯ ನಾಟಕ ಆಗಬಾರದು.  ನಾಟಕ ಆದರೆ ಬಹಳ ದಿನ ಜನರ ಮನಸ್ಸಿನಲ್ಲಿ ಉಳಿಯಲ್ಲ ಎಂದರು.

ಭ್ರಷ್ಟಾಚಾರ ಸಹಿಸಿಲ್ಲ ಎಂದು ಡಿಕೆ ಶಿವಕುಮಾರ್ ಹೇಳಿದರು ಟೋಲ್ ಫ್ರೀ ಸಂಖ್ಯೆಗೆ ಕರೆ ಮಾಡುವಂತೆ ಹೇಳಿದರು. ಆದರೆ  ಸಿಎಂ ಕಚೇರಿಯೇ ಭ್ರಷ್ಡಾಚಾರ  ಮಾಡಿದರೇ ಯಾರಿಗೆ ಹೇಳೋದು?  ಮುಖ್ಯಮಂತ್ರಿಗಳಿಗೆ ಎಲ್ಲವೂ ಕೂಡ ಗೊತ್ತಿದೆ. ಅವರ ಮುಖಕ್ಕೆ ಹಿಡಿದು ಎಲ್ಲಿ ಹೇಳಬೇಕೋ ಅಲ್ಲಿ ಹೇಳುತ್ತೇವೆ ಎಂದು ಸಿಟಿ ರವಿ ತಿಳಿಸಿದರು.

Key words:   cabinet meeting,  coastal, region, political drama, MLC C.T. Ravi

Source link

LEAVE A REPLY

Please enter your comment!
Please enter your name here

Share post:

Popular

More like this
Related

Supreme Court: మహిళకు ఉద్యోగం నిరాకరించినందుకు పనిష్మెంట్.. రూ.12 లక్షలు పరిహారం చెల్లించాలని తీర్పు

మహిళలు ఎల్పీజీ సిలిండర్లను ఎత్తలేరన్న కారణంతో ఉద్యోగం నిరాకరించినందుకు దేశ సర్వోన్నత...

20 ವರ್ಷ ಪೂರೈಸಿದ SC, ST ಪತ್ರಕರ್ತರ ಪತ್ರಿಕೆಗಳಿಗೆ ಹೆಚ್ಚುವರಿ ಜಾಹೀರಾತು ನೀಡಬೇಕು-MLC ಕೆ.ಶಿವಕುಮಾರ್

ಮೈಸೂರು,ಸೆಪ್ಟಂಬರ್,17,2026 (www.justkannada.in):  20 ವರ್ಷ ಪೂರೈಸಿರುವ ಎಸ್ ಸಿ ಎಸ್...

നരേന്ദ്ര മോദിയുടെ ജന്മദിനം എല്ലാ വര്‍ഷവും അന്നപൂര്‍ണ ദിവസമായി ആചരിക്കും: പ്രഖ്യാപനവുമായി സുവേന്ദു അധികാരി

കൊല്‍ക്കത്ത: പ്രധാനമന്ത്രി നരേന്ദ്ര മോദിയുടെ ജന്മദിനമായ സെപ്റ്റംബര്‍ 17ന് പശ്ചിമ ബംഗാളില്‍...

`விவசாயிகள் ஏற்றுமதியாளராக மாற வேண்டும்’ – மாம்பழங்களை மதிப்புக்கூட்ட வேலூர் கலெக்டர் வலியுறுத்தல்

வேலூர் மாவட்டத்தில் சுமார் 5,924 ஹெக்டர் பரப்பளவில் `மா’ பயிர்ச் சாகுபடி...